AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್-ರಾಧಿಕಾ ಪಂಡಿತ್ ದಂಪತಿ ಇಷ್ಟ ಆಗೋದೇ ಈ ಕಾರಣಕ್ಕೆ

ಇತ್ತೀಚೆಗೆ ರಾಧಿಕಾ ಪಂಡಿತ್ ಅವರು ವರಮಹಾಲಕ್ಷ್ಮೀ ಹಬ್ಬ ಆಚರಿಸಿದ್ದಾರೆ. ಇದರಲ್ಲಿ ಯಶ್ ಅವರು ಭಾಗಿ ಆಗಿದ್ದಾರೆ. ಇಬ್ಬರೂ ಒಟ್ಟಾಗಿ ಹಬ್ಬ ಆಚರಿಸಿದ್ದಾರೆ. ಈ ಕಾರಣಕ್ಕೆ ಯಶ್-ರಾಧಿಕಾ ಇಷ್ಟ ಆಗುತ್ತಾರೆ.

ರಾಜೇಶ್ ದುಗ್ಗುಮನೆ
|

Updated on: Aug 18, 2024 | 9:00 AM

Share
ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಅನೇಕರಿಗೆ ಮಾದರಿ. ಅವರು ತಮ್ಮ ದಾಂಪತ್ಯ ಜೀವನವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ಕಾರಣಕ್ಕೆ ಅವರು ಅನೇಕರ ಮೆಚ್ಚುಗೆ ಪಡೆದಿದ್ದಾರೆ.

ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಅನೇಕರಿಗೆ ಮಾದರಿ. ಅವರು ತಮ್ಮ ದಾಂಪತ್ಯ ಜೀವನವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತಿದ್ದಾರೆ. ಈ ಕಾರಣಕ್ಕೆ ಅವರು ಅನೇಕರ ಮೆಚ್ಚುಗೆ ಪಡೆದಿದ್ದಾರೆ.

1 / 5
ಇತ್ತೀಚೆಗೆ ರಾಧಿಕಾ ಪಂಡಿತ್ ಅವರು ವರಮಹಾಲಕ್ಷ್ಮೀ ಹಬ್ಬ ಆಚರಿಸಿದ್ದಾರೆ. ಇದರಲ್ಲಿ ಯಶ್ ಅವರು ಭಾಗಿ ಆಗಿದ್ದಾರೆ. ಇಬ್ಬರೂ ಒಟ್ಟಾಗಿ ಹಬ್ಬ ಆಚರಿಸಿದ್ದಾರೆ.

ಇತ್ತೀಚೆಗೆ ರಾಧಿಕಾ ಪಂಡಿತ್ ಅವರು ವರಮಹಾಲಕ್ಷ್ಮೀ ಹಬ್ಬ ಆಚರಿಸಿದ್ದಾರೆ. ಇದರಲ್ಲಿ ಯಶ್ ಅವರು ಭಾಗಿ ಆಗಿದ್ದಾರೆ. ಇಬ್ಬರೂ ಒಟ್ಟಾಗಿ ಹಬ್ಬ ಆಚರಿಸಿದ್ದಾರೆ.

2 / 5
ಯಶ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಸಿನಿಮಾ ಕೆಲಸಗಳ ಮಧ್ಯೆ ಫ್ಯಾಮಿಲಿಗಾಗಿ ಸಮಯ ಮೀಸಲು ಇಡುತ್ತಾರೆ. ಹೀಗಾಗಿ ಅವರು ಪೂಜೆಗಳಲ್ಲಿ ಭಾಗಿ ಆಗುತ್ತಾರೆ.

ಯಶ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ಸಿನಿಮಾ ಕೆಲಸಗಳ ಮಧ್ಯೆ ಫ್ಯಾಮಿಲಿಗಾಗಿ ಸಮಯ ಮೀಸಲು ಇಡುತ್ತಾರೆ. ಹೀಗಾಗಿ ಅವರು ಪೂಜೆಗಳಲ್ಲಿ ಭಾಗಿ ಆಗುತ್ತಾರೆ.

3 / 5
ರಾಧಿಕಾ ಪಂಡಿತ್ ಅವರು ಹಬ್ಬ ಆಚರಿಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಯಶ್ ಅವರು ಕೂಡ ಇದ್ದಾರೆ. ಈ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಧಿಕಾ ಪಂಡಿತ್ ಅವರು ಹಬ್ಬ ಆಚರಿಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಯಶ್ ಅವರು ಕೂಡ ಇದ್ದಾರೆ. ಈ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ.

4 / 5
ರಾಧಿಕಾ ಪಂಡಿತ್ ಅವರನ್ನು ಯಶ್ ಅತಿಯಾಗಿ ಪ್ರೀತಿಸುತ್ತಾರೆ. ಅವರು ಆಗಾಗ ಸುತ್ತಾಟ ನಡೆಸುತ್ತಾ ಇರುತ್ತಾರೆ. ಸದ್ಯ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ರಾಧಿಕಾ ಪಂಡಿತ್ ಅವರನ್ನು ಯಶ್ ಅತಿಯಾಗಿ ಪ್ರೀತಿಸುತ್ತಾರೆ. ಅವರು ಆಗಾಗ ಸುತ್ತಾಟ ನಡೆಸುತ್ತಾ ಇರುತ್ತಾರೆ. ಸದ್ಯ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ