AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತವರು ಮನೆಯಲ್ಲಿ ಗಣೇಶ ಹಬ್ಬ ಆಚರಿಸಿದ ರಾಧಿಕಾ ಪಂಡಿತ್: ಮಕ್ಕಳ ಖುಷಿ ನೋಡಿ

ಎಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ಜೋರಾಗಿದೆ. ಸೆಲೆಬ್ರಿಟಿಗಳು ಕೂಡ ಸಡಗರದಿಂದ ಹಬ್ಬ ಆಚರಿಸಿದ್ದಾರೆ. ನಟಿ ರಾಧಿಕಾ ಪಂಡಿತ್ ಅವರು ಸಹ ಗಣೇಶ ಚತುರ್ಥಿ ಆಚರಿಸಿ ಸಂಭ್ರಮಿಸಿದ್ದಾರೆ. ತವರು ಮನೆಯಲ್ಲಿ ಮಕ್ಕಳ ಜೊತೆಯಲ್ಲಿ ಹಬ್ಬ ಮಾಡಿರುವ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಗ್ಯಾಲರಿ ಇಲ್ಲಿದೆ..

ಮದನ್​ ಕುಮಾರ್​
|

Updated on: Aug 27, 2025 | 6:17 PM

Share
ಗೌರಿ ಗಣೇಶ ಹಬ್ಬ ಎಂದರೆ ಹೆಣ್ಮಕ್ಕಳಿಗೆ ವಿಶೇಷ ಪ್ರೀತಿ. ತವರು ಮನೆಗೆ ತೆರಳಿ ಹಬ್ಬ ಆಚರಿಸುವುದು ಎಂದರೆ ಎಲ್ಲಿಲ್ಲದ ಸಂಭ್ರಮ. ನಟಿ ರಾಧಿಕಾ ಪಂಡಿತ್ ಅವರು ಕೂಡ ಅಮ್ಮನ ಮನೆಯಲ್ಲಿ ಹಬ್ಬ ಆಚರಿಸಿದ್ದಾರೆ.

ಗೌರಿ ಗಣೇಶ ಹಬ್ಬ ಎಂದರೆ ಹೆಣ್ಮಕ್ಕಳಿಗೆ ವಿಶೇಷ ಪ್ರೀತಿ. ತವರು ಮನೆಗೆ ತೆರಳಿ ಹಬ್ಬ ಆಚರಿಸುವುದು ಎಂದರೆ ಎಲ್ಲಿಲ್ಲದ ಸಂಭ್ರಮ. ನಟಿ ರಾಧಿಕಾ ಪಂಡಿತ್ ಅವರು ಕೂಡ ಅಮ್ಮನ ಮನೆಯಲ್ಲಿ ಹಬ್ಬ ಆಚರಿಸಿದ್ದಾರೆ.

1 / 5
ರಾಧಿಕಾ ಪಂಡಿತ್ ಎಲ್ಲ ಹಬ್ಬಗಳನ್ನು ಖುಷಿಯಿಂದ ಆಚರಣೆ ಮಾಡುತ್ತಾರೆ. ಅಲ್ಲದೇ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಎಲ್ಲ ಅಪ್​​ಡೇಟ್​ ನೀಡುತ್ತಾರೆ. ಈ ಬಾರಿಯೂ ಅದು ಮುಂದುವರಿದಿದೆ.

ರಾಧಿಕಾ ಪಂಡಿತ್ ಎಲ್ಲ ಹಬ್ಬಗಳನ್ನು ಖುಷಿಯಿಂದ ಆಚರಣೆ ಮಾಡುತ್ತಾರೆ. ಅಲ್ಲದೇ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಎಲ್ಲ ಅಪ್​​ಡೇಟ್​ ನೀಡುತ್ತಾರೆ. ಈ ಬಾರಿಯೂ ಅದು ಮುಂದುವರಿದಿದೆ.

2 / 5
ಗಣೇಶ ಚತುರ್ಥಿ ಹಬ್ಬದ ಸಡಗರದಲ್ಲಿ ಯಶ್, ರಾಧಿಕಾ ಪಂಡಿತ್ ದಂಪತಿಯ ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕೂಡ ಭಾಗಿ ಆಗಿದ್ದಾರೆ. ಮಕ್ಕಳ ಖುಷಿಯ ಕ್ಷಣಗಳಿಗೆ ಈ ಫೋಟೋಗಳು ಸಾಕ್ಷಿ ಆಗಿವೆ.

ಗಣೇಶ ಚತುರ್ಥಿ ಹಬ್ಬದ ಸಡಗರದಲ್ಲಿ ಯಶ್, ರಾಧಿಕಾ ಪಂಡಿತ್ ದಂಪತಿಯ ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕೂಡ ಭಾಗಿ ಆಗಿದ್ದಾರೆ. ಮಕ್ಕಳ ಖುಷಿಯ ಕ್ಷಣಗಳಿಗೆ ಈ ಫೋಟೋಗಳು ಸಾಕ್ಷಿ ಆಗಿವೆ.

3 / 5
ಹಬ್ಬದ ಪ್ರಯುಕ್ತ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ಹಲವು ಬಗೆಯ ವಿಶೇಷ ಅಡುಗೆ ಮಾಡಲಾಗಿದೆ. ಎಲ್ಲವನ್ನೂ ಸವಿದು ಅವರು ಎಂಜಾಯ್ ಮಾಡಿದ್ದಾರೆ. ತಮ್ಮ ಅಭಿಮಾನಿಗಳಿಗೆ ಹಬ್ಬದ ವಿಶ್ ಮಾಡಿದ್ದಾರೆ.

ಹಬ್ಬದ ಪ್ರಯುಕ್ತ ರಾಧಿಕಾ ಪಂಡಿತ್ ಅವರ ಮನೆಯಲ್ಲಿ ಹಲವು ಬಗೆಯ ವಿಶೇಷ ಅಡುಗೆ ಮಾಡಲಾಗಿದೆ. ಎಲ್ಲವನ್ನೂ ಸವಿದು ಅವರು ಎಂಜಾಯ್ ಮಾಡಿದ್ದಾರೆ. ತಮ್ಮ ಅಭಿಮಾನಿಗಳಿಗೆ ಹಬ್ಬದ ವಿಶ್ ಮಾಡಿದ್ದಾರೆ.

4 / 5
ಕುಟುಂಬಕ್ಕೆ ರಾಧಿಕಾ ಪಂಡಿತ್ ಅವರು ಪೂರ್ತಿ ಸಮಯ ನೀಡುತ್ತಿದ್ದಾರೆ. ಹಾಗಾಗಿ ಅವರು ಸಿನಿಮಾ ಕೆಲಸಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಮತ್ತೆ ಅವರು ನಟನೆಗೆ ಮರಳಬೇಕು ಎಂದು ಫ್ಯಾನ್ಸ್ ಬಯಸಿದ್ದಾರೆ.

ಕುಟುಂಬಕ್ಕೆ ರಾಧಿಕಾ ಪಂಡಿತ್ ಅವರು ಪೂರ್ತಿ ಸಮಯ ನೀಡುತ್ತಿದ್ದಾರೆ. ಹಾಗಾಗಿ ಅವರು ಸಿನಿಮಾ ಕೆಲಸಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಮತ್ತೆ ಅವರು ನಟನೆಗೆ ಮರಳಬೇಕು ಎಂದು ಫ್ಯಾನ್ಸ್ ಬಯಸಿದ್ದಾರೆ.

5 / 5
Follow Us
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ