AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಟ್ ಅವತಾರ ತಾಳಿದ ರಾಶಿ ಖನ್ನಾಗೆ ಸಖತ್ ಡಿಮ್ಯಾಂಡ್

ರಾಶಿ ಖನ್ನಾ ಐದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರಲ್ಲಿ ಮೂರು ತಮಿಳು ಸಿನಿಮಾ, ಒಂದು ಹಿಂದಿ ಮತ್ತೊಂದು ತೆಲುಗು ಚಿತ್ರ. ಹಲವು ಆಫರ್​ಗಳು ರಾಶಿ ಖನ್ನಾ ಅವರನ್ನು ಹುಡುಕಿಕೊಂಡು ಬರುತ್ತಿವೆ.

TV9 Web
| Edited By: |

Updated on: Jul 01, 2022 | 6:20 PM

Share
ನಟಿ ರಾಶಿ ಖನ್ನಾ ಅವರು ಆಗಾಗ ಹಾಟ್ ಅವತಾರ ತಾಳುತ್ತಾರೆ. ಹೊಸಹೊಸ ಫೋಟೋಶೂಟ್ ಮಾಡಿಸಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಅವರಿಗೆ ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್ ಡಿಮ್ಯಾಂಡ್​ ಇದೆ.

ನಟಿ ರಾಶಿ ಖನ್ನಾ ಅವರು ಆಗಾಗ ಹಾಟ್ ಅವತಾರ ತಾಳುತ್ತಾರೆ. ಹೊಸಹೊಸ ಫೋಟೋಶೂಟ್ ಮಾಡಿಸಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಅವರಿಗೆ ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್ ಡಿಮ್ಯಾಂಡ್​ ಇದೆ.

1 / 5
ರಾಶಿ ಖನ್ನಾ ಐದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರಲ್ಲಿ ಮೂರು ತಮಿಳು ಸಿನಿಮಾ, ಒಂದು ಹಿಂದಿ ಮತ್ತೊಂದು ತೆಲುಗು ಚಿತ್ರ. ಹಲವು ಆಫರ್​ಗಳು ರಾಶಿ ಖನ್ನಾ ಅವರನ್ನು ಹುಡುಕಿಕೊಂಡು ಬರುತ್ತಿವೆ.

ರಾಶಿ ಖನ್ನಾ ಐದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರಲ್ಲಿ ಮೂರು ತಮಿಳು ಸಿನಿಮಾ, ಒಂದು ಹಿಂದಿ ಮತ್ತೊಂದು ತೆಲುಗು ಚಿತ್ರ. ಹಲವು ಆಫರ್​ಗಳು ರಾಶಿ ಖನ್ನಾ ಅವರನ್ನು ಹುಡುಕಿಕೊಂಡು ಬರುತ್ತಿವೆ.

2 / 5
‘ರುದ್ರ: ದಿ ಎಡ್ಜ್​ ಆಫ್​ ಡಾರ್ಕ್​ನೆಸ್​’ ವೆಬ್ ಸರಣಿಯಲ್ಲಿ ರಾಶಿ ನಟಿಸಿದರು. ಆ ಮೂಲಕ ಒಟಿಟಿ ಜಗತ್ತಿಗೆ ಕಾಲಿಟ್ಟರು. ಈಗ ಅವರು ಹಿಂದಿಯ ‘ಫರ್ಜಿ’ ಹೆಸರಿನ ವೆಬ್​ ಸರಣಿಯಲ್ಲಿ ನಟಿಸುತ್ತಿದ್ದಾರೆ. ಈ ವೆಬ್ ಸರಣಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

‘ರುದ್ರ: ದಿ ಎಡ್ಜ್​ ಆಫ್​ ಡಾರ್ಕ್​ನೆಸ್​’ ವೆಬ್ ಸರಣಿಯಲ್ಲಿ ರಾಶಿ ನಟಿಸಿದರು. ಆ ಮೂಲಕ ಒಟಿಟಿ ಜಗತ್ತಿಗೆ ಕಾಲಿಟ್ಟರು. ಈಗ ಅವರು ಹಿಂದಿಯ ‘ಫರ್ಜಿ’ ಹೆಸರಿನ ವೆಬ್​ ಸರಣಿಯಲ್ಲಿ ನಟಿಸುತ್ತಿದ್ದಾರೆ. ಈ ವೆಬ್ ಸರಣಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

3 / 5
ರಾಶಿ ಖನ್ನಾ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 84 ಲಕ್ಷ ಹಿಂಬಾಲಕರಿದ್ದಾರೆ. ಬಹುಭಾಷೆಯಲ್ಲಿ ಅವರು ಚಿರಪರಿಚಿತರು. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ.

ರಾಶಿ ಖನ್ನಾ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 84 ಲಕ್ಷ ಹಿಂಬಾಲಕರಿದ್ದಾರೆ. ಬಹುಭಾಷೆಯಲ್ಲಿ ಅವರು ಚಿರಪರಿಚಿತರು. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ.

4 / 5
ರಾಶಿ ಖನ್ನಾ

ರಾಶಿ ಖನ್ನಾ

5 / 5
Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!