AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ‘ಯಾರಾದ್ರೂ ದೃಷ್ಟಿ ತೆಗೆಯಿರಿ’; ಅಭಿ-ಅವಿವಾ ಮದುವೆಯಲ್ಲಿ ಯಶ್ ದಂಪತಿ ನೋಡಿ ಫ್ಯಾನ್ಸ್ ಫಿದಾ

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 06, 2023 | 7:02 AM

Share
ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

1 / 5
ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

2 / 5
ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

3 / 5
ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

4 / 5
ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ