AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯನ್​ ರಾಜ್​ ಸರ್ಜಾ ಹುಟ್ಟುಹಬ್ಬದ ಫೋಟೋ ಗ್ಯಾಲರಿ; ಸೆಲೆಬ್ರಿಟಿಗಳ ಜೊತೆ ಚಿರು-ಮೇಘನಾ ಪುತ್ರ ಮಿಂಚಿಂಗ್​

Raayan Raj Sarja: ಮೇಘನಾ ರಾಜ್​-ಚಿರಂಜೀವಿ ಸರ್ಜಾ ಪುತ್ರ ರಾಯನ್​ ರಾಜ್​ ಸರ್ಜಾಗೆ ಶುಕ್ರವಾರ (ಅ.22) ಜನ್ಮದಿನದ ಸಂಭ್ರಮ. ಜೆಪಿ ನಗರದ ಮನೆಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದ್ದ ಪಾರ್ಟಿಯ ಫೋಟೋಗಳು ಇಲ್ಲಿವೆ...

TV9 Web
| Edited By: |

Updated on: Oct 23, 2021 | 8:46 AM

Share
ರಾಯನ್​ ರಾಜ್​ ಸರ್ಜಾ ಬರ್ತ್​ಡೇ ಪಾರ್ಟಿಗೆ ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಆಗಮಿಸಿ ಜ್ಯೂ. ಚಿರುಗೆ ವಿಶ್​ ಮಾಡಿದರು. ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರ ಹರಿದು ಬಂದಿದೆ.

Raayan Raj Sarja birthday photos: Meghana Raj hosts grand party for film industry friends

1 / 5
ರಾಯನ್​ ರಾಜ್​ ಸರ್ಜಾಗೆ ಇದು ಮೊದಲ ವರ್ಷದ ಹುಟ್ಟುಹಬ್ಬ. ಇಡೀ ಮನೆಯನ್ನು ಕಾಡಿನ ಥೀಮ್​ನಲ್ಲಿ ಅಲಂಕಾರಗೊಳಿಸಲಾಗಿತ್ತು. ಗಿಡ, ಮರ, ಪ್ರಾಣಿ ಪಕ್ಷಿಗಳ ಪ್ರತಿಕೃತಿಗಳು ಗಮನ ಸೆಳೆದವು. ‘ರಾಯನ್​ ಕಿಂಗ್​ಡಮ್​ಗೆ ಸ್ವಾಗತ’ ಎಂದು ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.

Raayan Raj Sarja birthday photos: Meghana Raj hosts grand party for film industry friends

2 / 5
ಕನ್ನಡ ಚಿತ್ರರಂಗದ ಹಿರಿಯ ನಟಿ ಸುಧಾರಾಣಿ, ಸ್ನೇಹಿತರಾದ ಪ್ರಜ್ವಲ್​ ದೇವರಾಜ್​, ಪನ್ನಗ ಭರಣ, ರಾಗಿಣಿ ಚಂದ್ರನ್​ ಮುಂತಾದವರು ಬರ್ತ್​ಡೇ ಪಾರ್ಟಿಯಲ್ಲಿ ಹಾಜರಿ ಹಾಕಿದ್ದರು. ರಾಯನ್​ಗೆ ಬಗೆಬಗೆಯ ಉಡುಗೊರೆ ನೀಡಿದರು.

ಕನ್ನಡ ಚಿತ್ರರಂಗದ ಹಿರಿಯ ನಟಿ ಸುಧಾರಾಣಿ, ಸ್ನೇಹಿತರಾದ ಪ್ರಜ್ವಲ್​ ದೇವರಾಜ್​, ಪನ್ನಗ ಭರಣ, ರಾಗಿಣಿ ಚಂದ್ರನ್​ ಮುಂತಾದವರು ಬರ್ತ್​ಡೇ ಪಾರ್ಟಿಯಲ್ಲಿ ಹಾಜರಿ ಹಾಕಿದ್ದರು. ರಾಯನ್​ಗೆ ಬಗೆಬಗೆಯ ಉಡುಗೊರೆ ನೀಡಿದರು.

3 / 5
ಮಗನ ಹುಟ್ಟುಹಬ್ಬದ ಸಂಭ್ರಮದಲ್ಲಿ ಮೇಘನಾ ಮಿಂದೆದ್ದಿದ್ದಾರೆ. ‘ನಮ್ಮ ಮಗು, ನಮ್ಮ ಪ್ರಪಂಚ, ನಮ್ಮ ಜಗತ್ತು, ನಮ್ಮ ಸರ್ವಸ್ವ! ನಮ್ಮ ಪುಟಾಣಿ ರಾಜಕುಮಾರನಿಗೆ ಈಗ ಒಂದು ವರ್ಷ’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

ಮಗನ ಹುಟ್ಟುಹಬ್ಬದ ಸಂಭ್ರಮದಲ್ಲಿ ಮೇಘನಾ ಮಿಂದೆದ್ದಿದ್ದಾರೆ. ‘ನಮ್ಮ ಮಗು, ನಮ್ಮ ಪ್ರಪಂಚ, ನಮ್ಮ ಜಗತ್ತು, ನಮ್ಮ ಸರ್ವಸ್ವ! ನಮ್ಮ ಪುಟಾಣಿ ರಾಜಕುಮಾರನಿಗೆ ಈಗ ಒಂದು ವರ್ಷ’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

4 / 5
ಚಿರು ಸ್ನೇಹಿತ ಪನ್ನಗ ಭರಣ ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಆ ಚಿತ್ರ ಇತ್ತೀಚೆಗಷ್ಟೇ ಲಾಂಚ್​ ಆಗಿದ್ದು, ಅದರಲ್ಲಿ ಮೇಘನಾ ರಾಜ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಅವರು ಕಮ್​ಬ್ಯಾಕ್​ ಮಾಡುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಚಿರು ಸ್ನೇಹಿತ ಪನ್ನಗ ಭರಣ ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಆ ಚಿತ್ರ ಇತ್ತೀಚೆಗಷ್ಟೇ ಲಾಂಚ್​ ಆಗಿದ್ದು, ಅದರಲ್ಲಿ ಮೇಘನಾ ರಾಜ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಅವರು ಕಮ್​ಬ್ಯಾಕ್​ ಮಾಡುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

5 / 5
Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್