AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ‘ಯಾರಾದ್ರೂ ದೃಷ್ಟಿ ತೆಗೆಯಿರಿ’; ಅಭಿ-ಅವಿವಾ ಮದುವೆಯಲ್ಲಿ ಯಶ್ ದಂಪತಿ ನೋಡಿ ಫ್ಯಾನ್ಸ್ ಫಿದಾ

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 06, 2023 | 7:02 AM

Share
ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

1 / 5
ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

2 / 5
ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

3 / 5
ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

4 / 5
ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ