AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್​-ಯಶ್​ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಡಗರ; ಇಲ್ಲಿದೆ ಫೋಟೋ ಗ್ಯಾಲರಿ

ಹಬ್ಬಗಳ ಬಗ್ಗೆ ರಾಧಿಕಾ ಪಂಡಿತ್​ ಅವರಿಗೆ ವಿಶೇಷ ಆಸಕ್ತಿ ಇದೆ. ಅವರ ಜೊತೆ ಯಶ್​ ಕೂಡ ಅಷ್ಟೇ ಆಸಕ್ತಿಯಿಂದ ಭಾಗಿ ಆಗುತ್ತಾರೆ. ಈ ಬಾರಿ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಹೇಗಿತ್ತು ಎಂಬುದನ್ನು ಈ ಫೋಟೋಗಳೇ ವಿವರಿಸುತ್ತವೆ..

ಮದನ್​ ಕುಮಾರ್​
|

Updated on: Aug 27, 2023 | 12:26 PM

Share
ನಟಿ ರಾಧಿಕಾ ಪಂಡಿತ್​ ಅವರು ಈಗ ಕುಟುಂಬಕ್ಕೆ ಪೂರ್ತಿ ಸಮಯ ನೀಡುತ್ತಿದ್ದಾರೆ. ಮಕ್ಕಳಾದ ಆಯ್ರಾ ಮತ್ತು ಯಥರ್ವ್​ನ ಆರೈಕೆಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಅವರ ಜೊತೆಗೆ ಹಬ್ಬ-ಹರಿದಿನಗಳನ್ನು ಸಡಗರದಿಂದ ಅವರು ಆಚರಿಸುತ್ತಿದ್ದಾರೆ.

ನಟಿ ರಾಧಿಕಾ ಪಂಡಿತ್​ ಅವರು ಈಗ ಕುಟುಂಬಕ್ಕೆ ಪೂರ್ತಿ ಸಮಯ ನೀಡುತ್ತಿದ್ದಾರೆ. ಮಕ್ಕಳಾದ ಆಯ್ರಾ ಮತ್ತು ಯಥರ್ವ್​ನ ಆರೈಕೆಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಅವರ ಜೊತೆಗೆ ಹಬ್ಬ-ಹರಿದಿನಗಳನ್ನು ಸಡಗರದಿಂದ ಅವರು ಆಚರಿಸುತ್ತಿದ್ದಾರೆ.

1 / 7
ಇತ್ತೀಚೆಗೆ ರಾಧಿಕಾ ಪಂಡಿತ್​ ಅವರ ಮನೆಯಲ್ಲಿ ಬಹಳ ಸಡಗರದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಶ್ರದ್ಧೆ-ಭಕ್ತಿಯಿಂದ ಪೂಜೆ ನೆರವೇರಿಸಲಾಗಿದೆ. ಆ ಸಂದರ್ಭದ ಕಲರ್​ಫುಲ್​ ಫೋಟೋಗಳು ಈಗ ವೈರಲ್​ ಆಗಿವೆ.

ಇತ್ತೀಚೆಗೆ ರಾಧಿಕಾ ಪಂಡಿತ್​ ಅವರ ಮನೆಯಲ್ಲಿ ಬಹಳ ಸಡಗರದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಶ್ರದ್ಧೆ-ಭಕ್ತಿಯಿಂದ ಪೂಜೆ ನೆರವೇರಿಸಲಾಗಿದೆ. ಆ ಸಂದರ್ಭದ ಕಲರ್​ಫುಲ್​ ಫೋಟೋಗಳು ಈಗ ವೈರಲ್​ ಆಗಿವೆ.

2 / 7
ರಾಧಿಕಾ ಪಂಡಿತ್​ ಅವರು ಪ್ರತಿ ಭಾನುವಾರ ಅಭಿಮಾನಿಗಳಿಗಾಗಿ ಹೊಸ ಫೋಟೋಸ್​ ಹಂಚಿಕೊಳ್ಳುತ್ತಾರೆ. ಈ ವಾರ ಅವರು ತಮ್ಮ ಮನೆಯಲ್ಲಿನ ಹಬ್ಬದ ಝಲಕ್​ ತೋರಿಸುವಂತಹ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

ರಾಧಿಕಾ ಪಂಡಿತ್​ ಅವರು ಪ್ರತಿ ಭಾನುವಾರ ಅಭಿಮಾನಿಗಳಿಗಾಗಿ ಹೊಸ ಫೋಟೋಸ್​ ಹಂಚಿಕೊಳ್ಳುತ್ತಾರೆ. ಈ ವಾರ ಅವರು ತಮ್ಮ ಮನೆಯಲ್ಲಿನ ಹಬ್ಬದ ಝಲಕ್​ ತೋರಿಸುವಂತಹ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

3 / 7
ಯಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಹೊಸ ಸಿನಿಮಾ ಅನೌನ್ಸ್​ ಮಾಡಿಲ್ಲ. ಸದ್ಯಕ್ಕೆ ಅವರು ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಪತ್ನಿ ಮತ್ತು ಮಕ್ಕಳ ಜೊತೆ ಸೇರಿ ಅವರು ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ.

ಯಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಹೊಸ ಸಿನಿಮಾ ಅನೌನ್ಸ್​ ಮಾಡಿಲ್ಲ. ಸದ್ಯಕ್ಕೆ ಅವರು ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಪತ್ನಿ ಮತ್ತು ಮಕ್ಕಳ ಜೊತೆ ಸೇರಿ ಅವರು ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ.

4 / 7
ರಾಧಿಕಾ ಪಂಡಿತ್​ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಿದ್ದರೂ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇದ್ದಾರೆ. ಇನ್​ಸ್ಟಾಗ್ರಾಮ್​ ಮೂಲಕ ಅವರು ಆಗಾಗ ಏನಾದರೂ ಅಪ್​ಡೇಟ್​ ನೀಡುತ್ತಾ ಇರುತ್ತಾರೆ.

ರಾಧಿಕಾ ಪಂಡಿತ್​ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಿದ್ದರೂ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇದ್ದಾರೆ. ಇನ್​ಸ್ಟಾಗ್ರಾಮ್​ ಮೂಲಕ ಅವರು ಆಗಾಗ ಏನಾದರೂ ಅಪ್​ಡೇಟ್​ ನೀಡುತ್ತಾ ಇರುತ್ತಾರೆ.

5 / 7
ಸೋಶಿಯಲ್​ ಮೀಡಿಯಾದಲ್ಲಿ ರಾಧಿಕಾ ಪಂಡಿತ್​ ಅವರಿಗೆ ದೊಡ್ಡ ಫ್ಯಾನ್​​ ಫಾಲೋಯಿಂಗ್​ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 32 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಸೋಶಿಯಲ್​ ಮೀಡಿಯಾದಲ್ಲಿ ರಾಧಿಕಾ ಪಂಡಿತ್​ ಅವರಿಗೆ ದೊಡ್ಡ ಫ್ಯಾನ್​​ ಫಾಲೋಯಿಂಗ್​ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 32 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

6 / 7
ರಾಧಿಕಾ ಪಂಡಿತ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋಗಳನ್ನು ಹಂಚಿಕೊಂಡು ಒಂದು ಗಂಟೆ ಕಳೆಯುವುದರೊಳಗೆ ನಾಲ್ಕು ಲಕ್ಷಕ್ಕೂ ಅಧಿಕ ಜನರು ಲೈಕ್​ ಮಾಡಿದ್ದಾರೆ. ಸಾವಿರಾರು ಜನರು ಕಮೆಂಟ್​ ಮೂಲಕ ವಿಶ್​ ಮಾಡಿದ್ದಾರೆ.

ರಾಧಿಕಾ ಪಂಡಿತ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋಗಳನ್ನು ಹಂಚಿಕೊಂಡು ಒಂದು ಗಂಟೆ ಕಳೆಯುವುದರೊಳಗೆ ನಾಲ್ಕು ಲಕ್ಷಕ್ಕೂ ಅಧಿಕ ಜನರು ಲೈಕ್​ ಮಾಡಿದ್ದಾರೆ. ಸಾವಿರಾರು ಜನರು ಕಮೆಂಟ್​ ಮೂಲಕ ವಿಶ್​ ಮಾಡಿದ್ದಾರೆ.

7 / 7
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!