AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ‘ಯಾರಾದ್ರೂ ದೃಷ್ಟಿ ತೆಗೆಯಿರಿ’; ಅಭಿ-ಅವಿವಾ ಮದುವೆಯಲ್ಲಿ ಯಶ್ ದಂಪತಿ ನೋಡಿ ಫ್ಯಾನ್ಸ್ ಫಿದಾ

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 06, 2023 | 7:02 AM

Share
ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

ಎಲ್ಲೇ ಸುತ್ತಾಡಲು ಹೋದರು ರಾಧಿಕಾ ಪಂಡಿತ್ ಅವರ ಕೈನ ಹಿಡಿದೇ ಓಡಾಡುತ್ತಾರೆ ಯಶ್. ಪತ್ನಿ ಮೇಲೆ ಅವರಿಗೆ ಅಪಾರವಾದ ಪ್ರೀತಿ. ಇದು ಮತ್ತೊಮ್ಮೆ ಸಾಬೀತಾಗಿದೆ. ಈ ಫೋಟೋ ವೈರಲ್ ಆಗುತ್ತಿದೆ. (PC: Brides Of Karnatakaa)

1 / 5
ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

ಅಭಿಷೇಕ್ ಹಾಗೂ ಅವಿವಾ ಜೂನ್ 5ರಂದು ಅದ್ದೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಸಂಭ್ರಮಕ್ಕೆ ಚಿತ್ರರಂಗ ಸಾಕ್ಷಿಯಾಗಿದೆ. ಸಖತ್ ಅದ್ದೂರಿಯಾಗಿ ಮದುವೆ ನಡೆದಿದೆ. (PC: Brides Of Karnatakaa)

2 / 5
ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

ಈ ಮದುವೆಗೆ ಯಶ್ ಹಾಗೂ ರಾಧಿಕಾ ಪಂಡಿತ್ ಹಾಜರಿ ಹಾಕಿದ್ದರು. ಈ ವೇಳೆ ಇವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ‘ಯಾರಾದರೂ ದೃಷ್ಟಿ ತೆಗೆಯಿರಿ’ ಎಂಬ ಕಮೆಂಟ್ ಈ ಫೋಟೋಗೆ ಬಂದಿದೆ. (PC: Brides Of Karnatakaa)

3 / 5
ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

ಅಭಿಷೇಕ್ ಅಂಬರೀಷ್ ಮದುವೆಯನ್ನು ಕಣ್ತುಂಬಿಕೊಂಡು ಸುಮಲತಾ ಖುಷಿಯಾಗಿದ್ದಾರೆ. ಅಭಿಷೇಕ್ ಮದುವೆಗೆ ಎಲ್ಲರೂ ಹಾರೈಸಿದ್ದಾರೆ. (PC: Brides Of Karnatakaa)

4 / 5
ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

ಅಭಿಷೇಕ್ ಮದುವೆ ಬಗ್ಗೆ ಅಂಬರೀಷ್ ಅವರು ಒಂದಷ್ಟು ಕನಸು ಕಂಡಿದ್ದರು. ಅದೇ ರೀತಿಯಲ್ಲಿ ಈ ಮದುವೆ ನಡೆದಿದೆ ಎನ್ನಲಾಗಿದೆ. (PC: Brides Of Karnatakaa)

5 / 5
Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ