AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ‘ಯಾರಾದ್ರೂ ದೃಷ್ಟಿ ತೆಗೆಯಿರಿ’; ಅಭಿ-ಅವಿವಾ ಮದುವೆಯಲ್ಲಿ ಯಶ್ ದಂಪತಿ ನೋಡಿ ಫ್ಯಾನ್ಸ್ ಫಿದಾ

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 06, 2023 | 7:02 AM

Share
ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

1 / 5
ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

2 / 5
ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

3 / 5
ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

4 / 5
ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

5 / 5
Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು