AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಯುರೋಪ್​ನಲ್ಲಿ ರಾಧಿಕಾ ಪಂಡಿತ್-ಯಶ್ ಸುತ್ತಾಟ

ಸ್ಲೋವೆನಿಯಾ ಇರೋದು ಯುರೋಪ್​ನಲ್ಲಿ. ಸ್ಲೋವಿನಾಯದಲ್ಲಿರುವ ಲೇಕ್ ಬ್ಲೆಡ್ ಚರ್ಚ್​ ಎದುರು ರಾಧಿಕಾ ಪಂಡಿತ್ ಹಾಗೂ ಯಶ್ ಪೋಸ್ ನೀಡಿದ್ದಾರೆ. ‘ಕೆಜಿಎಫ್​’ ತೆರೆಗೆ ಬಂದ ನಂತರದಲ್ಲಿ ಯಶ್ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿದ್ದರು. ಆದರೆ, ‘ಕೆಜಿಎಫ್ 2’ ರಿಲೀಸ್ ಆಗಿ ಮೂರು ತಿಂಗಳು ಕಳೆದರೂ ಅವರು ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿಲ್ಲ.

TV9 Web
| Edited By: |

Updated on:Jul 20, 2022 | 10:14 PM

Share
ಯಶ್ ಅವರ ‘ಕೆಜಿಎಫ್ 2’ ತೆರೆಗೆ ಬಂದು ಮೂರು ತಿಂಗಳ ಮೇಲಾಗಿದೆ. ಅವರ ಮುಂದಿನ ಸಿನಿಮಾ ‘ಯಶ್ 19’ರ ಬಗ್ಗೆ ಅಪ್​​ಡೇಟ್ ಪಡೆಯಲು ಫ್ಯಾನ್ಸ್ ಕಾದಿದ್ದಾರೆ. ಈ ಮಧ್ಯೆ ರಾಧಿಕಾ ಪಂಡಿತ್-ಯಶ್​ ವಿದೇಶಕ್ಕೆ ಹಾರಿದ್ದಾರೆ.

ಯಶ್ ಅವರ ‘ಕೆಜಿಎಫ್ 2’ ತೆರೆಗೆ ಬಂದು ಮೂರು ತಿಂಗಳ ಮೇಲಾಗಿದೆ. ಅವರ ಮುಂದಿನ ಸಿನಿಮಾ ‘ಯಶ್ 19’ರ ಬಗ್ಗೆ ಅಪ್​​ಡೇಟ್ ಪಡೆಯಲು ಫ್ಯಾನ್ಸ್ ಕಾದಿದ್ದಾರೆ. ಈ ಮಧ್ಯೆ ರಾಧಿಕಾ ಪಂಡಿತ್-ಯಶ್​ ವಿದೇಶಕ್ಕೆ ಹಾರಿದ್ದಾರೆ.

1 / 6
ಯಶ್ ಜತೆ ವೆಕೇಶನ್ ಕಳೆಯುತ್ತಿರುವ ಫೋಟೋಗಳನ್ನು ರಾಧಿಕಾ ಪಂಡಿತ್ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗಳು ಸಖತ್ ವೈರಲ್ ಆಗಿದೆ. ಬ್ಯೂಟಿಫುಲ್ ಕಪಲ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಯಶ್ ಜತೆ ವೆಕೇಶನ್ ಕಳೆಯುತ್ತಿರುವ ಫೋಟೋಗಳನ್ನು ರಾಧಿಕಾ ಪಂಡಿತ್ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗಳು ಸಖತ್ ವೈರಲ್ ಆಗಿದೆ. ಬ್ಯೂಟಿಫುಲ್ ಕಪಲ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

2 / 6
ಯಶ್​​ ಹಾಗೂ ರಾಧಿಕಾ ಪಂಡಿತ್​ ಚಿತ್ರರಂಗಕ್ಕೆ ಕಾಲಿಟ್ಟಿದ್ದು ‘ಮೊಗ್ಗಿನ ಮನಸು’ ಸಿನಿಮಾ ಮೂಲಕ. ಈ ಚಿತ್ರ ತೆರೆಗೆ ಬಂದು 14 ವರ್ಷ ಕಳೆದಿದೆ. ಇದನ್ನು ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಿದ್ದರು. ಇದಾದ ಬೆನ್ನಲ್ಲೇ ಅವರು ಯಶ್​ ಜತೆ ವಿದೇಶಕ್ಕೆ ಹಾರಿದ್ದಾರೆ. ಈ ದಂಪತಿ ತೆರಳಿದ್ದು ಸ್ಲೊವೇನಿಯಾ ದೇಶಕ್ಕೆ.

ಯಶ್​​ ಹಾಗೂ ರಾಧಿಕಾ ಪಂಡಿತ್​ ಚಿತ್ರರಂಗಕ್ಕೆ ಕಾಲಿಟ್ಟಿದ್ದು ‘ಮೊಗ್ಗಿನ ಮನಸು’ ಸಿನಿಮಾ ಮೂಲಕ. ಈ ಚಿತ್ರ ತೆರೆಗೆ ಬಂದು 14 ವರ್ಷ ಕಳೆದಿದೆ. ಇದನ್ನು ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಿದ್ದರು. ಇದಾದ ಬೆನ್ನಲ್ಲೇ ಅವರು ಯಶ್​ ಜತೆ ವಿದೇಶಕ್ಕೆ ಹಾರಿದ್ದಾರೆ. ಈ ದಂಪತಿ ತೆರಳಿದ್ದು ಸ್ಲೊವೇನಿಯಾ ದೇಶಕ್ಕೆ.

3 / 6
ಸ್ಲೋವೆನಿಯಾ ಇರೋದು ಯುರೋಪ್​ನಲ್ಲಿ. ಸ್ಲೋವೆನಿಯಾದಲ್ಲಿರುವ ಲೇಕ್ ಬ್ಲೆಡ್ ಚರ್ಚ್​ ಎದುರು ರಾಧಿಕಾ ಪಂಡಿತ್ ಹಾಗೂ ಯಶ್ ಪೋಸ್ ನೀಡಿದ್ದಾರೆ. ‘ಕೆಜಿಎಫ್​’ ತೆರೆಗೆ ಬಂದ ನಂತರದಲ್ಲಿ ಯಶ್ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿದ್ದರು. ಆದರೆ, ‘ಕೆಜಿಎಫ್ 2’ ರಿಲೀಸ್ ಆಗಿ ಮೂರು ತಿಂಗಳು ಕಳೆದರೂ ಅವರು ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿಲ್ಲ.

ಸ್ಲೋವೆನಿಯಾ ಇರೋದು ಯುರೋಪ್​ನಲ್ಲಿ. ಸ್ಲೋವೆನಿಯಾದಲ್ಲಿರುವ ಲೇಕ್ ಬ್ಲೆಡ್ ಚರ್ಚ್​ ಎದುರು ರಾಧಿಕಾ ಪಂಡಿತ್ ಹಾಗೂ ಯಶ್ ಪೋಸ್ ನೀಡಿದ್ದಾರೆ. ‘ಕೆಜಿಎಫ್​’ ತೆರೆಗೆ ಬಂದ ನಂತರದಲ್ಲಿ ಯಶ್ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿದ್ದರು. ಆದರೆ, ‘ಕೆಜಿಎಫ್ 2’ ರಿಲೀಸ್ ಆಗಿ ಮೂರು ತಿಂಗಳು ಕಳೆದರೂ ಅವರು ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿಲ್ಲ.

4 / 6
ನರ್ತನ್ ಜತೆಗಿನ ಸಿನಿಮಾ ವಿಳಂಬ ಆಗುತ್ತಿದ್ದು, ಯಶ್ ಅವರು ‘ಕೆಜಿಎಫ್ 3’ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ವದಂತಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಪ್​​ಡೇಟ್​ ಇಲ್ಲ. ಈಗ ಅವರು ಗಡ್ಡಕ್ಕೆ ಕತ್ತರಿ ಹಾಕಿಲ್ಲ ಎಂಬ ವಿಚಾರದಿಂದ ಅವರು ‘ಕೆಜಿಎಫ್ 3’ ಕೆಲಸಗಳಲ್ಲಿ ಪಾಲ್ಗೊಳ್ಳುತ್ತಾರಾ ಎಂಬ ಕುತೂಹಲ ಮೂಡಿದೆ.

ನರ್ತನ್ ಜತೆಗಿನ ಸಿನಿಮಾ ವಿಳಂಬ ಆಗುತ್ತಿದ್ದು, ಯಶ್ ಅವರು ‘ಕೆಜಿಎಫ್ 3’ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ವದಂತಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಪ್​​ಡೇಟ್​ ಇಲ್ಲ. ಈಗ ಅವರು ಗಡ್ಡಕ್ಕೆ ಕತ್ತರಿ ಹಾಕಿಲ್ಲ ಎಂಬ ವಿಚಾರದಿಂದ ಅವರು ‘ಕೆಜಿಎಫ್ 3’ ಕೆಲಸಗಳಲ್ಲಿ ಪಾಲ್ಗೊಳ್ಳುತ್ತಾರಾ ಎಂಬ ಕುತೂಹಲ ಮೂಡಿದೆ.

5 / 6
ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಈ ಮೊದಲು ಹಲವು ಕಡೆಗಳಲ್ಲಿ ವೆಕೇಶನ್​ಗೆ ತೆರಳಿದ್ದರು. ಕೆಲ ವರ್ಷಗಳ ಹಿಂದೆ ಈ ದಂಪತಿ ಮಾಲ್ಡೀವ್ಸ್​​ಗೆ ಭೇಟಿ ನೀಡಿದ್ದರು. ‘ಕೆಜಿಎಫ್ 2’ ತೆರೆಕಂಡ ನಂತರ ಯಶ್ ಹಾಗೂ ರಾಧಿಕಾ ಪಂಡಿತ್ ಗೋವಾಗೆ ತೆರಳಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು.

ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಈ ಮೊದಲು ಹಲವು ಕಡೆಗಳಲ್ಲಿ ವೆಕೇಶನ್​ಗೆ ತೆರಳಿದ್ದರು. ಕೆಲ ವರ್ಷಗಳ ಹಿಂದೆ ಈ ದಂಪತಿ ಮಾಲ್ಡೀವ್ಸ್​​ಗೆ ಭೇಟಿ ನೀಡಿದ್ದರು. ‘ಕೆಜಿಎಫ್ 2’ ತೆರೆಕಂಡ ನಂತರ ಯಶ್ ಹಾಗೂ ರಾಧಿಕಾ ಪಂಡಿತ್ ಗೋವಾಗೆ ತೆರಳಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು.

6 / 6

Published On - 9:55 pm, Wed, 20 July 22

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್