AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮುಖವಾಡ ಹಾಕಿದ ಜನರಿಗೆ ವರ್ಚಸ್ಸು ಕಾಯ್ದುಕೊಳ್ಳಬೇಕು’; ರಚಿತಾ ರಾಮ್

‘ಮುಖವಾಡ ಹಾಕಿದ ಜನರು (ಫೇಕ್ ಜನರು) ವರ್ಚಸ್ಸನ್ನು ಕಾಯ್ದುಕೊಳ್ಳಬೇಕು. ಆದರೆ, ನಿಜವಾದವರು ಡೋಂಟ್ ಕೇರ್ ಎನ್ನುತ್ತಾರೆ’ ಎಂಬರ್ಥ ಬರುವಂತೆ ರಚಿತಾ ರಾಮ್ ಪೋಸ್ಟ್ ಮಾಡಿದ್ದಾರೆ. ಅವರ ಮಾಡಿದ ಫೋಟೋ ಸಾಕಷ್ಟು ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Sep 11, 2024 | 10:59 AM

Share
ನಟಿ ರಚಿತಾ ರಾಮ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಮಾಡಿರೋ ಪೋಸ್ಟ್ ಒಂದು ಸಖತ್ ವೈರಲ್ ಆಗಿ ಗಮನ ಸೆಳೆದೆ.

ನಟಿ ರಚಿತಾ ರಾಮ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಮಾಡಿರೋ ಪೋಸ್ಟ್ ಒಂದು ಸಖತ್ ವೈರಲ್ ಆಗಿ ಗಮನ ಸೆಳೆದೆ.

1 / 5
‘ಮುಖವಾಡ ಹಾಕಿದ ಜನರು (ಫೇಕ್ ಜನರು) ವರ್ಚಸ್ಸನ್ನು ಕಾಯ್ದುಕೊಳ್ಳಬೇಕು. ಆದರೆ, ನಿಜವಾದವರು ಡೋಂಟ್ ಕೇರ್ ಎನ್ನುತ್ತಾರೆ’ ಎಂಬರ್ಥ ಬರುವಂತೆ ರಚಿತಾ ರಾಮ್ ಪೋಸ್ಟ್ ಮಾಡಿದ್ದಾರೆ. ಇದು ಸಾಕಷ್ಟು ಗಮನ ಸೆಳೆದಿದೆ.

‘ಮುಖವಾಡ ಹಾಕಿದ ಜನರು (ಫೇಕ್ ಜನರು) ವರ್ಚಸ್ಸನ್ನು ಕಾಯ್ದುಕೊಳ್ಳಬೇಕು. ಆದರೆ, ನಿಜವಾದವರು ಡೋಂಟ್ ಕೇರ್ ಎನ್ನುತ್ತಾರೆ’ ಎಂಬರ್ಥ ಬರುವಂತೆ ರಚಿತಾ ರಾಮ್ ಪೋಸ್ಟ್ ಮಾಡಿದ್ದಾರೆ. ಇದು ಸಾಕಷ್ಟು ಗಮನ ಸೆಳೆದಿದೆ.

2 / 5
ರಚಿತಾ ರಾಮ್ ಅವರು ಮಾಡಿರೋ ಪೋಸ್ಟ್ ಗಮನ ಸೆಳೆಯುತ್ತಿದೆ. ಅವರು ಹೀಗೆ ಹೇಳಿದ್ದು ಏಕೆ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ರಚಿತಾ ರಾಮ್ ಅವರು ಮಾಡಿರೋ ಪೋಸ್ಟ್ ಗಮನ ಸೆಳೆಯುತ್ತಿದೆ. ಅವರು ಹೀಗೆ ಹೇಳಿದ್ದು ಏಕೆ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

3 / 5
ಈ ಮೊದಲು ರಚಿತಾ ರಾಮ್ ಅವರು ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ್ದರು. ಆ ಬಳಿಕ ಅವರು ಕಣ್ಣೀರು ಹಾಕಿದ್ದರು. ಈ ವಿಚಾರಕ್ಕೆ ಕೆಲವರು ಅವರನ್ನು ಟೀಕೆ ಕೂಡ ಮಾಡಿದ್ದರು.

ಈ ಮೊದಲು ರಚಿತಾ ರಾಮ್ ಅವರು ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ್ದರು. ಆ ಬಳಿಕ ಅವರು ಕಣ್ಣೀರು ಹಾಕಿದ್ದರು. ಈ ವಿಚಾರಕ್ಕೆ ಕೆಲವರು ಅವರನ್ನು ಟೀಕೆ ಕೂಡ ಮಾಡಿದ್ದರು.

4 / 5
ಸದ್ಯ ರಚಿತಾ ರಾಮ್ ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಝೈದ್ ಖಾನ್ ನಟನೆಯ ಹೊಸ ಚಿತ್ರಕ್ಕೆ ಅವರು ನಾಯಕಿ ಆಗಿದ್ದಾರೆ. ಇತ್ತೀಚೆಗೆ ಸಿನಿಮಾದ ಮುಹೂರ್ತ ನಡೆದಿದೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿದ್ದವು.

ಸದ್ಯ ರಚಿತಾ ರಾಮ್ ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಝೈದ್ ಖಾನ್ ನಟನೆಯ ಹೊಸ ಚಿತ್ರಕ್ಕೆ ಅವರು ನಾಯಕಿ ಆಗಿದ್ದಾರೆ. ಇತ್ತೀಚೆಗೆ ಸಿನಿಮಾದ ಮುಹೂರ್ತ ನಡೆದಿದೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿದ್ದವು.

5 / 5
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: 'ಕೈ' ಶಾಸಕರು ರೆಸಾರ್ಟ್​​ಗೆ
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿ: 'ಕೈ' ಶಾಸಕರು ರೆಸಾರ್ಟ್​​ಗೆ
ಹೆಜ್ಜೇನು ದಾಳಿಗೆ ಶಾಲೆಯ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಹೆಜ್ಜೇನು ದಾಳಿಗೆ ಶಾಲೆಯ 21ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಮೊದಲ ಬಾರಿ ಜಡ್ಜ್ ಪಾತ್ರದಲ್ಲಿ ನಟಿ ತಾರಾ, ಪಾತ್ರದ ಬಗ್ಗ ನಟಿ ಮಾತು
ಮೊದಲ ಬಾರಿ ಜಡ್ಜ್ ಪಾತ್ರದಲ್ಲಿ ನಟಿ ತಾರಾ, ಪಾತ್ರದ ಬಗ್ಗ ನಟಿ ಮಾತು
ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ: ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ
ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ: ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ
ಮಾಲೂರಿನಲ್ಲಿ 80 ಕೋಟಿ ರೂ. ಸರ್ಕಾರಿ ಭೂ ಹಗರಣ
ಮಾಲೂರಿನಲ್ಲಿ 80 ಕೋಟಿ ರೂ. ಸರ್ಕಾರಿ ಭೂ ಹಗರಣ
ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ
ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ