‘ಮುಖವಾಡ ಹಾಕಿದ ಜನರಿಗೆ ವರ್ಚಸ್ಸು ಕಾಯ್ದುಕೊಳ್ಳಬೇಕು’; ರಚಿತಾ ರಾಮ್

‘ಮುಖವಾಡ ಹಾಕಿದ ಜನರು (ಫೇಕ್ ಜನರು) ವರ್ಚಸ್ಸನ್ನು ಕಾಯ್ದುಕೊಳ್ಳಬೇಕು. ಆದರೆ, ನಿಜವಾದವರು ಡೋಂಟ್ ಕೇರ್ ಎನ್ನುತ್ತಾರೆ’ ಎಂಬರ್ಥ ಬರುವಂತೆ ರಚಿತಾ ರಾಮ್ ಪೋಸ್ಟ್ ಮಾಡಿದ್ದಾರೆ. ಅವರ ಮಾಡಿದ ಫೋಟೋ ಸಾಕಷ್ಟು ಗಮನ ಸೆಳೆದಿದೆ.

|

Updated on: Sep 11, 2024 | 10:59 AM

ನಟಿ ರಚಿತಾ ರಾಮ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಮಾಡಿರೋ ಪೋಸ್ಟ್ ಒಂದು ಸಖತ್ ವೈರಲ್ ಆಗಿ ಗಮನ ಸೆಳೆದೆ.

ನಟಿ ರಚಿತಾ ರಾಮ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಮಾಡಿರೋ ಪೋಸ್ಟ್ ಒಂದು ಸಖತ್ ವೈರಲ್ ಆಗಿ ಗಮನ ಸೆಳೆದೆ.

1 / 5
‘ಮುಖವಾಡ ಹಾಕಿದ ಜನರು (ಫೇಕ್ ಜನರು) ವರ್ಚಸ್ಸನ್ನು ಕಾಯ್ದುಕೊಳ್ಳಬೇಕು. ಆದರೆ, ನಿಜವಾದವರು ಡೋಂಟ್ ಕೇರ್ ಎನ್ನುತ್ತಾರೆ’ ಎಂಬರ್ಥ ಬರುವಂತೆ ರಚಿತಾ ರಾಮ್ ಪೋಸ್ಟ್ ಮಾಡಿದ್ದಾರೆ. ಇದು ಸಾಕಷ್ಟು ಗಮನ ಸೆಳೆದಿದೆ.

‘ಮುಖವಾಡ ಹಾಕಿದ ಜನರು (ಫೇಕ್ ಜನರು) ವರ್ಚಸ್ಸನ್ನು ಕಾಯ್ದುಕೊಳ್ಳಬೇಕು. ಆದರೆ, ನಿಜವಾದವರು ಡೋಂಟ್ ಕೇರ್ ಎನ್ನುತ್ತಾರೆ’ ಎಂಬರ್ಥ ಬರುವಂತೆ ರಚಿತಾ ರಾಮ್ ಪೋಸ್ಟ್ ಮಾಡಿದ್ದಾರೆ. ಇದು ಸಾಕಷ್ಟು ಗಮನ ಸೆಳೆದಿದೆ.

2 / 5
ರಚಿತಾ ರಾಮ್ ಅವರು ಮಾಡಿರೋ ಪೋಸ್ಟ್ ಗಮನ ಸೆಳೆಯುತ್ತಿದೆ. ಅವರು ಹೀಗೆ ಹೇಳಿದ್ದು ಏಕೆ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ರಚಿತಾ ರಾಮ್ ಅವರು ಮಾಡಿರೋ ಪೋಸ್ಟ್ ಗಮನ ಸೆಳೆಯುತ್ತಿದೆ. ಅವರು ಹೀಗೆ ಹೇಳಿದ್ದು ಏಕೆ ಎನ್ನುವ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

3 / 5
ಈ ಮೊದಲು ರಚಿತಾ ರಾಮ್ ಅವರು ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ್ದರು. ಆ ಬಳಿಕ ಅವರು ಕಣ್ಣೀರು ಹಾಕಿದ್ದರು. ಈ ವಿಚಾರಕ್ಕೆ ಕೆಲವರು ಅವರನ್ನು ಟೀಕೆ ಕೂಡ ಮಾಡಿದ್ದರು.

ಈ ಮೊದಲು ರಚಿತಾ ರಾಮ್ ಅವರು ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ್ದರು. ಆ ಬಳಿಕ ಅವರು ಕಣ್ಣೀರು ಹಾಕಿದ್ದರು. ಈ ವಿಚಾರಕ್ಕೆ ಕೆಲವರು ಅವರನ್ನು ಟೀಕೆ ಕೂಡ ಮಾಡಿದ್ದರು.

4 / 5
ಸದ್ಯ ರಚಿತಾ ರಾಮ್ ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಝೈದ್ ಖಾನ್ ನಟನೆಯ ಹೊಸ ಚಿತ್ರಕ್ಕೆ ಅವರು ನಾಯಕಿ ಆಗಿದ್ದಾರೆ. ಇತ್ತೀಚೆಗೆ ಸಿನಿಮಾದ ಮುಹೂರ್ತ ನಡೆದಿದೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿದ್ದವು.

ಸದ್ಯ ರಚಿತಾ ರಾಮ್ ಅವರು ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಝೈದ್ ಖಾನ್ ನಟನೆಯ ಹೊಸ ಚಿತ್ರಕ್ಕೆ ಅವರು ನಾಯಕಿ ಆಗಿದ್ದಾರೆ. ಇತ್ತೀಚೆಗೆ ಸಿನಿಮಾದ ಮುಹೂರ್ತ ನಡೆದಿದೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿದ್ದವು.

5 / 5
Follow us
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು