AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raashii Khanna: ವೆಬ್ ಸೀರಿಸ್ ಲೋಕದಲ್ಲಿ ರಾಶಿ ಖನ್ನಾ ಮುಟ್ಟಿದ್ದೆಲ್ಲ ಚಿನ್ನ

ರಾಶಿ ಖನ್ನಾ ಅವರು ಸದ್ಯ ವೆಬ್ ಸೀರಿಸ್ ಲೋಕದಲ್ಲಿ ಮಿಂಚುತ್ತಿದ್ದಾರೆ. ಅವರು ಮುಟ್ಟಿದ್ದೆಲ್ಲ ಚಿನ್ನ ಆಗುತ್ತಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ರಾಜೇಶ್ ದುಗ್ಗುಮನೆ
|

Updated on: Feb 18, 2023 | 6:30 AM

Share
ನಟಿ ರಾಶಿ ಖನ್ನಾ ಅವರು ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಬ್ಯುಸಿ ಇದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2013ರ ‘ಮದ್ರಾಸ್ ಕೆಫೆ’ ಚಿತ್ರದ ಮೂಲಕ. ಅವರು ಸಿನಿಮಾ ರಂಗಕ್ಕೆ ಬಂದು 10 ವರ್ಷ ಕಳೆದಿದೆ.

ನಟಿ ರಾಶಿ ಖನ್ನಾ ಅವರು ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಬ್ಯುಸಿ ಇದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2013ರ ‘ಮದ್ರಾಸ್ ಕೆಫೆ’ ಚಿತ್ರದ ಮೂಲಕ. ಅವರು ಸಿನಿಮಾ ರಂಗಕ್ಕೆ ಬಂದು 10 ವರ್ಷ ಕಳೆದಿದೆ.

1 / 5
ರಾಶಿ ಖನ್ನಾ ಅವರು ಸದ್ಯ ವೆಬ್ ಸೀರಿಸ್ ಲೋಕದಲ್ಲಿ ಮಿಂಚುತ್ತಿದ್ದಾರೆ. ಅವರು ಮುಟ್ಟಿದ್ದೆಲ್ಲ ಚಿನ್ನ ಆಗುತ್ತಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ರಾಶಿ ಖನ್ನಾ ಅವರು ಸದ್ಯ ವೆಬ್ ಸೀರಿಸ್ ಲೋಕದಲ್ಲಿ ಮಿಂಚುತ್ತಿದ್ದಾರೆ. ಅವರು ಮುಟ್ಟಿದ್ದೆಲ್ಲ ಚಿನ್ನ ಆಗುತ್ತಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

2 / 5
ಕಳೆದ ವರ್ಷ ರಿಲೀಸ್ ಆದ ‘ರುದ್ರ: ದಿ ಎಡ್ಜ್ ಆಫ್ ಡಾರ್ಕ್​​ನೆಸ್’ ಯಶಸ್ಸು ಕಂಡಿತು. ಈ ಸೀರಿಸ್​ನಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು.

ಕಳೆದ ವರ್ಷ ರಿಲೀಸ್ ಆದ ‘ರುದ್ರ: ದಿ ಎಡ್ಜ್ ಆಫ್ ಡಾರ್ಕ್​​ನೆಸ್’ ಯಶಸ್ಸು ಕಂಡಿತು. ಈ ಸೀರಿಸ್​ನಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು.

3 / 5
ಈ ವರ್ಷ ಅವರ ನಟನೆಯ ‘ಫರ್ಜಿ’ ವೆಬ್ ಸೀರಿಸ್ ರಿಲೀಸ್ ಆಗಿದೆ. ಆರ್​ಬಿಐನಲ್ಲಿ ಕೆಲಸ ಮಾಡುವ ಯುವತಿ ಆಗಿ ಅವರು ಮಿಂಚಿದ್ದಾರೆ. ಪ್ರತಿ ವೆಬ್ ಸೀರಿಸ್​ನಲ್ಲಿ ಅವರಿಗೆ ತೂಕದ ಪಾತ್ರದ ಸಿಗುತ್ತಿದೆ.

ಈ ವರ್ಷ ಅವರ ನಟನೆಯ ‘ಫರ್ಜಿ’ ವೆಬ್ ಸೀರಿಸ್ ರಿಲೀಸ್ ಆಗಿದೆ. ಆರ್​ಬಿಐನಲ್ಲಿ ಕೆಲಸ ಮಾಡುವ ಯುವತಿ ಆಗಿ ಅವರು ಮಿಂಚಿದ್ದಾರೆ. ಪ್ರತಿ ವೆಬ್ ಸೀರಿಸ್​ನಲ್ಲಿ ಅವರಿಗೆ ತೂಕದ ಪಾತ್ರದ ಸಿಗುತ್ತಿದೆ.

4 / 5
‘ಫರ್ಜಿ’ ಸಿನಿಮಾ ಖೋಟಾ ನೋಟು ದಂಧೆಯ ಮೇಲೆ ಕೇಂದ್ರೀಕೃತವಾಗಿದೆ. ಶಾಹಿದ್ ಕಪೂರ್ ಹಾಗೂ ವಿಜಯ್ ಸೇತುಪತಿ ಈ ಸೀರಿಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

‘ಫರ್ಜಿ’ ಸಿನಿಮಾ ಖೋಟಾ ನೋಟು ದಂಧೆಯ ಮೇಲೆ ಕೇಂದ್ರೀಕೃತವಾಗಿದೆ. ಶಾಹಿದ್ ಕಪೂರ್ ಹಾಗೂ ವಿಜಯ್ ಸೇತುಪತಿ ಈ ಸೀರಿಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

5 / 5
Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್