AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Radhika Pandit: ಬರ್ತ್​ಡೇ ಗರ್ಲ್​ ರಾಧಿಕಾ ಪಂಡಿತ್ ಕ್ಯೂಟ್ ಫೋಟೋಗಳು

ರಾಧಿಕಾ ಪಂಡಿತ್ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎಂಬುದು ಅವರ ಅಭಿಮಾನಿಗಳ ಬಯಕೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ ಬರುತ್ತಲೇ ಇದೆ.

TV9 Web
| Edited By: |

Updated on: Mar 07, 2022 | 9:46 AM

Share
ನಟಿ ರಾಧಿಕಾ ಪಂಡಿತ್​ ಇಂದು (ಮಾರ್ಚ್​ 7) 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಕಡೆಯಿಂದ ಸೋಶಿಯಲ್​ ಮೀಡಿಯಾದಲ್ಲಿ ಶುಭಾಯಗಳು ಹರಿದು ಬರುತ್ತಿವೆ.

ನಟಿ ರಾಧಿಕಾ ಪಂಡಿತ್​ ಇಂದು (ಮಾರ್ಚ್​ 7) 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಕಡೆಯಿಂದ ಸೋಶಿಯಲ್​ ಮೀಡಿಯಾದಲ್ಲಿ ಶುಭಾಯಗಳು ಹರಿದು ಬರುತ್ತಿವೆ.

1 / 5
2008ರಲ್ಲಿ ತೆರೆಗೆ ಬಂದ ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ರಾಧಿಕಾ ಪಂಡಿತ್​. ಮೊದಲ ಸಿನಿಮಾದಲ್ಲೇ ಭರ್ಜರಿ ಯಶಸ್ಸು ಕಂಡರು. ಆ ನಂತರ ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು. ಧ್ರುವ ಸರ್ಜಾ, ಪುನೀತ್​ ರಾಜ್​ಕುಮಾರ್ ಸೇರಿ ಅನೇಕ ಸ್ಟಾರ್ ನಟರ ಜತೆ ರಾಧಿಕಾ ತೆರೆಹಂಚಿಕೊಂಡರು

2008ರಲ್ಲಿ ತೆರೆಗೆ ಬಂದ ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ರಾಧಿಕಾ ಪಂಡಿತ್​. ಮೊದಲ ಸಿನಿಮಾದಲ್ಲೇ ಭರ್ಜರಿ ಯಶಸ್ಸು ಕಂಡರು. ಆ ನಂತರ ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು. ಧ್ರುವ ಸರ್ಜಾ, ಪುನೀತ್​ ರಾಜ್​ಕುಮಾರ್ ಸೇರಿ ಅನೇಕ ಸ್ಟಾರ್ ನಟರ ಜತೆ ರಾಧಿಕಾ ತೆರೆಹಂಚಿಕೊಂಡರು

2 / 5
2016ರಲ್ಲಿ ತೆರೆಕಂಡ ‘ಸಂತು ಸ್ಟ್ರೇಟ್​ ಫಾರ್ವರ್ಡ್’ ಸಿನಿಮಾ ನಂತರದಲ್ಲಿ ಯಶ್​ ಜತೆ ರಾಧಿಕಾ ವಿವಾಹ ಆಯಿತು. ಆ ಬಳಿಕ ಅವರು ಚಿತ್ರರಂಗದಿಂದ ಒಂದು ಸಣ್ಣ ಬ್ರೇಕ್​ ಪಡೆದರು. 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮೀ ಪುರಾಣ’ ಚಿತ್ರದ ಮೂಲಕ ಅವರು ಮತ್ತೆ ಕಂಬ್ಯಾಕ್​ ಮಾಡಿದರು. ಆ ನಂತರ ಅವರು ಯಾವುದೇ ಸಿನಿಮಾ ಒಪ್ಪಿಕೊಳ್ಳಲಿಲ್ಲ.

2016ರಲ್ಲಿ ತೆರೆಕಂಡ ‘ಸಂತು ಸ್ಟ್ರೇಟ್​ ಫಾರ್ವರ್ಡ್’ ಸಿನಿಮಾ ನಂತರದಲ್ಲಿ ಯಶ್​ ಜತೆ ರಾಧಿಕಾ ವಿವಾಹ ಆಯಿತು. ಆ ಬಳಿಕ ಅವರು ಚಿತ್ರರಂಗದಿಂದ ಒಂದು ಸಣ್ಣ ಬ್ರೇಕ್​ ಪಡೆದರು. 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮೀ ಪುರಾಣ’ ಚಿತ್ರದ ಮೂಲಕ ಅವರು ಮತ್ತೆ ಕಂಬ್ಯಾಕ್​ ಮಾಡಿದರು. ಆ ನಂತರ ಅವರು ಯಾವುದೇ ಸಿನಿಮಾ ಒಪ್ಪಿಕೊಳ್ಳಲಿಲ್ಲ.

3 / 5
ರಾಧಿಕಾ ಪಂಡಿತ್ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎಂಬುದು ಅವರ ಅಭಿಮಾನಿಗಳ ಬಯಕೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ ಬರುತ್ತಲೇ ಇದೆ. ಆದರೆ, ರಾಧಿಕಾ ಪಂಡಿತ್ ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಂತಿಲ್ಲ. ಅವರು ಮಗಳು ಆಯ್ರಾ ಹಾಗೂ ಯಥರ್ವ್​ ಅವರ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ, ಅವರು ಚಿತ್ರರಂಗಕ್ಕೆ ಯಾವಾಗ ಮರಳುತ್ತಾರೆ ಅನ್ನೋದು ಪ್ರಶ್ನೆಯಾಗಿಯೇ ಉಳಿದಿದೆ.

ರಾಧಿಕಾ ಪಂಡಿತ್ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎಂಬುದು ಅವರ ಅಭಿಮಾನಿಗಳ ಬಯಕೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ ಬರುತ್ತಲೇ ಇದೆ. ಆದರೆ, ರಾಧಿಕಾ ಪಂಡಿತ್ ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಂತಿಲ್ಲ. ಅವರು ಮಗಳು ಆಯ್ರಾ ಹಾಗೂ ಯಥರ್ವ್​ ಅವರ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ, ಅವರು ಚಿತ್ರರಂಗಕ್ಕೆ ಯಾವಾಗ ಮರಳುತ್ತಾರೆ ಅನ್ನೋದು ಪ್ರಶ್ನೆಯಾಗಿಯೇ ಉಳಿದಿದೆ.

4 / 5
ಬರ್ತ್​ಡೇ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರಿಗೆ ಚಿತ್ರರಂಗಕ್ಕೆ ಮರಳುವಂತೆ ಅನೇಕರು ಒತ್ತಾಯ ಮಾಡಿದ್ದಾರೆ. ಅವರ ಮುಂದಿನ ಸಿನಿಮಾ ಬಗ್ಗೆ ಯಾವಾಗ ಘೋಷಣೆ ಆಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಬರ್ತ್​ಡೇ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರಿಗೆ ಚಿತ್ರರಂಗಕ್ಕೆ ಮರಳುವಂತೆ ಅನೇಕರು ಒತ್ತಾಯ ಮಾಡಿದ್ದಾರೆ. ಅವರ ಮುಂದಿನ ಸಿನಿಮಾ ಬಗ್ಗೆ ಯಾವಾಗ ಘೋಷಣೆ ಆಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

5 / 5
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್