Sign In

By signing in or creating an account, you agree with Associated Broadcasting Company's Terms & Conditions and Privacy Policy.

Love 360: ‘ಜಗವೇ ನೀನು ಗೆಳತಿಯೇ’ ಎನ್ನುತ್ತಾ ರಾಜ್ಯಾದ್ಯಂತ ರಿಲೀಸ್​ ಆಯ್ತು ‘ಲವ್​ 360’ ಸಿನಿಮಾ

Love 360 | Kannada Movie: ‘ಲವ್​ 360’ ಸಿನಿಮಾಗೆ ಶಶಾಂಕ್​ ನಿರ್ದೇಶನ ಮಾಡಿದ್ದು, ಹೊಸ ನಟ ಪ್ರವೀಣ್​ ನಾಯಕನಾಗಿ ನಟಿಸಿದ್ದಾರೆ. ಅವರಿಗೆ ರಚನಾ ಇಂದರ್​ ಜೋಡಿ ಆಗಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Aug 19, 2022 | 8:09 AM

ಹಾಡುಗಳ ಮೂಲಕ ಸದ್ದು ಮಾಡಿರುವ ‘ಲವ್​ 360’ ಸಿನಿಮಾ ಇಂದು (ಆಗಸ್ಟ್​ 19) ನೂರಾರು ಚಿತ್ರಮಂದಿರಗಳಲ್ಲಿ ರಿಲೀಸ್​ ಆಗಿದೆ. ಆಗಸ್ಟ್​ 18ರ ಸಂಜೆ ನಡೆದ ಪ್ರೀಮಿಯರ್​ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

Rachana Inder Praveen starrer Love 360 Kannada movie released

1 / 5
‘ಲವ್​ ಮಾಕ್ಟೇಲ್​’ ಖ್ಯಾತಿಯ ನಟಿ ರಚನಾ ಇಂದರ್​ ಅವರು ‘ಲವ್​ 360’ ಚಿತ್ರದಲ್ಲಿ ನಾಯಕಿ ಆಗಿದ್ದಾರೆ. ಭಿನ್ನವಾದ ಒಂದು ಪಾತ್ರವನ್ನು ಅವರು ಮಾಡಿದ್ದಾರೆ.

Rachana Inder Praveen starrer Love 360 Kannada movie released

2 / 5
ಮೊದಲ ಸಿನಿಮಾಗಾಗಿ ನಟ ಪ್ರವೀಣ್​ ಅವರು ಸಕಲ ತಯಾರಿ ಮಾಡಿಕೊಂಡು ನಟಿಸಿದ್ದಾರೆ. ಒಂದು ಕ್ಯೂಟ್​ ಲವ್​ ಸ್ಟೋರಿ ಜೊತೆಗೆ ಸಸ್ಪೆನ್ಸ್​ ಥ್ರಿಲ್ಲರ್​ ಕಥೆ ಕೂಡ ಈ ಸಿನಿಮಾದಲ್ಲಿದೆ.

ಮೊದಲ ಸಿನಿಮಾಗಾಗಿ ನಟ ಪ್ರವೀಣ್​ ಅವರು ಸಕಲ ತಯಾರಿ ಮಾಡಿಕೊಂಡು ನಟಿಸಿದ್ದಾರೆ. ಒಂದು ಕ್ಯೂಟ್​ ಲವ್​ ಸ್ಟೋರಿ ಜೊತೆಗೆ ಸಸ್ಪೆನ್ಸ್​ ಥ್ರಿಲ್ಲರ್​ ಕಥೆ ಕೂಡ ಈ ಸಿನಿಮಾದಲ್ಲಿದೆ.

3 / 5
ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಸಿದ್​ ಶ್ರೀರಾಮ್​ ಹಾಡಿರುವ ‘ಜಗವೇ ನೀನು ಗೆಳೆತಿಯೇ..’ ಹಾಡು ಸೂಪರ್​ ಹಿಟ್​ ಆಗಿದೆ.

ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಸಿದ್​ ಶ್ರೀರಾಮ್​ ಹಾಡಿರುವ ‘ಜಗವೇ ನೀನು ಗೆಳೆತಿಯೇ..’ ಹಾಡು ಸೂಪರ್​ ಹಿಟ್​ ಆಗಿದೆ.

4 / 5
ಡ್ಯಾನಿ ಕುಟ್ಟಪ್ಪ, ಗೋಪಾಲ್​ ದೇಶಪಾಂಡೆ, ಕಾವ್ಯಾ ಶಾಸ್ತ್ರಿ, ಮಹಂತೇಶ್​, ಸುಕನ್ಯಾ ಗಿರೀಶ್​, ಸುಜಿತ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಡ್ಯಾನಿ ಕುಟ್ಟಪ್ಪ, ಗೋಪಾಲ್​ ದೇಶಪಾಂಡೆ, ಕಾವ್ಯಾ ಶಾಸ್ತ್ರಿ, ಮಹಂತೇಶ್​, ಸುಕನ್ಯಾ ಗಿರೀಶ್​, ಸುಜಿತ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

5 / 5
Follow us
ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ
ಸರ್ಕಾರದ ಗ್ರೇಟರ್ ಬೆಂಗಳೂರು ತಯಾರಿ ಗೇಲಿ ಮಾಡಿದ ಮುನಿರತ್ನ
ಸರ್ಕಾರದ ಗ್ರೇಟರ್ ಬೆಂಗಳೂರು ತಯಾರಿ ಗೇಲಿ ಮಾಡಿದ ಮುನಿರತ್ನ
ಬೆಂಗಳೂರನ್ನು ವಿಭಜನೆ ಮಾಡಿದ್ದಕ್ಕೆ ಕಾರಣ ವಿವರಿಸಿದ ಶಿವಕುಮಾರ್
ಬೆಂಗಳೂರನ್ನು ವಿಭಜನೆ ಮಾಡಿದ್ದಕ್ಕೆ ಕಾರಣ ವಿವರಿಸಿದ ಶಿವಕುಮಾರ್
ಕಾಪು ಹೊಸ ಮಾರಿಯಮ್ಮ ಸನ್ನಿಧಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ
ಕಾಪು ಹೊಸ ಮಾರಿಯಮ್ಮ ಸನ್ನಿಧಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ
ಜಲ್ಲಿಕಟ್ಟು ಸ್ಪರ್ಧೆ ವೇಳೆ ಮೇಲೆರಗಿದ ಗೂಳಿ: 30ಕ್ಕೂ ಹೆಚ್ಚು ಜನಕ್ಕೆ ಗಾಯ
ಜಲ್ಲಿಕಟ್ಟು ಸ್ಪರ್ಧೆ ವೇಳೆ ಮೇಲೆರಗಿದ ಗೂಳಿ: 30ಕ್ಕೂ ಹೆಚ್ಚು ಜನಕ್ಕೆ ಗಾಯ
ಶಾಮೀಲಾಗಿರುವ ಸಚಿವರ ಹೆಸರುಗಳು ಸಿಎಂಗೆ ಮೊದಲು ಗೊತ್ತಾಗುತ್ತದೆ: ವಿಜಯೇಂದ್ರ
ಶಾಮೀಲಾಗಿರುವ ಸಚಿವರ ಹೆಸರುಗಳು ಸಿಎಂಗೆ ಮೊದಲು ಗೊತ್ತಾಗುತ್ತದೆ: ವಿಜಯೇಂದ್ರ
ಕಾಂಗ್ರೆಸ್ ಅಧಿಕಾರದಲ್ಲಿ ಅಪರಾಧಗಳ ಸಂಖ್ಯೆ ಅಪರಿಮಿತವಾಗಿದೆ: ರವಿ
ಕಾಂಗ್ರೆಸ್ ಅಧಿಕಾರದಲ್ಲಿ ಅಪರಾಧಗಳ ಸಂಖ್ಯೆ ಅಪರಿಮಿತವಾಗಿದೆ: ರವಿ
ಸದನದಲ್ಲಿ ಬಿಬಿಎಂಪಿಯ ಬೆಳವಣಿಗೆ ವಿವರಿಸಿದ ಶಿವಕುಮಾರ್
ಸದನದಲ್ಲಿ ಬಿಬಿಎಂಪಿಯ ಬೆಳವಣಿಗೆ ವಿವರಿಸಿದ ಶಿವಕುಮಾರ್
ಮಧ್ಯವರ್ತಿಗಳ ಮಾತುಕೇಳಿ ದಾರಿ ತಪ್ಪಿದ್ದೆವು ಎಂದ ದಂಪತಿ
ಮಧ್ಯವರ್ತಿಗಳ ಮಾತುಕೇಳಿ ದಾರಿ ತಪ್ಪಿದ್ದೆವು ಎಂದ ದಂಪತಿ