AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಬರ್ತ್​ಡೇ ಆಚರಿಸಲು ಮಾಲ್ಡೀವ್ಸ್​ಗೆ ತೆರಳಿದ ಪೂಜಾ ಹೆಗ್ಡೆ; ಇಲ್ಲಿವೆ ಸಂಭ್ರಮದ ಫೋಟೋಗಳು

ಬಹುಬೇಡಿಕೆಯ ನಟಿ ಪೂಜಾ ಹೆಗ್ಡೆ ಅವರು ಈಗ ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಅಲ್ಲಿನ ಸಮುದ್ರ ತೀರದಲ್ಲಿ ತಾಯಿಯ ಹುಟ್ಟುಹಬ್ಬ ಆಚರಿಸಿದ್ದಾರೆ.

TV9 Web
| Edited By: |

Updated on: Feb 14, 2022 | 12:11 PM

Share
ಖ್ಯಾತ ನಟಿ ಪೂಜಾ ಹೆಗ್ಡೆ ಅವರು ಬಹುಭಾಷೆಯಲ್ಲಿ ಮಿಂಚುತ್ತಿದ್ದಾರೆ. ಸಿನಿಮಾಗಳ ಶೂಟಿಂಗ್​ ಬಿಡುವಿನಲ್ಲಿ ಅವರು ಕುಟುಂಬದವರಿಗೆ ಸಮಯ ಮೀಸಲಿಡುತ್ತಾರೆ. ಈಗ ಅವರು ತಾಯಿಯ ಜೊತೆ ಮಾಲ್ಡೀವ್ಸ್​ನಲ್ಲಿ ಎಂಜಾಯ್​ ಮಾಡುತ್ತಿದ್ದಾರೆ.

Radhe Shyam actress Pooja Hegde celebrates mother birthday in Maldives

1 / 5
ಪೂಜಾ ಹೆಗ್ಡೆ ಅವರ ತಾಯಿ 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಮ್ಮನ ಹುಟ್ಟುಹಬ್ಬವನ್ನು ಮಾಲ್ಡೀವ್ಸ್​ ಸಮುದ್ರ ತೀರಿದಲ್ಲಿ ಆಚರಿಸಿದ್ದಾರೆ ಪೂಜಾ. ಈ ಬರ್ತ್​ಡೇ ಪಾರ್ಟಿಯಲ್ಲಿ ಅವರ ಕುಟುಂಬದವರು ಮಾತ್ರ ಭಾಗಿ ಆಗಿದ್ದರು.

Radhe Shyam actress Pooja Hegde celebrates mother birthday in Maldives

2 / 5
ಸುಂದರ ಸಂಜೆಯಲ್ಲಿ ಬರ್ತ್​ಡೇ ಸೆಲೆಬ್ರೇಟ್​ ಮಾಡಲಾಗಿದೆ. ತಾಯಿ ಜೊತೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಪೂಜಾ ಹೆಗ್ಡೆ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

ಸುಂದರ ಸಂಜೆಯಲ್ಲಿ ಬರ್ತ್​ಡೇ ಸೆಲೆಬ್ರೇಟ್​ ಮಾಡಲಾಗಿದೆ. ತಾಯಿ ಜೊತೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಪೂಜಾ ಹೆಗ್ಡೆ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

3 / 5
ಸಮುದ್ರ ತೀರದಲ್ಲಿ ತಾಯಿಯ ಜನ್ಮದಿನವನ್ನು ಆಚರಿಸಲು ವಿಶೇಷವಾಗಿ ವ್ಯವಸ್ಥೆ ಮಾಡಲಾಗಿತ್ತು. ಅದರ ಸಂಪೂರ್ಣ ಉಸ್ತುವಾರಿಯನ್ನು ಪೂಜಾ ಹೆಗ್ಡೆ ಅವರು ಖುದ್ದಾಗಿ ನೋಡಿಕೊಂಡಿದ್ದಾರೆ.

ಸಮುದ್ರ ತೀರದಲ್ಲಿ ತಾಯಿಯ ಜನ್ಮದಿನವನ್ನು ಆಚರಿಸಲು ವಿಶೇಷವಾಗಿ ವ್ಯವಸ್ಥೆ ಮಾಡಲಾಗಿತ್ತು. ಅದರ ಸಂಪೂರ್ಣ ಉಸ್ತುವಾರಿಯನ್ನು ಪೂಜಾ ಹೆಗ್ಡೆ ಅವರು ಖುದ್ದಾಗಿ ನೋಡಿಕೊಂಡಿದ್ದಾರೆ.

4 / 5
ಪೂಜಾ ಹೆಗ್ಡೆ ನಟನೆಯ ‘ರಾಧೆ ಶ್ಯಾಮ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದಲ್ಲಿ ಪೂಜಾ ಬ್ಯುಸಿ ಆಗಿದ್ದಾರೆ. ಸ್ಟಾರ್​ ಸಿನಿಮಾ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಪೂಜಾ ಹೆಗ್ಡೆ ನಟನೆಯ ‘ರಾಧೆ ಶ್ಯಾಮ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದಲ್ಲಿ ಪೂಜಾ ಬ್ಯುಸಿ ಆಗಿದ್ದಾರೆ. ಸ್ಟಾರ್​ ಸಿನಿಮಾ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ