AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Madan: ಧಾರಾವಾಹಿಗಳಿಂದ ಫೇಮಸ್​ ಆದ ಬಳಿಕ ಕಿರುತೆರೆ ಬಗ್ಗೆಯೇ ಕಟು ಟೀಕೆ ಮಾಡಿದ ರಾಧಿಕಾ ಮದನ್​

Radhika Madan Controversy: ಕಿರುತೆರೆಯಿಂದ ಬಂದು ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿದವರು ನಟಿ ರಾಧಿಕಾ ಮದನ್​. ಆದರೆ ಈಗ ಅವರು ಧಾರಾವಾಹಿಗಳ ಕುರಿತು ಆಡಿದ ಮಾತನ್ನು ಅನೇಕರು ವಿರೋಧಿಸುತ್ತಿದ್ದಾರೆ.

TV9 Web
| Edited By: |

Updated on: Jan 20, 2023 | 8:29 PM

Share
ನಟಿ ರಾಧಿಕಾ ಮದನ್​ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರಿಗೆ ಹಲವು ಅವಕಾಶಗಳು ಸಿಗುತ್ತಿವೆ. ಆದರೆ ಕಿರುತೆರೆ ಬಗ್ಗೆ ಮಾತನಾಡಿ ಅವರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ನಟಿ ರಾಧಿಕಾ ಮದನ್​ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರಿಗೆ ಹಲವು ಅವಕಾಶಗಳು ಸಿಗುತ್ತಿವೆ. ಆದರೆ ಕಿರುತೆರೆ ಬಗ್ಗೆ ಮಾತನಾಡಿ ಅವರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

1 / 5
ಸಿನಿಮಾಗೆ ಬರುವುದಕ್ಕೂ ಮುನ್ನ ರಾಧಿಕಾ ಮದನ್​ ಅವರು ಕಿರುತೆರೆಯ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಆ ಸೀರಿಯಲ್​ಗಳಿಂದಲೇ ಅವರು ಫೇಮಸ್​ ಆಗಿದ್ದು. ಆದರೆ ಈಗ ಅವರು ಸೀರಿಯಲ್​ಗಳ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ.

ಸಿನಿಮಾಗೆ ಬರುವುದಕ್ಕೂ ಮುನ್ನ ರಾಧಿಕಾ ಮದನ್​ ಅವರು ಕಿರುತೆರೆಯ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಆ ಸೀರಿಯಲ್​ಗಳಿಂದಲೇ ಅವರು ಫೇಮಸ್​ ಆಗಿದ್ದು. ಆದರೆ ಈಗ ಅವರು ಸೀರಿಯಲ್​ಗಳ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ.

2 / 5
ಕಿರುತೆರೆ ಸೀರಿಯಲ್​ ಮಾಡುವವರಿಗೆ ವೃತ್ತಿಪರತೆ ಇಲ್ಲ ಎಂಬರ್ಥದಲ್ಲಿ ರಾಧಿಕಾ ಮದನ್​ ಮಾತನಾಡಿದ್ದಾರೆ. ಕೊನೆ ಹಂತದಲ್ಲಿ ಸ್ಕ್ರಿಪ್ಟ್​ ಕೊಡುತ್ತಾರೆ. ಸತತ 50 ಗಂಟೆ ಕೆಲಸ ಮಾಡಿಸುತ್ತಾರೆ ಎಂದೆಲ್ಲ ರಾಧಿಕಾ ಮದನ್​ ಹೇಳಿದ್ದಾರೆ.

ಕಿರುತೆರೆ ಸೀರಿಯಲ್​ ಮಾಡುವವರಿಗೆ ವೃತ್ತಿಪರತೆ ಇಲ್ಲ ಎಂಬರ್ಥದಲ್ಲಿ ರಾಧಿಕಾ ಮದನ್​ ಮಾತನಾಡಿದ್ದಾರೆ. ಕೊನೆ ಹಂತದಲ್ಲಿ ಸ್ಕ್ರಿಪ್ಟ್​ ಕೊಡುತ್ತಾರೆ. ಸತತ 50 ಗಂಟೆ ಕೆಲಸ ಮಾಡಿಸುತ್ತಾರೆ ಎಂದೆಲ್ಲ ರಾಧಿಕಾ ಮದನ್​ ಹೇಳಿದ್ದಾರೆ.

3 / 5
ಸೀರಿಯಲ್​ಗಳ ಬಗ್ಗೆ ರಾಧಿಕಾ ಮದನ್​ ಹೇಳಿದ ಈ ಮಾತುಗಳಿಗೆ ಕಿರುತೆರೆ ಲೋಕದಿಂದ ಖಂಡನೆ ವ್ಯಕ್ತವಾಗಿದೆ. ನಿರ್ಮಾಪಕಿ ಏಕ್ತಾ ಕಪೂರ್​ ಸೇರಿದಂತೆ ಅನೇಕರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸೀರಿಯಲ್​ಗಳ ಬಗ್ಗೆ ರಾಧಿಕಾ ಮದನ್​ ಹೇಳಿದ ಈ ಮಾತುಗಳಿಗೆ ಕಿರುತೆರೆ ಲೋಕದಿಂದ ಖಂಡನೆ ವ್ಯಕ್ತವಾಗಿದೆ. ನಿರ್ಮಾಪಕಿ ಏಕ್ತಾ ಕಪೂರ್​ ಸೇರಿದಂತೆ ಅನೇಕರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

4 / 5
ಬೆಳೆಯುವಾಗ ಸೀರಿಯಲ್​ಗಳನ್ನು ಬಳಸಿಕೊಂಡು, ನಂತರ ಸಿನಿಮಾದಲ್ಲಿ ಚಾನ್ಸ್​ ಸಿಗುತ್ತಿದ್ದಂತೆಯೇ ಕಿರುತೆರೆ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದು ಧಾರಾವಾಹಿಗಳಿಗೆ ಅವಮಾನ ಮಾಡಿದಂತೆ ಆಗಿದೆ ಎಂದು ಹಲವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಬೆಳೆಯುವಾಗ ಸೀರಿಯಲ್​ಗಳನ್ನು ಬಳಸಿಕೊಂಡು, ನಂತರ ಸಿನಿಮಾದಲ್ಲಿ ಚಾನ್ಸ್​ ಸಿಗುತ್ತಿದ್ದಂತೆಯೇ ಕಿರುತೆರೆ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದು ಧಾರಾವಾಹಿಗಳಿಗೆ ಅವಮಾನ ಮಾಡಿದಂತೆ ಆಗಿದೆ ಎಂದು ಹಲವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್