AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತವರು ಮನೆಯಲ್ಲಿ ಗಣೇಶ ಹಬ್ಬ ಆಚರಿಸಿದ ರಾಧಿಕಾ ಪಂಡಿತ್: ಮಕ್ಕಳ ಖುಷಿ ನೋಡಿ

ಎಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ಜೋರಾಗಿದೆ. ಸೆಲೆಬ್ರಿಟಿಗಳು ಕೂಡ ಸಡಗರದಿಂದ ಹಬ್ಬ ಆಚರಿಸಿದ್ದಾರೆ. ನಟಿ ರಾಧಿಕಾ ಪಂಡಿತ್ ಅವರು ಸಹ ಗಣೇಶ ಚತುರ್ಥಿ ಆಚರಿಸಿ ಸಂಭ್ರಮಿಸಿದ್ದಾರೆ. ತವರು ಮನೆಯಲ್ಲಿ ಮಕ್ಕಳ ಜೊತೆಯಲ್ಲಿ ಹಬ್ಬ ಮಾಡಿರುವ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಗ್ಯಾಲರಿ ಇಲ್ಲಿದೆ..

ಮದನ್​ ಕುಮಾರ್​
|

Updated on: Aug 27, 2025 | 6:17 PM

Share
ಗೌರಿ ಗಣೇಶ ಹಬ್ಬ ಎಂದರೆ ಹೆಣ್ಮಕ್ಕಳಿಗೆ ವಿಶೇಷ ಪ್ರೀತಿ. ತವರು ಮನೆಗೆ ತೆರಳಿ ಹಬ್ಬ ಆಚರಿಸುವುದು ಎಂದರೆ ಎಲ್ಲಿಲ್ಲದ ಸಂಭ್ರಮ. ನಟಿ ರಾಧಿಕಾ ಪಂಡಿತ್ ಅವರು ಕೂಡ ಅಮ್ಮನ ಮನೆಯಲ್ಲಿ ಹಬ್ಬ ಆಚರಿಸಿದ್ದಾರೆ.

ಗೌರಿ ಗಣೇಶ ಹಬ್ಬ ಎಂದರೆ ಹೆಣ್ಮಕ್ಕಳಿಗೆ ವಿಶೇಷ ಪ್ರೀತಿ. ತವರು ಮನೆಗೆ ತೆರಳಿ ಹಬ್ಬ ಆಚರಿಸುವುದು ಎಂದರೆ ಎಲ್ಲಿಲ್ಲದ ಸಂಭ್ರಮ. ನಟಿ ರಾಧಿಕಾ ಪಂಡಿತ್ ಅವರು ಕೂಡ ಅಮ್ಮನ ಮನೆಯಲ್ಲಿ ಹಬ್ಬ ಆಚರಿಸಿದ್ದಾರೆ.

1 / 5
ರಾಧಿಕಾ ಪಂಡಿತ್ ಎಲ್ಲ ಹಬ್ಬಗಳನ್ನು ಖುಷಿಯಿಂದ ಆಚರಣೆ ಮಾಡುತ್ತಾರೆ. ಅಲ್ಲದೇ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಎಲ್ಲ ಅಪ್​​ಡೇಟ್​ ನೀಡುತ್ತಾರೆ. ಈ ಬಾರಿಯೂ ಅದು ಮುಂದುವರಿದಿದೆ.

ರಾಧಿಕಾ ಪಂಡಿತ್ ಎಲ್ಲ ಹಬ್ಬಗಳನ್ನು ಖುಷಿಯಿಂದ ಆಚರಣೆ ಮಾಡುತ್ತಾರೆ. ಅಲ್ಲದೇ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಎಲ್ಲ ಅಪ್​​ಡೇಟ್​ ನೀಡುತ್ತಾರೆ. ಈ ಬಾರಿಯೂ ಅದು ಮುಂದುವರಿದಿದೆ.

2 / 5
ಗಣೇಶ ಚತುರ್ಥಿ ಹಬ್ಬದ ಸಡಗರದಲ್ಲಿ ಯಶ್, ರಾಧಿಕಾ ಪಂಡಿತ್ ದಂಪತಿಯ ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕೂಡ ಭಾಗಿ ಆಗಿದ್ದಾರೆ. ಮಕ್ಕಳ ಖುಷಿಯ ಕ್ಷಣಗಳಿಗೆ ಈ ಫೋಟೋಗಳು ಸಾಕ್ಷಿ ಆಗಿವೆ.

ಗಣೇಶ ಚತುರ್ಥಿ ಹಬ್ಬದ ಸಡಗರದಲ್ಲಿ ಯಶ್, ರಾಧಿಕಾ ಪಂಡಿತ್ ದಂಪತಿಯ ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕೂಡ ಭಾಗಿ ಆಗಿದ್ದಾರೆ. ಮಕ್ಕಳ ಖುಷಿಯ ಕ್ಷಣಗಳಿಗೆ ಈ ಫೋಟೋಗಳು ಸಾಕ್ಷಿ ಆಗಿವೆ.

3 / 5
ಹಬ್ಬದ ಪ್ರಯುಕ್ತ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ಹಲವು ಬಗೆಯ ವಿಶೇಷ ಅಡುಗೆ ಮಾಡಲಾಗಿದೆ. ಎಲ್ಲವನ್ನೂ ಸವಿದು ಅವರು ಎಂಜಾಯ್ ಮಾಡಿದ್ದಾರೆ. ತಮ್ಮ ಅಭಿಮಾನಿಗಳಿಗೆ ಹಬ್ಬದ ವಿಶ್ ಮಾಡಿದ್ದಾರೆ.

ಹಬ್ಬದ ಪ್ರಯುಕ್ತ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ಹಲವು ಬಗೆಯ ವಿಶೇಷ ಅಡುಗೆ ಮಾಡಲಾಗಿದೆ. ಎಲ್ಲವನ್ನೂ ಸವಿದು ಅವರು ಎಂಜಾಯ್ ಮಾಡಿದ್ದಾರೆ. ತಮ್ಮ ಅಭಿಮಾನಿಗಳಿಗೆ ಹಬ್ಬದ ವಿಶ್ ಮಾಡಿದ್ದಾರೆ.

4 / 5
ಕುಟುಂಬಕ್ಕೆ ರಾಧಿಕಾ ಪಂಡಿತ್ ಅವರು ಪೂರ್ತಿ ಸಮಯ ನೀಡುತ್ತಿದ್ದಾರೆ. ಹಾಗಾಗಿ ಅವರು ಸಿನಿಮಾ ಕೆಲಸಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಮತ್ತೆ ಅವರು ನಟನೆಗೆ ಮರಳಬೇಕು ಎಂದು ಫ್ಯಾನ್ಸ್ ಬಯಸಿದ್ದಾರೆ.

ಕುಟುಂಬಕ್ಕೆ ರಾಧಿಕಾ ಪಂಡಿತ್ ಅವರು ಪೂರ್ತಿ ಸಮಯ ನೀಡುತ್ತಿದ್ದಾರೆ. ಹಾಗಾಗಿ ಅವರು ಸಿನಿಮಾ ಕೆಲಸಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಮತ್ತೆ ಅವರು ನಟನೆಗೆ ಮರಳಬೇಕು ಎಂದು ಫ್ಯಾನ್ಸ್ ಬಯಸಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!