Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Radhika Pandit: ಬರ್ತ್​ಡೇ ಗರ್ಲ್​ ರಾಧಿಕಾ ಪಂಡಿತ್ ಕ್ಯೂಟ್ ಫೋಟೋಗಳು

ರಾಧಿಕಾ ಪಂಡಿತ್ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎಂಬುದು ಅವರ ಅಭಿಮಾನಿಗಳ ಬಯಕೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ ಬರುತ್ತಲೇ ಇದೆ.

TV9 Web
| Updated By: Digi Tech Desk

Updated on: Mar 07, 2022 | 9:46 AM

ನಟಿ ರಾಧಿಕಾ ಪಂಡಿತ್​ ಇಂದು (ಮಾರ್ಚ್​ 7) 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಕಡೆಯಿಂದ ಸೋಶಿಯಲ್​ ಮೀಡಿಯಾದಲ್ಲಿ ಶುಭಾಯಗಳು ಹರಿದು ಬರುತ್ತಿವೆ.

ನಟಿ ರಾಧಿಕಾ ಪಂಡಿತ್​ ಇಂದು (ಮಾರ್ಚ್​ 7) 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಕಡೆಯಿಂದ ಸೋಶಿಯಲ್​ ಮೀಡಿಯಾದಲ್ಲಿ ಶುಭಾಯಗಳು ಹರಿದು ಬರುತ್ತಿವೆ.

1 / 5
2008ರಲ್ಲಿ ತೆರೆಗೆ ಬಂದ ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ರಾಧಿಕಾ ಪಂಡಿತ್​. ಮೊದಲ ಸಿನಿಮಾದಲ್ಲೇ ಭರ್ಜರಿ ಯಶಸ್ಸು ಕಂಡರು. ಆ ನಂತರ ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು. ಧ್ರುವ ಸರ್ಜಾ, ಪುನೀತ್​ ರಾಜ್​ಕುಮಾರ್ ಸೇರಿ ಅನೇಕ ಸ್ಟಾರ್ ನಟರ ಜತೆ ರಾಧಿಕಾ ತೆರೆಹಂಚಿಕೊಂಡರು

2008ರಲ್ಲಿ ತೆರೆಗೆ ಬಂದ ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ರಾಧಿಕಾ ಪಂಡಿತ್​. ಮೊದಲ ಸಿನಿಮಾದಲ್ಲೇ ಭರ್ಜರಿ ಯಶಸ್ಸು ಕಂಡರು. ಆ ನಂತರ ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು. ಧ್ರುವ ಸರ್ಜಾ, ಪುನೀತ್​ ರಾಜ್​ಕುಮಾರ್ ಸೇರಿ ಅನೇಕ ಸ್ಟಾರ್ ನಟರ ಜತೆ ರಾಧಿಕಾ ತೆರೆಹಂಚಿಕೊಂಡರು

2 / 5
2016ರಲ್ಲಿ ತೆರೆಕಂಡ ‘ಸಂತು ಸ್ಟ್ರೇಟ್​ ಫಾರ್ವರ್ಡ್’ ಸಿನಿಮಾ ನಂತರದಲ್ಲಿ ಯಶ್​ ಜತೆ ರಾಧಿಕಾ ವಿವಾಹ ಆಯಿತು. ಆ ಬಳಿಕ ಅವರು ಚಿತ್ರರಂಗದಿಂದ ಒಂದು ಸಣ್ಣ ಬ್ರೇಕ್​ ಪಡೆದರು. 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮೀ ಪುರಾಣ’ ಚಿತ್ರದ ಮೂಲಕ ಅವರು ಮತ್ತೆ ಕಂಬ್ಯಾಕ್​ ಮಾಡಿದರು. ಆ ನಂತರ ಅವರು ಯಾವುದೇ ಸಿನಿಮಾ ಒಪ್ಪಿಕೊಳ್ಳಲಿಲ್ಲ.

2016ರಲ್ಲಿ ತೆರೆಕಂಡ ‘ಸಂತು ಸ್ಟ್ರೇಟ್​ ಫಾರ್ವರ್ಡ್’ ಸಿನಿಮಾ ನಂತರದಲ್ಲಿ ಯಶ್​ ಜತೆ ರಾಧಿಕಾ ವಿವಾಹ ಆಯಿತು. ಆ ಬಳಿಕ ಅವರು ಚಿತ್ರರಂಗದಿಂದ ಒಂದು ಸಣ್ಣ ಬ್ರೇಕ್​ ಪಡೆದರು. 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮೀ ಪುರಾಣ’ ಚಿತ್ರದ ಮೂಲಕ ಅವರು ಮತ್ತೆ ಕಂಬ್ಯಾಕ್​ ಮಾಡಿದರು. ಆ ನಂತರ ಅವರು ಯಾವುದೇ ಸಿನಿಮಾ ಒಪ್ಪಿಕೊಳ್ಳಲಿಲ್ಲ.

3 / 5
ರಾಧಿಕಾ ಪಂಡಿತ್ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎಂಬುದು ಅವರ ಅಭಿಮಾನಿಗಳ ಬಯಕೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ ಬರುತ್ತಲೇ ಇದೆ. ಆದರೆ, ರಾಧಿಕಾ ಪಂಡಿತ್ ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಂತಿಲ್ಲ. ಅವರು ಮಗಳು ಆಯ್ರಾ ಹಾಗೂ ಯಥರ್ವ್​ ಅವರ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ, ಅವರು ಚಿತ್ರರಂಗಕ್ಕೆ ಯಾವಾಗ ಮರಳುತ್ತಾರೆ ಅನ್ನೋದು ಪ್ರಶ್ನೆಯಾಗಿಯೇ ಉಳಿದಿದೆ.

ರಾಧಿಕಾ ಪಂಡಿತ್ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎಂಬುದು ಅವರ ಅಭಿಮಾನಿಗಳ ಬಯಕೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ ಬರುತ್ತಲೇ ಇದೆ. ಆದರೆ, ರಾಧಿಕಾ ಪಂಡಿತ್ ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಂತಿಲ್ಲ. ಅವರು ಮಗಳು ಆಯ್ರಾ ಹಾಗೂ ಯಥರ್ವ್​ ಅವರ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ, ಅವರು ಚಿತ್ರರಂಗಕ್ಕೆ ಯಾವಾಗ ಮರಳುತ್ತಾರೆ ಅನ್ನೋದು ಪ್ರಶ್ನೆಯಾಗಿಯೇ ಉಳಿದಿದೆ.

4 / 5
ಬರ್ತ್​ಡೇ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರಿಗೆ ಚಿತ್ರರಂಗಕ್ಕೆ ಮರಳುವಂತೆ ಅನೇಕರು ಒತ್ತಾಯ ಮಾಡಿದ್ದಾರೆ. ಅವರ ಮುಂದಿನ ಸಿನಿಮಾ ಬಗ್ಗೆ ಯಾವಾಗ ಘೋಷಣೆ ಆಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಬರ್ತ್​ಡೇ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರಿಗೆ ಚಿತ್ರರಂಗಕ್ಕೆ ಮರಳುವಂತೆ ಅನೇಕರು ಒತ್ತಾಯ ಮಾಡಿದ್ದಾರೆ. ಅವರ ಮುಂದಿನ ಸಿನಿಮಾ ಬಗ್ಗೆ ಯಾವಾಗ ಘೋಷಣೆ ಆಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

5 / 5
Follow us
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ