AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ‘ಯಾರಾದ್ರೂ ದೃಷ್ಟಿ ತೆಗೆಯಿರಿ’; ಅಭಿ-ಅವಿವಾ ಮದುವೆಯಲ್ಲಿ ಯಶ್ ದಂಪತಿ ನೋಡಿ ಫ್ಯಾನ್ಸ್ ಫಿದಾ

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 06, 2023 | 7:02 AM

ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

1 / 5
ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

2 / 5
ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

3 / 5
ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

4 / 5
ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

5 / 5
Follow us
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು