AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Madan: ಧಾರಾವಾಹಿಗಳಿಂದ ಫೇಮಸ್​ ಆದ ಬಳಿಕ ಕಿರುತೆರೆ ಬಗ್ಗೆಯೇ ಕಟು ಟೀಕೆ ಮಾಡಿದ ರಾಧಿಕಾ ಮದನ್​

Radhika Madan Controversy: ಕಿರುತೆರೆಯಿಂದ ಬಂದು ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿದವರು ನಟಿ ರಾಧಿಕಾ ಮದನ್​. ಆದರೆ ಈಗ ಅವರು ಧಾರಾವಾಹಿಗಳ ಕುರಿತು ಆಡಿದ ಮಾತನ್ನು ಅನೇಕರು ವಿರೋಧಿಸುತ್ತಿದ್ದಾರೆ.

TV9 Web
| Edited By: |

Updated on: Jan 20, 2023 | 8:29 PM

Share
ನಟಿ ರಾಧಿಕಾ ಮದನ್​ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರಿಗೆ ಹಲವು ಅವಕಾಶಗಳು ಸಿಗುತ್ತಿವೆ. ಆದರೆ ಕಿರುತೆರೆ ಬಗ್ಗೆ ಮಾತನಾಡಿ ಅವರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ನಟಿ ರಾಧಿಕಾ ಮದನ್​ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರಿಗೆ ಹಲವು ಅವಕಾಶಗಳು ಸಿಗುತ್ತಿವೆ. ಆದರೆ ಕಿರುತೆರೆ ಬಗ್ಗೆ ಮಾತನಾಡಿ ಅವರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

1 / 5
ಸಿನಿಮಾಗೆ ಬರುವುದಕ್ಕೂ ಮುನ್ನ ರಾಧಿಕಾ ಮದನ್​ ಅವರು ಕಿರುತೆರೆಯ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಆ ಸೀರಿಯಲ್​ಗಳಿಂದಲೇ ಅವರು ಫೇಮಸ್​ ಆಗಿದ್ದು. ಆದರೆ ಈಗ ಅವರು ಸೀರಿಯಲ್​ಗಳ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ.

ಸಿನಿಮಾಗೆ ಬರುವುದಕ್ಕೂ ಮುನ್ನ ರಾಧಿಕಾ ಮದನ್​ ಅವರು ಕಿರುತೆರೆಯ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಆ ಸೀರಿಯಲ್​ಗಳಿಂದಲೇ ಅವರು ಫೇಮಸ್​ ಆಗಿದ್ದು. ಆದರೆ ಈಗ ಅವರು ಸೀರಿಯಲ್​ಗಳ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ.

2 / 5
ಕಿರುತೆರೆ ಸೀರಿಯಲ್​ ಮಾಡುವವರಿಗೆ ವೃತ್ತಿಪರತೆ ಇಲ್ಲ ಎಂಬರ್ಥದಲ್ಲಿ ರಾಧಿಕಾ ಮದನ್​ ಮಾತನಾಡಿದ್ದಾರೆ. ಕೊನೆ ಹಂತದಲ್ಲಿ ಸ್ಕ್ರಿಪ್ಟ್​ ಕೊಡುತ್ತಾರೆ. ಸತತ 50 ಗಂಟೆ ಕೆಲಸ ಮಾಡಿಸುತ್ತಾರೆ ಎಂದೆಲ್ಲ ರಾಧಿಕಾ ಮದನ್​ ಹೇಳಿದ್ದಾರೆ.

ಕಿರುತೆರೆ ಸೀರಿಯಲ್​ ಮಾಡುವವರಿಗೆ ವೃತ್ತಿಪರತೆ ಇಲ್ಲ ಎಂಬರ್ಥದಲ್ಲಿ ರಾಧಿಕಾ ಮದನ್​ ಮಾತನಾಡಿದ್ದಾರೆ. ಕೊನೆ ಹಂತದಲ್ಲಿ ಸ್ಕ್ರಿಪ್ಟ್​ ಕೊಡುತ್ತಾರೆ. ಸತತ 50 ಗಂಟೆ ಕೆಲಸ ಮಾಡಿಸುತ್ತಾರೆ ಎಂದೆಲ್ಲ ರಾಧಿಕಾ ಮದನ್​ ಹೇಳಿದ್ದಾರೆ.

3 / 5
ಸೀರಿಯಲ್​ಗಳ ಬಗ್ಗೆ ರಾಧಿಕಾ ಮದನ್​ ಹೇಳಿದ ಈ ಮಾತುಗಳಿಗೆ ಕಿರುತೆರೆ ಲೋಕದಿಂದ ಖಂಡನೆ ವ್ಯಕ್ತವಾಗಿದೆ. ನಿರ್ಮಾಪಕಿ ಏಕ್ತಾ ಕಪೂರ್​ ಸೇರಿದಂತೆ ಅನೇಕರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸೀರಿಯಲ್​ಗಳ ಬಗ್ಗೆ ರಾಧಿಕಾ ಮದನ್​ ಹೇಳಿದ ಈ ಮಾತುಗಳಿಗೆ ಕಿರುತೆರೆ ಲೋಕದಿಂದ ಖಂಡನೆ ವ್ಯಕ್ತವಾಗಿದೆ. ನಿರ್ಮಾಪಕಿ ಏಕ್ತಾ ಕಪೂರ್​ ಸೇರಿದಂತೆ ಅನೇಕರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

4 / 5
ಬೆಳೆಯುವಾಗ ಸೀರಿಯಲ್​ಗಳನ್ನು ಬಳಸಿಕೊಂಡು, ನಂತರ ಸಿನಿಮಾದಲ್ಲಿ ಚಾನ್ಸ್​ ಸಿಗುತ್ತಿದ್ದಂತೆಯೇ ಕಿರುತೆರೆ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದು ಧಾರಾವಾಹಿಗಳಿಗೆ ಅವಮಾನ ಮಾಡಿದಂತೆ ಆಗಿದೆ ಎಂದು ಹಲವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಬೆಳೆಯುವಾಗ ಸೀರಿಯಲ್​ಗಳನ್ನು ಬಳಸಿಕೊಂಡು, ನಂತರ ಸಿನಿಮಾದಲ್ಲಿ ಚಾನ್ಸ್​ ಸಿಗುತ್ತಿದ್ದಂತೆಯೇ ಕಿರುತೆರೆ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದು ಧಾರಾವಾಹಿಗಳಿಗೆ ಅವಮಾನ ಮಾಡಿದಂತೆ ಆಗಿದೆ ಎಂದು ಹಲವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

5 / 5
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು