Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಚ್​ ಸೈಡ್​ನಲ್ಲಿ ಸಖತ್ ಆಗಿ ಪೋಸ್​ ನೀಡಿದ ರಾಧಿಕಾ ಆಪ್ಟೆ; ಇಲ್ಲಿದೆ ಗ್ಯಾಲರಿ

ಈಗ ರಾಧಿಕಾ ಆಪ್ಟೆ ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋ ಹಂಚಿಕೊಂಡಿದ್ದಾರೆ. ಬೀಚ್ ಪಕ್ಕ ಸಖತ್ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ ರಾಧಿಕಾ. ಈ ಫೋಟೋಗಳು ವೈರಲ್ ಆಗಿವೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 31, 2022 | 5:19 PM

ನಟಿ ರಾಧಿಕಾ ಆಪ್ಟೆ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಬೋಲ್ಡ್​ ಪಾತ್ರಗಳ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಆ್ಯಕ್ಟೀವ್ ಆಗಿದ್ದಾರೆ.

ನಟಿ ರಾಧಿಕಾ ಆಪ್ಟೆ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಬೋಲ್ಡ್​ ಪಾತ್ರಗಳ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಆ್ಯಕ್ಟೀವ್ ಆಗಿದ್ದಾರೆ.

1 / 5
ಈಗ ರಾಧಿಕಾ ಆಪ್ಟೆ ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋ ಹಂಚಿಕೊಂಡಿದ್ದಾರೆ. ಬೀಚ್ ಪಕ್ಕ ಸಖತ್ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ ರಾಧಿಕಾ. ಈ ಫೋಟೋಗಳು ವೈರಲ್ ಆಗಿವೆ.

ಈಗ ರಾಧಿಕಾ ಆಪ್ಟೆ ಅವರು ಸೋಶಿಯಲ್ ಮೀಡಿಯಾದಲ್ಲಿ ಹಲವು ಫೋಟೋ ಹಂಚಿಕೊಂಡಿದ್ದಾರೆ. ಬೀಚ್ ಪಕ್ಕ ಸಖತ್ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ ರಾಧಿಕಾ. ಈ ಫೋಟೋಗಳು ವೈರಲ್ ಆಗಿವೆ.

2 / 5
ರಾಧಿಕಾ ಆಪ್ಟೆ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಬಂದಿದೆ. ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ರಾಧಿಕಾ ಆಪ್ಟೆ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಬಂದಿದೆ. ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

3 / 5
2005ರಲ್ಲಿ ರಾಧಿಕಾ ಆಪ್ಟೆ ಚಿತ್ರರಂಗಕ್ಕೆ ಕಾಲಿಟ್ಟರು. ಹಿಂದಿ, ಬೆಂಗಾಲಿ, ತೆಲುಗು ಸಿನಿಮಾಗಳಲ್ಲಿ ರಾಧಿಕಾ ನಟಿಸಿದ್ದಾರೆ. ಹಿಂದಿಯ ‘ವಿಕ್ರಮ್ ವೇದ’ ಚಿತ್ರದಲ್ಲೂ ರಾಧಿಕಾ ನಟಿಸುತ್ತಿದ್ದಾರೆ.

2005ರಲ್ಲಿ ರಾಧಿಕಾ ಆಪ್ಟೆ ಚಿತ್ರರಂಗಕ್ಕೆ ಕಾಲಿಟ್ಟರು. ಹಿಂದಿ, ಬೆಂಗಾಲಿ, ತೆಲುಗು ಸಿನಿಮಾಗಳಲ್ಲಿ ರಾಧಿಕಾ ನಟಿಸಿದ್ದಾರೆ. ಹಿಂದಿಯ ‘ವಿಕ್ರಮ್ ವೇದ’ ಚಿತ್ರದಲ್ಲೂ ರಾಧಿಕಾ ನಟಿಸುತ್ತಿದ್ದಾರೆ.

4 / 5
ರಾಧಿಕಾ ಆಪ್ಟೆ

ರಾಧಿಕಾ ಆಪ್ಟೆ

5 / 5
Follow us
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ