AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಮಕ್ಕಳ ಜತೆ ಯಶ್ ಮಸ್ತಿ; ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

 ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಗಿಳಿಯ ಜತೆ ಆಟ ಆಡುತ್ತಾ ಸಮಯ ಕಳೆದಿದ್ದಾರೆ.

TV9 Web
| Edited By: |

Updated on: Jun 09, 2022 | 9:45 PM

Share
‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಎರಡು ತಿಂಗಳು ಕಳೆಯುತ್ತಾ ಬಂದಿದೆ. ಈ ಚಿತ್ರದ ಶೂಟಿಂಗ್ ಹಾಗೂ ಪ್ರಚಾರದಲ್ಲಿ ಬ್ಯುಸಿ ಆಗಿದ್ದ ಯಶ್, ಸಿನಿಮಾ ತೆರೆಗೆ ಬಂದ ಬಳಿಕ ಕುಟುಂಬದ ಜತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

‘ಕೆಜಿಎಫ್ 2’ ಸಿನಿಮಾ ತೆರೆಗೆ ಬಂದು ಎರಡು ತಿಂಗಳು ಕಳೆಯುತ್ತಾ ಬಂದಿದೆ. ಈ ಚಿತ್ರದ ಶೂಟಿಂಗ್ ಹಾಗೂ ಪ್ರಚಾರದಲ್ಲಿ ಬ್ಯುಸಿ ಆಗಿದ್ದ ಯಶ್, ಸಿನಿಮಾ ತೆರೆಗೆ ಬಂದ ಬಳಿಕ ಕುಟುಂಬದ ಜತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

1 / 4
ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕಂಡರೆ ಯಶ್​ಗೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಿದ್ದಾರೆ ಅವರು. ಯಶ್ ಅವರು ಪತ್ನಿ ರಾಧಿಕಾ ಪಂಡಿತ್​, ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಕನಕಪುರ ರಸ್ತೆಯಲ್ಲಿರುವ ಅನಿಮಲ್ ಪಾರ್ಕ್​​ಗೆ   ತೆರಳಿದ್ದಾರೆ.

ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕಂಡರೆ ಯಶ್​ಗೆ ಎಲ್ಲಿಲ್ಲದ ಪ್ರೀತಿ. ಈ ಕಾರಣಕ್ಕೆ ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಿದ್ದಾರೆ ಅವರು. ಯಶ್ ಅವರು ಪತ್ನಿ ರಾಧಿಕಾ ಪಂಡಿತ್​, ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಕನಕಪುರ ರಸ್ತೆಯಲ್ಲಿರುವ ಅನಿಮಲ್ ಪಾರ್ಕ್​​ಗೆ   ತೆರಳಿದ್ದಾರೆ.

2 / 4
 ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಗಿಳಿಯ ಜತೆ ಆಟ ಆಡುತ್ತಾ ಸಮಯ ಕಳೆದಿದ್ದಾರೆ.

 ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಗಿಳಿಯ ಜತೆ ಆಟ ಆಡುತ್ತಾ ಸಮಯ ಕಳೆದಿದ್ದಾರೆ.

3 / 4
ರಾಧಿಕಾ ಪಂಡಿತ್ ಅವರ ಮದುವೆ ನಂತರ ತೆರೆಗೆ ಬಂದಿದ್ದು ಕೇವಲ ಒಂದು ಚಿತ್ರ ಮಾತ್ರ. ಅವರು ನಟನೆಗೆ ಕಂಬ್ಯಾಕ್ ಮಾಡಬೇಕು ಎಂಬುದು ಅಭಿಮಾನಿಗಳ ಆಸೆ. ಈ ಆಸೆ ಯಾವಾಗ ಈಡೇರಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

ರಾಧಿಕಾ ಪಂಡಿತ್ ಅವರ ಮದುವೆ ನಂತರ ತೆರೆಗೆ ಬಂದಿದ್ದು ಕೇವಲ ಒಂದು ಚಿತ್ರ ಮಾತ್ರ. ಅವರು ನಟನೆಗೆ ಕಂಬ್ಯಾಕ್ ಮಾಡಬೇಕು ಎಂಬುದು ಅಭಿಮಾನಿಗಳ ಆಸೆ. ಈ ಆಸೆ ಯಾವಾಗ ಈಡೇರಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

4 / 4
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ