AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಟ್ ಅವತಾರ ತಾಳಿದ ರಾಶಿ ಖನ್ನಾಗೆ ಸಖತ್ ಡಿಮ್ಯಾಂಡ್

ರಾಶಿ ಖನ್ನಾ ಐದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರಲ್ಲಿ ಮೂರು ತಮಿಳು ಸಿನಿಮಾ, ಒಂದು ಹಿಂದಿ ಮತ್ತೊಂದು ತೆಲುಗು ಚಿತ್ರ. ಹಲವು ಆಫರ್​ಗಳು ರಾಶಿ ಖನ್ನಾ ಅವರನ್ನು ಹುಡುಕಿಕೊಂಡು ಬರುತ್ತಿವೆ.

TV9 Web
| Edited By: |

Updated on: Jul 01, 2022 | 6:20 PM

Share
ನಟಿ ರಾಶಿ ಖನ್ನಾ ಅವರು ಆಗಾಗ ಹಾಟ್ ಅವತಾರ ತಾಳುತ್ತಾರೆ. ಹೊಸಹೊಸ ಫೋಟೋಶೂಟ್ ಮಾಡಿಸಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಅವರಿಗೆ ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್ ಡಿಮ್ಯಾಂಡ್​ ಇದೆ.

ನಟಿ ರಾಶಿ ಖನ್ನಾ ಅವರು ಆಗಾಗ ಹಾಟ್ ಅವತಾರ ತಾಳುತ್ತಾರೆ. ಹೊಸಹೊಸ ಫೋಟೋಶೂಟ್ ಮಾಡಿಸಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಅವರಿಗೆ ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್ ಡಿಮ್ಯಾಂಡ್​ ಇದೆ.

1 / 5
ರಾಶಿ ಖನ್ನಾ ಐದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರಲ್ಲಿ ಮೂರು ತಮಿಳು ಸಿನಿಮಾ, ಒಂದು ಹಿಂದಿ ಮತ್ತೊಂದು ತೆಲುಗು ಚಿತ್ರ. ಹಲವು ಆಫರ್​ಗಳು ರಾಶಿ ಖನ್ನಾ ಅವರನ್ನು ಹುಡುಕಿಕೊಂಡು ಬರುತ್ತಿವೆ.

ರಾಶಿ ಖನ್ನಾ ಐದು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರಲ್ಲಿ ಮೂರು ತಮಿಳು ಸಿನಿಮಾ, ಒಂದು ಹಿಂದಿ ಮತ್ತೊಂದು ತೆಲುಗು ಚಿತ್ರ. ಹಲವು ಆಫರ್​ಗಳು ರಾಶಿ ಖನ್ನಾ ಅವರನ್ನು ಹುಡುಕಿಕೊಂಡು ಬರುತ್ತಿವೆ.

2 / 5
‘ರುದ್ರ: ದಿ ಎಡ್ಜ್​ ಆಫ್​ ಡಾರ್ಕ್​ನೆಸ್​’ ವೆಬ್ ಸರಣಿಯಲ್ಲಿ ರಾಶಿ ನಟಿಸಿದರು. ಆ ಮೂಲಕ ಒಟಿಟಿ ಜಗತ್ತಿಗೆ ಕಾಲಿಟ್ಟರು. ಈಗ ಅವರು ಹಿಂದಿಯ ‘ಫರ್ಜಿ’ ಹೆಸರಿನ ವೆಬ್​ ಸರಣಿಯಲ್ಲಿ ನಟಿಸುತ್ತಿದ್ದಾರೆ. ಈ ವೆಬ್ ಸರಣಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

‘ರುದ್ರ: ದಿ ಎಡ್ಜ್​ ಆಫ್​ ಡಾರ್ಕ್​ನೆಸ್​’ ವೆಬ್ ಸರಣಿಯಲ್ಲಿ ರಾಶಿ ನಟಿಸಿದರು. ಆ ಮೂಲಕ ಒಟಿಟಿ ಜಗತ್ತಿಗೆ ಕಾಲಿಟ್ಟರು. ಈಗ ಅವರು ಹಿಂದಿಯ ‘ಫರ್ಜಿ’ ಹೆಸರಿನ ವೆಬ್​ ಸರಣಿಯಲ್ಲಿ ನಟಿಸುತ್ತಿದ್ದಾರೆ. ಈ ವೆಬ್ ಸರಣಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

3 / 5
ರಾಶಿ ಖನ್ನಾ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 84 ಲಕ್ಷ ಹಿಂಬಾಲಕರಿದ್ದಾರೆ. ಬಹುಭಾಷೆಯಲ್ಲಿ ಅವರು ಚಿರಪರಿಚಿತರು. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ.

ರಾಶಿ ಖನ್ನಾ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 84 ಲಕ್ಷ ಹಿಂಬಾಲಕರಿದ್ದಾರೆ. ಬಹುಭಾಷೆಯಲ್ಲಿ ಅವರು ಚಿರಪರಿಚಿತರು. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ.

4 / 5
ರಾಶಿ ಖನ್ನಾ

ರಾಶಿ ಖನ್ನಾ

5 / 5
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!