ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬದ ಫೋಟೋ ಗ್ಯಾಲರಿ; ಸೆಲೆಬ್ರಿಟಿಗಳ ಜೊತೆ ಚಿರು-ಮೇಘನಾ ಪುತ್ರ ಮಿಂಚಿಂಗ್​

Raayan Raj Sarja: ಮೇಘನಾ ರಾಜ್​-ಚಿರಂಜೀವಿ ಸರ್ಜಾ ಪುತ್ರ ರಾಯನ್​ ರಾಜ್​ ಸರ್ಜಾಗೆ ಶುಕ್ರವಾರ (ಅ.22) ಜನ್ಮದಿನದ ಸಂಭ್ರಮ. ಜೆಪಿ ನಗರದ ಮನೆಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದ್ದ ಪಾರ್ಟಿಯ ಫೋಟೋಗಳು ಇಲ್ಲಿವೆ...

| Updated By: ಮದನ್​ ಕುಮಾರ್​

Updated on: Oct 23, 2021 | 8:46 AM

ರಾಯನ್​ ರಾಜ್​ ಸರ್ಜಾ ಬರ್ತ್​ಡೇ ಪಾರ್ಟಿಗೆ ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಆಗಮಿಸಿ ಜ್ಯೂ. ಚಿರುಗೆ ವಿಶ್​ ಮಾಡಿದರು. ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರ ಹರಿದು ಬಂದಿದೆ.

Raayan Raj Sarja birthday photos: Meghana Raj hosts grand party for film industry friends

1 / 5
ರಾಯನ್​ ರಾಜ್​ ಸರ್ಜಾಗೆ ಇದು ಮೊದಲ ವರ್ಷದ ಹುಟ್ಟುಹಬ್ಬ. ಇಡೀ ಮನೆಯನ್ನು ಕಾಡಿನ ಥೀಮ್​ನಲ್ಲಿ ಅಲಂಕಾರಗೊಳಿಸಲಾಗಿತ್ತು. ಗಿಡ, ಮರ, ಪ್ರಾಣಿ ಪಕ್ಷಿಗಳ ಪ್ರತಿಕೃತಿಗಳು ಗಮನ ಸೆಳೆದವು. ‘ರಾಯನ್​ ಕಿಂಗ್​ಡಮ್​ಗೆ ಸ್ವಾಗತ’ ಎಂದು ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.

Raayan Raj Sarja birthday photos: Meghana Raj hosts grand party for film industry friends

2 / 5
ಕನ್ನಡ ಚಿತ್ರರಂಗದ ಹಿರಿಯ ನಟಿ ಸುಧಾರಾಣಿ, ಸ್ನೇಹಿತರಾದ ಪ್ರಜ್ವಲ್​ ದೇವರಾಜ್​, ಪನ್ನಗ ಭರಣ, ರಾಗಿಣಿ ಚಂದ್ರನ್​ ಮುಂತಾದವರು ಬರ್ತ್​ಡೇ ಪಾರ್ಟಿಯಲ್ಲಿ ಹಾಜರಿ ಹಾಕಿದ್ದರು. ರಾಯನ್​ಗೆ ಬಗೆಬಗೆಯ ಉಡುಗೊರೆ ನೀಡಿದರು.

ಕನ್ನಡ ಚಿತ್ರರಂಗದ ಹಿರಿಯ ನಟಿ ಸುಧಾರಾಣಿ, ಸ್ನೇಹಿತರಾದ ಪ್ರಜ್ವಲ್​ ದೇವರಾಜ್​, ಪನ್ನಗ ಭರಣ, ರಾಗಿಣಿ ಚಂದ್ರನ್​ ಮುಂತಾದವರು ಬರ್ತ್​ಡೇ ಪಾರ್ಟಿಯಲ್ಲಿ ಹಾಜರಿ ಹಾಕಿದ್ದರು. ರಾಯನ್​ಗೆ ಬಗೆಬಗೆಯ ಉಡುಗೊರೆ ನೀಡಿದರು.

3 / 5
ಮಗನ ಹುಟ್ಟುಹಬ್ಬದ ಸಂಭ್ರಮದಲ್ಲಿ ಮೇಘನಾ ಮಿಂದೆದ್ದಿದ್ದಾರೆ. ‘ನಮ್ಮ ಮಗು, ನಮ್ಮ ಪ್ರಪಂಚ, ನಮ್ಮ ಜಗತ್ತು, ನಮ್ಮ ಸರ್ವಸ್ವ! ನಮ್ಮ ಪುಟಾಣಿ ರಾಜಕುಮಾರನಿಗೆ ಈಗ ಒಂದು ವರ್ಷ’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

ಮಗನ ಹುಟ್ಟುಹಬ್ಬದ ಸಂಭ್ರಮದಲ್ಲಿ ಮೇಘನಾ ಮಿಂದೆದ್ದಿದ್ದಾರೆ. ‘ನಮ್ಮ ಮಗು, ನಮ್ಮ ಪ್ರಪಂಚ, ನಮ್ಮ ಜಗತ್ತು, ನಮ್ಮ ಸರ್ವಸ್ವ! ನಮ್ಮ ಪುಟಾಣಿ ರಾಜಕುಮಾರನಿಗೆ ಈಗ ಒಂದು ವರ್ಷ’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

4 / 5
ಚಿರು ಸ್ನೇಹಿತ ಪನ್ನಗ ಭರಣ ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಆ ಚಿತ್ರ ಇತ್ತೀಚೆಗಷ್ಟೇ ಲಾಂಚ್​ ಆಗಿದ್ದು, ಅದರಲ್ಲಿ ಮೇಘನಾ ರಾಜ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಅವರು ಕಮ್​ಬ್ಯಾಕ್​ ಮಾಡುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಚಿರು ಸ್ನೇಹಿತ ಪನ್ನಗ ಭರಣ ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಆ ಚಿತ್ರ ಇತ್ತೀಚೆಗಷ್ಟೇ ಲಾಂಚ್​ ಆಗಿದ್ದು, ಅದರಲ್ಲಿ ಮೇಘನಾ ರಾಜ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಅವರು ಕಮ್​ಬ್ಯಾಕ್​ ಮಾಡುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

5 / 5
Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ