AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raashi Khanna: ಪ್ರಶಸ್ತಿ ಗೆದ್ದು ಫೋಸು ಕೊಟ್ಟ ನಟಿ ರಾಶಿ ಖನ್ನಾ

Raashi Khanna: ನಟಿ ರಾಶಿ ಖನ್ನಾಗೆ 'ಸ್ಟೆಲ್ಲರ್ ಫರ್ಮಾಪರ್ ಆಫ್​ ದಿ ಇಯರ್' ಪ್ರಶಸ್ತಿಯನ್ನು ಸಂಸ್ಥೆಯೊಂದು ನೀಡಿದೆ. ಇದೇ ಖುಷಿಯಲ್ಲಿ ಗ್ಲಾಮರಸ್ ಆಗಿ ಫೋಟೊಕ್ಕೆ ಫೋಸು ನೀಡಿದ್ದಾರೆ ನಟಿ.

ಮಂಜುನಾಥ ಸಿ.
|

Updated on: Sep 14, 2023 | 10:52 PM

Share
ನಟಿ ರಾಶಿ ಖನ್ನಾ ಪ್ರಶಸ್ತಿಯನ್ನು ಗೆದ್ದ ಖುಷಿಯಲ್ಲಿ ಗ್ಲಾಮರಸ್​ ಆಗಿ ಫೋಟೊಕ್ಕೆ ಫೋಸು ನೀಡಿದ್ದಾರೆ.

ನಟಿ ರಾಶಿ ಖನ್ನಾ ಪ್ರಶಸ್ತಿಯನ್ನು ಗೆದ್ದ ಖುಷಿಯಲ್ಲಿ ಗ್ಲಾಮರಸ್​ ಆಗಿ ಫೋಟೊಕ್ಕೆ ಫೋಸು ನೀಡಿದ್ದಾರೆ.

1 / 7
'ಸ್ಟೆಲ್ಲರ್ ಫರ್ಮಾಪರ್ ಆಫ್​ ದಿ ಇಯರ್' ಪ್ರಶಸ್ತಿಯನ್ನು ರಾಶಿ ಖನ್ನಾ ಗೆದ್ದಿದ್ದಾರೆ.

'ಸ್ಟೆಲ್ಲರ್ ಫರ್ಮಾಪರ್ ಆಫ್​ ದಿ ಇಯರ್' ಪ್ರಶಸ್ತಿಯನ್ನು ರಾಶಿ ಖನ್ನಾ ಗೆದ್ದಿದ್ದಾರೆ.

2 / 7
ರಾಶಿ ಖನ್ನಾಗೆ ವರ್ಷದ ಅತ್ಯುತ್ತಮ ಫರ್ಮಾಪರ್ ಪ್ರಶಸ್ತಿ ನೀಡಿರುವುದು ಗ್ಲೋಬಲ್ ಸ್ಪಾ ಇಂಡಿಯಾ

ರಾಶಿ ಖನ್ನಾಗೆ ವರ್ಷದ ಅತ್ಯುತ್ತಮ ಫರ್ಮಾಪರ್ ಪ್ರಶಸ್ತಿ ನೀಡಿರುವುದು ಗ್ಲೋಬಲ್ ಸ್ಪಾ ಇಂಡಿಯಾ

3 / 7
ರಾಶಿ ಖನ್ನಾ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ.

ರಾಶಿ ಖನ್ನಾ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ.

4 / 7
ರಾಶಿ ಖನ್ನಾ ಯಾವುದೇ ಕನ್ನಡ ಸಿನಿಮಾದಲ್ಲಿ ಈವರೆಗೆ ನಟಿಸಿಲ್ಲ.

ರಾಶಿ ಖನ್ನಾ ಯಾವುದೇ ಕನ್ನಡ ಸಿನಿಮಾದಲ್ಲಿ ಈವರೆಗೆ ನಟಿಸಿಲ್ಲ.

5 / 7
ಜೂ ಎನ್​ಟಿಆರ್, ವಿಜಯ್ ದೇವರಕೊಂಡ, ರವಿತೇಜ, ಮೋಹನ್​ಲಾಲ್ ಅಂಥಹಾ ಸ್ಟಾರ್ ನಟರೊಟ್ಟಿಗೆ ರಾಶಿ ನಟಿಸಿದ್ದಾರೆ.

ಜೂ ಎನ್​ಟಿಆರ್, ವಿಜಯ್ ದೇವರಕೊಂಡ, ರವಿತೇಜ, ಮೋಹನ್​ಲಾಲ್ ಅಂಥಹಾ ಸ್ಟಾರ್ ನಟರೊಟ್ಟಿಗೆ ರಾಶಿ ನಟಿಸಿದ್ದಾರೆ.

6 / 7
ಪ್ರಸ್ತುತ ಹಿಂದಿಯ ಒಂದು ತಮಿಳಿನ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಸ್ತುತ ಹಿಂದಿಯ ಒಂದು ತಮಿಳಿನ ಎರಡು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

7 / 7
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ