AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್​-ಯಶ್​ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಡಗರ; ಇಲ್ಲಿದೆ ಫೋಟೋ ಗ್ಯಾಲರಿ

ಹಬ್ಬಗಳ ಬಗ್ಗೆ ರಾಧಿಕಾ ಪಂಡಿತ್​ ಅವರಿಗೆ ವಿಶೇಷ ಆಸಕ್ತಿ ಇದೆ. ಅವರ ಜೊತೆ ಯಶ್​ ಕೂಡ ಅಷ್ಟೇ ಆಸಕ್ತಿಯಿಂದ ಭಾಗಿ ಆಗುತ್ತಾರೆ. ಈ ಬಾರಿ ಅವರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಹೇಗಿತ್ತು ಎಂಬುದನ್ನು ಈ ಫೋಟೋಗಳೇ ವಿವರಿಸುತ್ತವೆ..

ಮದನ್​ ಕುಮಾರ್​
|

Updated on: Aug 27, 2023 | 12:26 PM

Share
ನಟಿ ರಾಧಿಕಾ ಪಂಡಿತ್​ ಅವರು ಈಗ ಕುಟುಂಬಕ್ಕೆ ಪೂರ್ತಿ ಸಮಯ ನೀಡುತ್ತಿದ್ದಾರೆ. ಮಕ್ಕಳಾದ ಆಯ್ರಾ ಮತ್ತು ಯಥರ್ವ್​ನ ಆರೈಕೆಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಅವರ ಜೊತೆಗೆ ಹಬ್ಬ-ಹರಿದಿನಗಳನ್ನು ಸಡಗರದಿಂದ ಅವರು ಆಚರಿಸುತ್ತಿದ್ದಾರೆ.

ನಟಿ ರಾಧಿಕಾ ಪಂಡಿತ್​ ಅವರು ಈಗ ಕುಟುಂಬಕ್ಕೆ ಪೂರ್ತಿ ಸಮಯ ನೀಡುತ್ತಿದ್ದಾರೆ. ಮಕ್ಕಳಾದ ಆಯ್ರಾ ಮತ್ತು ಯಥರ್ವ್​ನ ಆರೈಕೆಯಲ್ಲಿ ಅವರು ತೊಡಗಿಕೊಂಡಿದ್ದಾರೆ. ಅವರ ಜೊತೆಗೆ ಹಬ್ಬ-ಹರಿದಿನಗಳನ್ನು ಸಡಗರದಿಂದ ಅವರು ಆಚರಿಸುತ್ತಿದ್ದಾರೆ.

1 / 7
ಇತ್ತೀಚೆಗೆ ರಾಧಿಕಾ ಪಂಡಿತ್​ ಅವರ ಮನೆಯಲ್ಲಿ ಬಹಳ ಸಡಗರದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಶ್ರದ್ಧೆ-ಭಕ್ತಿಯಿಂದ ಪೂಜೆ ನೆರವೇರಿಸಲಾಗಿದೆ. ಆ ಸಂದರ್ಭದ ಕಲರ್​ಫುಲ್​ ಫೋಟೋಗಳು ಈಗ ವೈರಲ್​ ಆಗಿವೆ.

ಇತ್ತೀಚೆಗೆ ರಾಧಿಕಾ ಪಂಡಿತ್​ ಅವರ ಮನೆಯಲ್ಲಿ ಬಹಳ ಸಡಗರದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗಿದೆ. ಶ್ರದ್ಧೆ-ಭಕ್ತಿಯಿಂದ ಪೂಜೆ ನೆರವೇರಿಸಲಾಗಿದೆ. ಆ ಸಂದರ್ಭದ ಕಲರ್​ಫುಲ್​ ಫೋಟೋಗಳು ಈಗ ವೈರಲ್​ ಆಗಿವೆ.

2 / 7
ರಾಧಿಕಾ ಪಂಡಿತ್​ ಅವರು ಪ್ರತಿ ಭಾನುವಾರ ಅಭಿಮಾನಿಗಳಿಗಾಗಿ ಹೊಸ ಫೋಟೋಸ್​ ಹಂಚಿಕೊಳ್ಳುತ್ತಾರೆ. ಈ ವಾರ ಅವರು ತಮ್ಮ ಮನೆಯಲ್ಲಿನ ಹಬ್ಬದ ಝಲಕ್​ ತೋರಿಸುವಂತಹ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

ರಾಧಿಕಾ ಪಂಡಿತ್​ ಅವರು ಪ್ರತಿ ಭಾನುವಾರ ಅಭಿಮಾನಿಗಳಿಗಾಗಿ ಹೊಸ ಫೋಟೋಸ್​ ಹಂಚಿಕೊಳ್ಳುತ್ತಾರೆ. ಈ ವಾರ ಅವರು ತಮ್ಮ ಮನೆಯಲ್ಲಿನ ಹಬ್ಬದ ಝಲಕ್​ ತೋರಿಸುವಂತಹ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ.

3 / 7
ಯಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಹೊಸ ಸಿನಿಮಾ ಅನೌನ್ಸ್​ ಮಾಡಿಲ್ಲ. ಸದ್ಯಕ್ಕೆ ಅವರು ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಪತ್ನಿ ಮತ್ತು ಮಕ್ಕಳ ಜೊತೆ ಸೇರಿ ಅವರು ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ.

ಯಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಹೊಸ ಸಿನಿಮಾ ಅನೌನ್ಸ್​ ಮಾಡಿಲ್ಲ. ಸದ್ಯಕ್ಕೆ ಅವರು ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಪತ್ನಿ ಮತ್ತು ಮಕ್ಕಳ ಜೊತೆ ಸೇರಿ ಅವರು ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ.

4 / 7
ರಾಧಿಕಾ ಪಂಡಿತ್​ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಿದ್ದರೂ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇದ್ದಾರೆ. ಇನ್​ಸ್ಟಾಗ್ರಾಮ್​ ಮೂಲಕ ಅವರು ಆಗಾಗ ಏನಾದರೂ ಅಪ್​ಡೇಟ್​ ನೀಡುತ್ತಾ ಇರುತ್ತಾರೆ.

ರಾಧಿಕಾ ಪಂಡಿತ್​ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಿದ್ದರೂ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇದ್ದಾರೆ. ಇನ್​ಸ್ಟಾಗ್ರಾಮ್​ ಮೂಲಕ ಅವರು ಆಗಾಗ ಏನಾದರೂ ಅಪ್​ಡೇಟ್​ ನೀಡುತ್ತಾ ಇರುತ್ತಾರೆ.

5 / 7
ಸೋಶಿಯಲ್​ ಮೀಡಿಯಾದಲ್ಲಿ ರಾಧಿಕಾ ಪಂಡಿತ್​ ಅವರಿಗೆ ದೊಡ್ಡ ಫ್ಯಾನ್​​ ಫಾಲೋಯಿಂಗ್​ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 32 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಸೋಶಿಯಲ್​ ಮೀಡಿಯಾದಲ್ಲಿ ರಾಧಿಕಾ ಪಂಡಿತ್​ ಅವರಿಗೆ ದೊಡ್ಡ ಫ್ಯಾನ್​​ ಫಾಲೋಯಿಂಗ್​ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 32 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಈ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

6 / 7
ರಾಧಿಕಾ ಪಂಡಿತ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋಗಳನ್ನು ಹಂಚಿಕೊಂಡು ಒಂದು ಗಂಟೆ ಕಳೆಯುವುದರೊಳಗೆ ನಾಲ್ಕು ಲಕ್ಷಕ್ಕೂ ಅಧಿಕ ಜನರು ಲೈಕ್​ ಮಾಡಿದ್ದಾರೆ. ಸಾವಿರಾರು ಜನರು ಕಮೆಂಟ್​ ಮೂಲಕ ವಿಶ್​ ಮಾಡಿದ್ದಾರೆ.

ರಾಧಿಕಾ ಪಂಡಿತ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋಗಳನ್ನು ಹಂಚಿಕೊಂಡು ಒಂದು ಗಂಟೆ ಕಳೆಯುವುದರೊಳಗೆ ನಾಲ್ಕು ಲಕ್ಷಕ್ಕೂ ಅಧಿಕ ಜನರು ಲೈಕ್​ ಮಾಡಿದ್ದಾರೆ. ಸಾವಿರಾರು ಜನರು ಕಮೆಂಟ್​ ಮೂಲಕ ವಿಶ್​ ಮಾಡಿದ್ದಾರೆ.

7 / 7
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ