AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rachel David: ಬೋಲ್ಡ್ ಫೋಟೋ ಮೂಲಕ ಗಮನ ಸೆಳೆದ ನಟಿ ರೇಚಲ್ ಡೇವಿಡ್

ರೇಚಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಬೋಲ್ಡ್​ ಫೋಟೋಗಳನ್ನು ರೇಚಲ್ ಶೇರ್ ಮಾಡಿಕೊಳ್ಳುತ್ತಾರೆ.

ರಾಜೇಶ್ ದುಗ್ಗುಮನೆ
|

Updated on: May 09, 2023 | 11:26 AM

Share
ನಟಿ ರೇಚಲ್ ಡೇವಿಡ್ ಅವರು ಕನ್ನಡದ ‘ಲವ್ ಮಾಕ್ಟೇಲ್ 2’ ಚಿತ್ರದಲ್ಲಿ ನಟಿಸಿ ಫೇಮಸ್ ಆದರು. ಅವರು ಕನ್ನಡದಲ್ಲಿ ನಟಿಸಿದ ಮೊದಲ ಸಿನಿಮಾ ಇದು.

ನಟಿ ರೇಚಲ್ ಡೇವಿಡ್ ಅವರು ಕನ್ನಡದ ‘ಲವ್ ಮಾಕ್ಟೇಲ್ 2’ ಚಿತ್ರದಲ್ಲಿ ನಟಿಸಿ ಫೇಮಸ್ ಆದರು. ಅವರು ಕನ್ನಡದಲ್ಲಿ ನಟಿಸಿದ ಮೊದಲ ಸಿನಿಮಾ ಇದು.

1 / 5
ರೇಚಲ್ ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಪರಭಾಷೆಯಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಮಲಯಾಳಂ ಚಿತ್ರದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ.

ರೇಚಲ್ ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಪರಭಾಷೆಯಲ್ಲಿ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಮಲಯಾಳಂ ಚಿತ್ರದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ.

2 / 5
ರೇಚಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಬೋಲ್ಡ್​ ಫೋಟೋಗಳನ್ನು ರೇಚಲ್ ಶೇರ್ ಮಾಡಿಕೊಳ್ಳುತ್ತಾರೆ.

ರೇಚಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಬೋಲ್ಡ್​ ಫೋಟೋಗಳನ್ನು ರೇಚಲ್ ಶೇರ್ ಮಾಡಿಕೊಳ್ಳುತ್ತಾರೆ.

3 / 5
ರೇಚಲ್ ಸದ್ಯ ತಮಿಳು ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ‘ವಾಕಿಂಗ್ ಟಾಕಿಂಗ್ ಸ್ಟ್ರಾಬೆರಿ ಐಸ್​ಕ್ರೀಮ್’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.

ರೇಚಲ್ ಸದ್ಯ ತಮಿಳು ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ‘ವಾಕಿಂಗ್ ಟಾಕಿಂಗ್ ಸ್ಟ್ರಾಬೆರಿ ಐಸ್​ಕ್ರೀಮ್’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.

4 / 5
ರೇಚಲ್ ಹೊಸ ಕನ್ನಡ ಸಿನಿಮಾ ಒಪ್ಪಿಕೊಳ್ಳಲಿ ಅನ್ನೋದು ಅಭಿಮಾನಿಗಳ ಆಸೆ. ಒಳ್ಳೆಯ ಕಥೆ ಸಿಕ್ಕರೆ ಒಪ್ಪಿ ನಟಿಸುವ ಆಲೋಚನೆಯಲ್ಲಿ ಅವರಿದ್ದಾರೆ.

ರೇಚಲ್ ಹೊಸ ಕನ್ನಡ ಸಿನಿಮಾ ಒಪ್ಪಿಕೊಳ್ಳಲಿ ಅನ್ನೋದು ಅಭಿಮಾನಿಗಳ ಆಸೆ. ಒಳ್ಳೆಯ ಕಥೆ ಸಿಕ್ಕರೆ ಒಪ್ಪಿ ನಟಿಸುವ ಆಲೋಚನೆಯಲ್ಲಿ ಅವರಿದ್ದಾರೆ.

5 / 5
Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?