AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Madan: ಧಾರಾವಾಹಿಗಳಿಂದ ಫೇಮಸ್​ ಆದ ಬಳಿಕ ಕಿರುತೆರೆ ಬಗ್ಗೆಯೇ ಕಟು ಟೀಕೆ ಮಾಡಿದ ರಾಧಿಕಾ ಮದನ್​

Radhika Madan Controversy: ಕಿರುತೆರೆಯಿಂದ ಬಂದು ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿದವರು ನಟಿ ರಾಧಿಕಾ ಮದನ್​. ಆದರೆ ಈಗ ಅವರು ಧಾರಾವಾಹಿಗಳ ಕುರಿತು ಆಡಿದ ಮಾತನ್ನು ಅನೇಕರು ವಿರೋಧಿಸುತ್ತಿದ್ದಾರೆ.

TV9 Web
| Edited By: |

Updated on: Jan 20, 2023 | 8:29 PM

Share
ನಟಿ ರಾಧಿಕಾ ಮದನ್​ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರಿಗೆ ಹಲವು ಅವಕಾಶಗಳು ಸಿಗುತ್ತಿವೆ. ಆದರೆ ಕಿರುತೆರೆ ಬಗ್ಗೆ ಮಾತನಾಡಿ ಅವರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ನಟಿ ರಾಧಿಕಾ ಮದನ್​ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರಿಗೆ ಹಲವು ಅವಕಾಶಗಳು ಸಿಗುತ್ತಿವೆ. ಆದರೆ ಕಿರುತೆರೆ ಬಗ್ಗೆ ಮಾತನಾಡಿ ಅವರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

1 / 5
ಸಿನಿಮಾಗೆ ಬರುವುದಕ್ಕೂ ಮುನ್ನ ರಾಧಿಕಾ ಮದನ್​ ಅವರು ಕಿರುತೆರೆಯ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಆ ಸೀರಿಯಲ್​ಗಳಿಂದಲೇ ಅವರು ಫೇಮಸ್​ ಆಗಿದ್ದು. ಆದರೆ ಈಗ ಅವರು ಸೀರಿಯಲ್​ಗಳ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ.

ಸಿನಿಮಾಗೆ ಬರುವುದಕ್ಕೂ ಮುನ್ನ ರಾಧಿಕಾ ಮದನ್​ ಅವರು ಕಿರುತೆರೆಯ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಆ ಸೀರಿಯಲ್​ಗಳಿಂದಲೇ ಅವರು ಫೇಮಸ್​ ಆಗಿದ್ದು. ಆದರೆ ಈಗ ಅವರು ಸೀರಿಯಲ್​ಗಳ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ.

2 / 5
ಕಿರುತೆರೆ ಸೀರಿಯಲ್​ ಮಾಡುವವರಿಗೆ ವೃತ್ತಿಪರತೆ ಇಲ್ಲ ಎಂಬರ್ಥದಲ್ಲಿ ರಾಧಿಕಾ ಮದನ್​ ಮಾತನಾಡಿದ್ದಾರೆ. ಕೊನೆ ಹಂತದಲ್ಲಿ ಸ್ಕ್ರಿಪ್ಟ್​ ಕೊಡುತ್ತಾರೆ. ಸತತ 50 ಗಂಟೆ ಕೆಲಸ ಮಾಡಿಸುತ್ತಾರೆ ಎಂದೆಲ್ಲ ರಾಧಿಕಾ ಮದನ್​ ಹೇಳಿದ್ದಾರೆ.

ಕಿರುತೆರೆ ಸೀರಿಯಲ್​ ಮಾಡುವವರಿಗೆ ವೃತ್ತಿಪರತೆ ಇಲ್ಲ ಎಂಬರ್ಥದಲ್ಲಿ ರಾಧಿಕಾ ಮದನ್​ ಮಾತನಾಡಿದ್ದಾರೆ. ಕೊನೆ ಹಂತದಲ್ಲಿ ಸ್ಕ್ರಿಪ್ಟ್​ ಕೊಡುತ್ತಾರೆ. ಸತತ 50 ಗಂಟೆ ಕೆಲಸ ಮಾಡಿಸುತ್ತಾರೆ ಎಂದೆಲ್ಲ ರಾಧಿಕಾ ಮದನ್​ ಹೇಳಿದ್ದಾರೆ.

3 / 5
ಸೀರಿಯಲ್​ಗಳ ಬಗ್ಗೆ ರಾಧಿಕಾ ಮದನ್​ ಹೇಳಿದ ಈ ಮಾತುಗಳಿಗೆ ಕಿರುತೆರೆ ಲೋಕದಿಂದ ಖಂಡನೆ ವ್ಯಕ್ತವಾಗಿದೆ. ನಿರ್ಮಾಪಕಿ ಏಕ್ತಾ ಕಪೂರ್​ ಸೇರಿದಂತೆ ಅನೇಕರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸೀರಿಯಲ್​ಗಳ ಬಗ್ಗೆ ರಾಧಿಕಾ ಮದನ್​ ಹೇಳಿದ ಈ ಮಾತುಗಳಿಗೆ ಕಿರುತೆರೆ ಲೋಕದಿಂದ ಖಂಡನೆ ವ್ಯಕ್ತವಾಗಿದೆ. ನಿರ್ಮಾಪಕಿ ಏಕ್ತಾ ಕಪೂರ್​ ಸೇರಿದಂತೆ ಅನೇಕರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

4 / 5
ಬೆಳೆಯುವಾಗ ಸೀರಿಯಲ್​ಗಳನ್ನು ಬಳಸಿಕೊಂಡು, ನಂತರ ಸಿನಿಮಾದಲ್ಲಿ ಚಾನ್ಸ್​ ಸಿಗುತ್ತಿದ್ದಂತೆಯೇ ಕಿರುತೆರೆ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದು ಧಾರಾವಾಹಿಗಳಿಗೆ ಅವಮಾನ ಮಾಡಿದಂತೆ ಆಗಿದೆ ಎಂದು ಹಲವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಬೆಳೆಯುವಾಗ ಸೀರಿಯಲ್​ಗಳನ್ನು ಬಳಸಿಕೊಂಡು, ನಂತರ ಸಿನಿಮಾದಲ್ಲಿ ಚಾನ್ಸ್​ ಸಿಗುತ್ತಿದ್ದಂತೆಯೇ ಕಿರುತೆರೆ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದು ಧಾರಾವಾಹಿಗಳಿಗೆ ಅವಮಾನ ಮಾಡಿದಂತೆ ಆಗಿದೆ ಎಂದು ಹಲವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

5 / 5
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು