AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಯುರೋಪ್​ನಲ್ಲಿ ರಾಧಿಕಾ ಪಂಡಿತ್-ಯಶ್ ಸುತ್ತಾಟ

ಸ್ಲೋವೆನಿಯಾ ಇರೋದು ಯುರೋಪ್​ನಲ್ಲಿ. ಸ್ಲೋವಿನಾಯದಲ್ಲಿರುವ ಲೇಕ್ ಬ್ಲೆಡ್ ಚರ್ಚ್​ ಎದುರು ರಾಧಿಕಾ ಪಂಡಿತ್ ಹಾಗೂ ಯಶ್ ಪೋಸ್ ನೀಡಿದ್ದಾರೆ. ‘ಕೆಜಿಎಫ್​’ ತೆರೆಗೆ ಬಂದ ನಂತರದಲ್ಲಿ ಯಶ್ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿದ್ದರು. ಆದರೆ, ‘ಕೆಜಿಎಫ್ 2’ ರಿಲೀಸ್ ಆಗಿ ಮೂರು ತಿಂಗಳು ಕಳೆದರೂ ಅವರು ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿಲ್ಲ.

TV9 Web
| Edited By: |

Updated on:Jul 20, 2022 | 10:14 PM

Share
ಯಶ್ ಅವರ ‘ಕೆಜಿಎಫ್ 2’ ತೆರೆಗೆ ಬಂದು ಮೂರು ತಿಂಗಳ ಮೇಲಾಗಿದೆ. ಅವರ ಮುಂದಿನ ಸಿನಿಮಾ ‘ಯಶ್ 19’ರ ಬಗ್ಗೆ ಅಪ್​​ಡೇಟ್ ಪಡೆಯಲು ಫ್ಯಾನ್ಸ್ ಕಾದಿದ್ದಾರೆ. ಈ ಮಧ್ಯೆ ರಾಧಿಕಾ ಪಂಡಿತ್-ಯಶ್​ ವಿದೇಶಕ್ಕೆ ಹಾರಿದ್ದಾರೆ.

ಯಶ್ ಅವರ ‘ಕೆಜಿಎಫ್ 2’ ತೆರೆಗೆ ಬಂದು ಮೂರು ತಿಂಗಳ ಮೇಲಾಗಿದೆ. ಅವರ ಮುಂದಿನ ಸಿನಿಮಾ ‘ಯಶ್ 19’ರ ಬಗ್ಗೆ ಅಪ್​​ಡೇಟ್ ಪಡೆಯಲು ಫ್ಯಾನ್ಸ್ ಕಾದಿದ್ದಾರೆ. ಈ ಮಧ್ಯೆ ರಾಧಿಕಾ ಪಂಡಿತ್-ಯಶ್​ ವಿದೇಶಕ್ಕೆ ಹಾರಿದ್ದಾರೆ.

1 / 6
ಯಶ್ ಜತೆ ವೆಕೇಶನ್ ಕಳೆಯುತ್ತಿರುವ ಫೋಟೋಗಳನ್ನು ರಾಧಿಕಾ ಪಂಡಿತ್ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗಳು ಸಖತ್ ವೈರಲ್ ಆಗಿದೆ. ಬ್ಯೂಟಿಫುಲ್ ಕಪಲ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಯಶ್ ಜತೆ ವೆಕೇಶನ್ ಕಳೆಯುತ್ತಿರುವ ಫೋಟೋಗಳನ್ನು ರಾಧಿಕಾ ಪಂಡಿತ್ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗಳು ಸಖತ್ ವೈರಲ್ ಆಗಿದೆ. ಬ್ಯೂಟಿಫುಲ್ ಕಪಲ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

2 / 6
ಯಶ್​​ ಹಾಗೂ ರಾಧಿಕಾ ಪಂಡಿತ್​ ಚಿತ್ರರಂಗಕ್ಕೆ ಕಾಲಿಟ್ಟಿದ್ದು ‘ಮೊಗ್ಗಿನ ಮನಸು’ ಸಿನಿಮಾ ಮೂಲಕ. ಈ ಚಿತ್ರ ತೆರೆಗೆ ಬಂದು 14 ವರ್ಷ ಕಳೆದಿದೆ. ಇದನ್ನು ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಿದ್ದರು. ಇದಾದ ಬೆನ್ನಲ್ಲೇ ಅವರು ಯಶ್​ ಜತೆ ವಿದೇಶಕ್ಕೆ ಹಾರಿದ್ದಾರೆ. ಈ ದಂಪತಿ ತೆರಳಿದ್ದು ಸ್ಲೊವೇನಿಯಾ ದೇಶಕ್ಕೆ.

ಯಶ್​​ ಹಾಗೂ ರಾಧಿಕಾ ಪಂಡಿತ್​ ಚಿತ್ರರಂಗಕ್ಕೆ ಕಾಲಿಟ್ಟಿದ್ದು ‘ಮೊಗ್ಗಿನ ಮನಸು’ ಸಿನಿಮಾ ಮೂಲಕ. ಈ ಚಿತ್ರ ತೆರೆಗೆ ಬಂದು 14 ವರ್ಷ ಕಳೆದಿದೆ. ಇದನ್ನು ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಿದ್ದರು. ಇದಾದ ಬೆನ್ನಲ್ಲೇ ಅವರು ಯಶ್​ ಜತೆ ವಿದೇಶಕ್ಕೆ ಹಾರಿದ್ದಾರೆ. ಈ ದಂಪತಿ ತೆರಳಿದ್ದು ಸ್ಲೊವೇನಿಯಾ ದೇಶಕ್ಕೆ.

3 / 6
ಸ್ಲೋವೆನಿಯಾ ಇರೋದು ಯುರೋಪ್​ನಲ್ಲಿ. ಸ್ಲೋವೆನಿಯಾದಲ್ಲಿರುವ ಲೇಕ್ ಬ್ಲೆಡ್ ಚರ್ಚ್​ ಎದುರು ರಾಧಿಕಾ ಪಂಡಿತ್ ಹಾಗೂ ಯಶ್ ಪೋಸ್ ನೀಡಿದ್ದಾರೆ. ‘ಕೆಜಿಎಫ್​’ ತೆರೆಗೆ ಬಂದ ನಂತರದಲ್ಲಿ ಯಶ್ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿದ್ದರು. ಆದರೆ, ‘ಕೆಜಿಎಫ್ 2’ ರಿಲೀಸ್ ಆಗಿ ಮೂರು ತಿಂಗಳು ಕಳೆದರೂ ಅವರು ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿಲ್ಲ.

ಸ್ಲೋವೆನಿಯಾ ಇರೋದು ಯುರೋಪ್​ನಲ್ಲಿ. ಸ್ಲೋವೆನಿಯಾದಲ್ಲಿರುವ ಲೇಕ್ ಬ್ಲೆಡ್ ಚರ್ಚ್​ ಎದುರು ರಾಧಿಕಾ ಪಂಡಿತ್ ಹಾಗೂ ಯಶ್ ಪೋಸ್ ನೀಡಿದ್ದಾರೆ. ‘ಕೆಜಿಎಫ್​’ ತೆರೆಗೆ ಬಂದ ನಂತರದಲ್ಲಿ ಯಶ್ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿದ್ದರು. ಆದರೆ, ‘ಕೆಜಿಎಫ್ 2’ ರಿಲೀಸ್ ಆಗಿ ಮೂರು ತಿಂಗಳು ಕಳೆದರೂ ಅವರು ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿಲ್ಲ.

4 / 6
ನರ್ತನ್ ಜತೆಗಿನ ಸಿನಿಮಾ ವಿಳಂಬ ಆಗುತ್ತಿದ್ದು, ಯಶ್ ಅವರು ‘ಕೆಜಿಎಫ್ 3’ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ವದಂತಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಪ್​​ಡೇಟ್​ ಇಲ್ಲ. ಈಗ ಅವರು ಗಡ್ಡಕ್ಕೆ ಕತ್ತರಿ ಹಾಕಿಲ್ಲ ಎಂಬ ವಿಚಾರದಿಂದ ಅವರು ‘ಕೆಜಿಎಫ್ 3’ ಕೆಲಸಗಳಲ್ಲಿ ಪಾಲ್ಗೊಳ್ಳುತ್ತಾರಾ ಎಂಬ ಕುತೂಹಲ ಮೂಡಿದೆ.

ನರ್ತನ್ ಜತೆಗಿನ ಸಿನಿಮಾ ವಿಳಂಬ ಆಗುತ್ತಿದ್ದು, ಯಶ್ ಅವರು ‘ಕೆಜಿಎಫ್ 3’ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ವದಂತಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಪ್​​ಡೇಟ್​ ಇಲ್ಲ. ಈಗ ಅವರು ಗಡ್ಡಕ್ಕೆ ಕತ್ತರಿ ಹಾಕಿಲ್ಲ ಎಂಬ ವಿಚಾರದಿಂದ ಅವರು ‘ಕೆಜಿಎಫ್ 3’ ಕೆಲಸಗಳಲ್ಲಿ ಪಾಲ್ಗೊಳ್ಳುತ್ತಾರಾ ಎಂಬ ಕುತೂಹಲ ಮೂಡಿದೆ.

5 / 6
ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಈ ಮೊದಲು ಹಲವು ಕಡೆಗಳಲ್ಲಿ ವೆಕೇಶನ್​ಗೆ ತೆರಳಿದ್ದರು. ಕೆಲ ವರ್ಷಗಳ ಹಿಂದೆ ಈ ದಂಪತಿ ಮಾಲ್ಡೀವ್ಸ್​​ಗೆ ಭೇಟಿ ನೀಡಿದ್ದರು. ‘ಕೆಜಿಎಫ್ 2’ ತೆರೆಕಂಡ ನಂತರ ಯಶ್ ಹಾಗೂ ರಾಧಿಕಾ ಪಂಡಿತ್ ಗೋವಾಗೆ ತೆರಳಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು.

ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಈ ಮೊದಲು ಹಲವು ಕಡೆಗಳಲ್ಲಿ ವೆಕೇಶನ್​ಗೆ ತೆರಳಿದ್ದರು. ಕೆಲ ವರ್ಷಗಳ ಹಿಂದೆ ಈ ದಂಪತಿ ಮಾಲ್ಡೀವ್ಸ್​​ಗೆ ಭೇಟಿ ನೀಡಿದ್ದರು. ‘ಕೆಜಿಎಫ್ 2’ ತೆರೆಕಂಡ ನಂತರ ಯಶ್ ಹಾಗೂ ರಾಧಿಕಾ ಪಂಡಿತ್ ಗೋವಾಗೆ ತೆರಳಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು.

6 / 6

Published On - 9:55 pm, Wed, 20 July 22

Follow Us
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ