AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಖವಾಡ ಹಾಕಿದ ಜನರಿಗೆ ವರ್ಚಸ್ಸು ಕಾಯ್ದುಕೊಳ್ಳಬೇಕು’; ರಚಿತಾ ರಾಮ್

‘ಮುಖವಾಡ ಹಾಕಿದ ಜನರು (ಫೇಕ್ ಜನರು) ವರ್ಚಸ್ಸನ್ನು ಕಾಯ್ದುಕೊಳ್ಳಬೇಕು. ಆದರೆ, ನಿಜವಾದವರು ಡೋಂಟ್ ಕೇರ್ ಎನ್ನುತ್ತಾರೆ’ ಎಂಬರ್ಥ ಬರುವಂತೆ ರಚಿತಾ ರಾಮ್ ಪೋಸ್ಟ್ ಮಾಡಿದ್ದಾರೆ. ಅವರ ಮಾಡಿದ ಫೋಟೋ ಸಾಕಷ್ಟು ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Sep 11, 2024 | 10:59 AM

Share
ನಟಿ ರಚಿತಾ ರಾಮ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಮಾಡಿರೋ ಪೋಸ್ಟ್ ಒಂದು ಸಖತ್ ವೈರಲ್ ಆಗಿ ಗಮನ ಸೆಳೆದೆ.

ನಟಿ ರಚಿತಾ ರಾಮ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಮಾಡಿರೋ ಪೋಸ್ಟ್ ಒಂದು ಸಖತ್ ವೈರಲ್ ಆಗಿ ಗಮನ ಸೆಳೆದೆ.

1 / 5
‘ಮುಖವಾಡ ಹಾಕಿದ ಜನರು (ಫೇಕ್ ಜನರು) ವರ್ಚಸ್ಸನ್ನು ಕಾಯ್ದುಕೊಳ್ಳಬೇಕು. ಆದರೆ, ನಿಜವಾದವರು ಡೋಂಟ್ ಕೇರ್ ಎನ್ನುತ್ತಾರೆ’ ಎಂಬರ್ಥ ಬರುವಂತೆ ರಚಿತಾ ರಾಮ್ ಪೋಸ್ಟ್ ಮಾಡಿದ್ದಾರೆ. ಇದು ಸಾಕಷ್ಟು ಗಮನ ಸೆಳೆದಿದೆ.

‘ಮುಖವಾಡ ಹಾಕಿದ ಜನರು (ಫೇಕ್ ಜನರು) ವರ್ಚಸ್ಸನ್ನು ಕಾಯ್ದುಕೊಳ್ಳಬೇಕು. ಆದರೆ, ನಿಜವಾದವರು ಡೋಂಟ್ ಕೇರ್ ಎನ್ನುತ್ತಾರೆ’ ಎಂಬರ್ಥ ಬರುವಂತೆ ರಚಿತಾ ರಾಮ್ ಪೋಸ್ಟ್ ಮಾಡಿದ್ದಾರೆ. ಇದು ಸಾಕಷ್ಟು ಗಮನ ಸೆಳೆದಿದೆ.

2 / 5
ರಚಿತಾ ರಾಮ್ ಅವರು ಮಾಡಿರೋ ಪೋಸ್ಟ್ ಗಮನ ಸೆಳೆಯುತ್ತಿದೆ. ಅವರು ಹೀಗೆ ಹೇಳಿದ್ದು ಏಕೆ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ರಚಿತಾ ರಾಮ್ ಅವರು ಮಾಡಿರೋ ಪೋಸ್ಟ್ ಗಮನ ಸೆಳೆಯುತ್ತಿದೆ. ಅವರು ಹೀಗೆ ಹೇಳಿದ್ದು ಏಕೆ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

3 / 5
ಈ ಮೊದಲು ರಚಿತಾ ರಾಮ್ ಅವರು ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ್ದರು. ಆ ಬಳಿಕ ಅವರು ಕಣ್ಣೀರು ಹಾಕಿದ್ದರು. ಈ ವಿಚಾರಕ್ಕೆ ಕೆಲವರು ಅವರನ್ನು ಟೀಕೆ ಕೂಡ ಮಾಡಿದ್ದರು.

ಈ ಮೊದಲು ರಚಿತಾ ರಾಮ್ ಅವರು ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ್ದರು. ಆ ಬಳಿಕ ಅವರು ಕಣ್ಣೀರು ಹಾಕಿದ್ದರು. ಈ ವಿಚಾರಕ್ಕೆ ಕೆಲವರು ಅವರನ್ನು ಟೀಕೆ ಕೂಡ ಮಾಡಿದ್ದರು.

4 / 5
ಸದ್ಯ ರಚಿತಾ ರಾಮ್ ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಝೈದ್ ಖಾನ್ ನಟನೆಯ ಹೊಸ ಚಿತ್ರಕ್ಕೆ ಅವರು ನಾಯಕಿ ಆಗಿದ್ದಾರೆ. ಇತ್ತೀಚೆಗೆ ಸಿನಿಮಾದ ಮುಹೂರ್ತ ನಡೆದಿದೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿದ್ದವು.

ಸದ್ಯ ರಚಿತಾ ರಾಮ್ ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಝೈದ್ ಖಾನ್ ನಟನೆಯ ಹೊಸ ಚಿತ್ರಕ್ಕೆ ಅವರು ನಾಯಕಿ ಆಗಿದ್ದಾರೆ. ಇತ್ತೀಚೆಗೆ ಸಿನಿಮಾದ ಮುಹೂರ್ತ ನಡೆದಿದೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿದ್ದವು.

5 / 5
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್