AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ‘ಯಾರಾದ್ರೂ ದೃಷ್ಟಿ ತೆಗೆಯಿರಿ’; ಅಭಿ-ಅವಿವಾ ಮದುವೆಯಲ್ಲಿ ಯಶ್ ದಂಪತಿ ನೋಡಿ ಫ್ಯಾನ್ಸ್ ಫಿದಾ

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 06, 2023 | 7:02 AM

Share
ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

1 / 5
ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

2 / 5
ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

3 / 5
ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

4 / 5
ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

5 / 5
Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ