AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ‘ಯಾರಾದ್ರೂ ದೃಷ್ಟಿ ತೆಗೆಯಿರಿ’; ಅಭಿ-ಅವಿವಾ ಮದುವೆಯಲ್ಲಿ ಯಶ್ ದಂಪತಿ ನೋಡಿ ಫ್ಯಾನ್ಸ್ ಫಿದಾ

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 06, 2023 | 7:02 AM

Share
ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

1 / 5
ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

2 / 5
ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

3 / 5
ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

4 / 5
ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

5 / 5
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ