AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ‘ಯಾರಾದ್ರೂ ದೃಷ್ಟಿ ತೆಗೆಯಿರಿ’; ಅಭಿ-ಅವಿವಾ ಮದುವೆಯಲ್ಲಿ ಯಶ್ ದಂಪತಿ ನೋಡಿ ಫ್ಯಾನ್ಸ್ ಫಿದಾ

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 06, 2023 | 7:02 AM

Share
ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

1 / 5
ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

2 / 5
ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

3 / 5
ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

4 / 5
ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

5 / 5
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?