AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raashii Khanna: ವೆಬ್ ಸೀರಿಸ್ ಲೋಕದಲ್ಲಿ ರಾಶಿ ಖನ್ನಾ ಮುಟ್ಟಿದ್ದೆಲ್ಲ ಚಿನ್ನ

ರಾಶಿ ಖನ್ನಾ ಅವರು ಸದ್ಯ ವೆಬ್ ಸೀರಿಸ್ ಲೋಕದಲ್ಲಿ ಮಿಂಚುತ್ತಿದ್ದಾರೆ. ಅವರು ಮುಟ್ಟಿದ್ದೆಲ್ಲ ಚಿನ್ನ ಆಗುತ್ತಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ರಾಜೇಶ್ ದುಗ್ಗುಮನೆ
|

Updated on: Feb 18, 2023 | 6:30 AM

Share
ನಟಿ ರಾಶಿ ಖನ್ನಾ ಅವರು ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಬ್ಯುಸಿ ಇದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2013ರ ‘ಮದ್ರಾಸ್ ಕೆಫೆ’ ಚಿತ್ರದ ಮೂಲಕ. ಅವರು ಸಿನಿಮಾ ರಂಗಕ್ಕೆ ಬಂದು 10 ವರ್ಷ ಕಳೆದಿದೆ.

ನಟಿ ರಾಶಿ ಖನ್ನಾ ಅವರು ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಬ್ಯುಸಿ ಇದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2013ರ ‘ಮದ್ರಾಸ್ ಕೆಫೆ’ ಚಿತ್ರದ ಮೂಲಕ. ಅವರು ಸಿನಿಮಾ ರಂಗಕ್ಕೆ ಬಂದು 10 ವರ್ಷ ಕಳೆದಿದೆ.

1 / 5
ರಾಶಿ ಖನ್ನಾ ಅವರು ಸದ್ಯ ವೆಬ್ ಸೀರಿಸ್ ಲೋಕದಲ್ಲಿ ಮಿಂಚುತ್ತಿದ್ದಾರೆ. ಅವರು ಮುಟ್ಟಿದ್ದೆಲ್ಲ ಚಿನ್ನ ಆಗುತ್ತಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ರಾಶಿ ಖನ್ನಾ ಅವರು ಸದ್ಯ ವೆಬ್ ಸೀರಿಸ್ ಲೋಕದಲ್ಲಿ ಮಿಂಚುತ್ತಿದ್ದಾರೆ. ಅವರು ಮುಟ್ಟಿದ್ದೆಲ್ಲ ಚಿನ್ನ ಆಗುತ್ತಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

2 / 5
ಕಳೆದ ವರ್ಷ ರಿಲೀಸ್ ಆದ ‘ರುದ್ರ: ದಿ ಎಡ್ಜ್ ಆಫ್ ಡಾರ್ಕ್​​ನೆಸ್’ ಯಶಸ್ಸು ಕಂಡಿತು. ಈ ಸೀರಿಸ್​ನಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು.

ಕಳೆದ ವರ್ಷ ರಿಲೀಸ್ ಆದ ‘ರುದ್ರ: ದಿ ಎಡ್ಜ್ ಆಫ್ ಡಾರ್ಕ್​​ನೆಸ್’ ಯಶಸ್ಸು ಕಂಡಿತು. ಈ ಸೀರಿಸ್​ನಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು.

3 / 5
ಈ ವರ್ಷ ಅವರ ನಟನೆಯ ‘ಫರ್ಜಿ’ ವೆಬ್ ಸೀರಿಸ್ ರಿಲೀಸ್ ಆಗಿದೆ. ಆರ್​ಬಿಐನಲ್ಲಿ ಕೆಲಸ ಮಾಡುವ ಯುವತಿ ಆಗಿ ಅವರು ಮಿಂಚಿದ್ದಾರೆ. ಪ್ರತಿ ವೆಬ್ ಸೀರಿಸ್​ನಲ್ಲಿ ಅವರಿಗೆ ತೂಕದ ಪಾತ್ರದ ಸಿಗುತ್ತಿದೆ.

ಈ ವರ್ಷ ಅವರ ನಟನೆಯ ‘ಫರ್ಜಿ’ ವೆಬ್ ಸೀರಿಸ್ ರಿಲೀಸ್ ಆಗಿದೆ. ಆರ್​ಬಿಐನಲ್ಲಿ ಕೆಲಸ ಮಾಡುವ ಯುವತಿ ಆಗಿ ಅವರು ಮಿಂಚಿದ್ದಾರೆ. ಪ್ರತಿ ವೆಬ್ ಸೀರಿಸ್​ನಲ್ಲಿ ಅವರಿಗೆ ತೂಕದ ಪಾತ್ರದ ಸಿಗುತ್ತಿದೆ.

4 / 5
‘ಫರ್ಜಿ’ ಸಿನಿಮಾ ಖೋಟಾ ನೋಟು ದಂಧೆಯ ಮೇಲೆ ಕೇಂದ್ರೀಕೃತವಾಗಿದೆ. ಶಾಹಿದ್ ಕಪೂರ್ ಹಾಗೂ ವಿಜಯ್ ಸೇತುಪತಿ ಈ ಸೀರಿಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

‘ಫರ್ಜಿ’ ಸಿನಿಮಾ ಖೋಟಾ ನೋಟು ದಂಧೆಯ ಮೇಲೆ ಕೇಂದ್ರೀಕೃತವಾಗಿದೆ. ಶಾಹಿದ್ ಕಪೂರ್ ಹಾಗೂ ವಿಜಯ್ ಸೇತುಪತಿ ಈ ಸೀರಿಸ್​ನಲ್ಲಿ ಕಾಣಿಸಿಕೊಂಡಿದ್ದಾರೆ.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ