AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಮಕ್ಕಳ ಜತೆ ಯಶ್ ಮಸ್ತಿ; ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

 ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಗಿಳಿಯ ಜತೆ ಆಟ ಆಡುತ್ತಾ ಸಮಯ ಕಳೆದಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jun 09, 2022 | 9:45 PM

Share
‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಎರಡು ತಿಂಗಳು ಕಳೆಯುತ್ತಾ ಬಂದಿದೆ. ಈ ಚಿತ್ರದ ಶೂಟಿಂಗ್ ಹಾಗೂ ಪ್ರಚಾರದಲ್ಲಿ ಬ್ಯುಸಿ ಆಗಿದ್ದ ಯಶ್, ಸಿನಿಮಾ ತೆರೆಗೆ ಬಂದ ಬಳಿಕ ಕುಟುಂಬದ ಜತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಎರಡು ತಿಂಗಳು ಕಳೆಯುತ್ತಾ ಬಂದಿದೆ. ಈ ಚಿತ್ರದ ಶೂಟಿಂಗ್ ಹಾಗೂ ಪ್ರಚಾರದಲ್ಲಿ ಬ್ಯುಸಿ ಆಗಿದ್ದ ಯಶ್, ಸಿನಿಮಾ ತೆರೆಗೆ ಬಂದ ಬಳಿಕ ಕುಟುಂಬದ ಜತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

1 / 4
ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕಂಡರೆ ಯಶ್​ಗೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಿದ್ದಾರೆ ಅವರು. ಯಶ್ ಅವರು ಪತ್ನಿ ರಾಧಿಕಾ ಪಂಡಿತ್​, ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಕನಕಪುರ ರಸ್ತೆಯಲ್ಲಿರುವ ಅನಿಮಲ್ ಪಾರ್ಕ್​​ಗೆ   ತೆರಳಿದ್ದಾರೆ.

ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕಂಡರೆ ಯಶ್​ಗೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಿದ್ದಾರೆ ಅವರು. ಯಶ್ ಅವರು ಪತ್ನಿ ರಾಧಿಕಾ ಪಂಡಿತ್​, ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಕನಕಪುರ ರಸ್ತೆಯಲ್ಲಿರುವ ಅನಿಮಲ್ ಪಾರ್ಕ್​​ಗೆ   ತೆರಳಿದ್ದಾರೆ.

2 / 4
 ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಗಿಳಿಯ ಜತೆ ಆಟ ಆಡುತ್ತಾ ಸಮಯ ಕಳೆದಿದ್ದಾರೆ.

 ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಗಿಳಿಯ ಜತೆ ಆಟ ಆಡುತ್ತಾ ಸಮಯ ಕಳೆದಿದ್ದಾರೆ.

3 / 4
ರಾಧಿಕಾ ಪಂಡಿತ್ ಅವರ ಮದುವೆ ನಂತರ ತೆರೆಗೆ ಬಂದಿದ್ದು ಕೇವಲ ಒಂದು ಚಿತ್ರ ಮಾತ್ರ. ಅವರು ನಟನೆಗೆ ಕಂಬ್ಯಾಕ್ ಮಾಡಬೇಕು ಎಂಬುದು ಅಭಿಮಾನಿಗಳ ಆಸೆ. ಈ ಆಸೆ ಯಾವಾಗ ಈಡೇರಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

ರಾಧಿಕಾ ಪಂಡಿತ್ ಅವರ ಮದುವೆ ನಂತರ ತೆರೆಗೆ ಬಂದಿದ್ದು ಕೇವಲ ಒಂದು ಚಿತ್ರ ಮಾತ್ರ. ಅವರು ನಟನೆಗೆ ಕಂಬ್ಯಾಕ್ ಮಾಡಬೇಕು ಎಂಬುದು ಅಭಿಮಾನಿಗಳ ಆಸೆ. ಈ ಆಸೆ ಯಾವಾಗ ಈಡೇರಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

4 / 4
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?