AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Madan: ಧಾರಾವಾಹಿಗಳಿಂದ ಫೇಮಸ್​ ಆದ ಬಳಿಕ ಕಿರುತೆರೆ ಬಗ್ಗೆಯೇ ಕಟು ಟೀಕೆ ಮಾಡಿದ ರಾಧಿಕಾ ಮದನ್​

Radhika Madan Controversy: ಕಿರುತೆರೆಯಿಂದ ಬಂದು ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿದವರು ನಟಿ ರಾಧಿಕಾ ಮದನ್​. ಆದರೆ ಈಗ ಅವರು ಧಾರಾವಾಹಿಗಳ ಕುರಿತು ಆಡಿದ ಮಾತನ್ನು ಅನೇಕರು ವಿರೋಧಿಸುತ್ತಿದ್ದಾರೆ.

TV9 Web
| Edited By: |

Updated on: Jan 20, 2023 | 8:29 PM

Share
ನಟಿ ರಾಧಿಕಾ ಮದನ್​ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರಿಗೆ ಹಲವು ಅವಕಾಶಗಳು ಸಿಗುತ್ತಿವೆ. ಆದರೆ ಕಿರುತೆರೆ ಬಗ್ಗೆ ಮಾತನಾಡಿ ಅವರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ನಟಿ ರಾಧಿಕಾ ಮದನ್​ ಅವರು ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರಿಗೆ ಹಲವು ಅವಕಾಶಗಳು ಸಿಗುತ್ತಿವೆ. ಆದರೆ ಕಿರುತೆರೆ ಬಗ್ಗೆ ಮಾತನಾಡಿ ಅವರು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

1 / 5
ಸಿನಿಮಾಗೆ ಬರುವುದಕ್ಕೂ ಮುನ್ನ ರಾಧಿಕಾ ಮದನ್​ ಅವರು ಕಿರುತೆರೆಯ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಆ ಸೀರಿಯಲ್​ಗಳಿಂದಲೇ ಅವರು ಫೇಮಸ್​ ಆಗಿದ್ದು. ಆದರೆ ಈಗ ಅವರು ಸೀರಿಯಲ್​ಗಳ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ.

ಸಿನಿಮಾಗೆ ಬರುವುದಕ್ಕೂ ಮುನ್ನ ರಾಧಿಕಾ ಮದನ್​ ಅವರು ಕಿರುತೆರೆಯ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಆ ಸೀರಿಯಲ್​ಗಳಿಂದಲೇ ಅವರು ಫೇಮಸ್​ ಆಗಿದ್ದು. ಆದರೆ ಈಗ ಅವರು ಸೀರಿಯಲ್​ಗಳ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ.

2 / 5
ಕಿರುತೆರೆ ಸೀರಿಯಲ್​ ಮಾಡುವವರಿಗೆ ವೃತ್ತಿಪರತೆ ಇಲ್ಲ ಎಂಬರ್ಥದಲ್ಲಿ ರಾಧಿಕಾ ಮದನ್​ ಮಾತನಾಡಿದ್ದಾರೆ. ಕೊನೆ ಹಂತದಲ್ಲಿ ಸ್ಕ್ರಿಪ್ಟ್​ ಕೊಡುತ್ತಾರೆ. ಸತತ 50 ಗಂಟೆ ಕೆಲಸ ಮಾಡಿಸುತ್ತಾರೆ ಎಂದೆಲ್ಲ ರಾಧಿಕಾ ಮದನ್​ ಹೇಳಿದ್ದಾರೆ.

ಕಿರುತೆರೆ ಸೀರಿಯಲ್​ ಮಾಡುವವರಿಗೆ ವೃತ್ತಿಪರತೆ ಇಲ್ಲ ಎಂಬರ್ಥದಲ್ಲಿ ರಾಧಿಕಾ ಮದನ್​ ಮಾತನಾಡಿದ್ದಾರೆ. ಕೊನೆ ಹಂತದಲ್ಲಿ ಸ್ಕ್ರಿಪ್ಟ್​ ಕೊಡುತ್ತಾರೆ. ಸತತ 50 ಗಂಟೆ ಕೆಲಸ ಮಾಡಿಸುತ್ತಾರೆ ಎಂದೆಲ್ಲ ರಾಧಿಕಾ ಮದನ್​ ಹೇಳಿದ್ದಾರೆ.

3 / 5
ಸೀರಿಯಲ್​ಗಳ ಬಗ್ಗೆ ರಾಧಿಕಾ ಮದನ್​ ಹೇಳಿದ ಈ ಮಾತುಗಳಿಗೆ ಕಿರುತೆರೆ ಲೋಕದಿಂದ ಖಂಡನೆ ವ್ಯಕ್ತವಾಗಿದೆ. ನಿರ್ಮಾಪಕಿ ಏಕ್ತಾ ಕಪೂರ್​ ಸೇರಿದಂತೆ ಅನೇಕರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸೀರಿಯಲ್​ಗಳ ಬಗ್ಗೆ ರಾಧಿಕಾ ಮದನ್​ ಹೇಳಿದ ಈ ಮಾತುಗಳಿಗೆ ಕಿರುತೆರೆ ಲೋಕದಿಂದ ಖಂಡನೆ ವ್ಯಕ್ತವಾಗಿದೆ. ನಿರ್ಮಾಪಕಿ ಏಕ್ತಾ ಕಪೂರ್​ ಸೇರಿದಂತೆ ಅನೇಕರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

4 / 5
ಬೆಳೆಯುವಾಗ ಸೀರಿಯಲ್​ಗಳನ್ನು ಬಳಸಿಕೊಂಡು, ನಂತರ ಸಿನಿಮಾದಲ್ಲಿ ಚಾನ್ಸ್​ ಸಿಗುತ್ತಿದ್ದಂತೆಯೇ ಕಿರುತೆರೆ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದು ಧಾರಾವಾಹಿಗಳಿಗೆ ಅವಮಾನ ಮಾಡಿದಂತೆ ಆಗಿದೆ ಎಂದು ಹಲವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಬೆಳೆಯುವಾಗ ಸೀರಿಯಲ್​ಗಳನ್ನು ಬಳಸಿಕೊಂಡು, ನಂತರ ಸಿನಿಮಾದಲ್ಲಿ ಚಾನ್ಸ್​ ಸಿಗುತ್ತಿದ್ದಂತೆಯೇ ಕಿರುತೆರೆ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದು ಧಾರಾವಾಹಿಗಳಿಗೆ ಅವಮಾನ ಮಾಡಿದಂತೆ ಆಗಿದೆ ಎಂದು ಹಲವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

5 / 5
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್