AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Radhika Pandit: ಬರ್ತ್​ಡೇ ಗರ್ಲ್​ ರಾಧಿಕಾ ಪಂಡಿತ್ ಕ್ಯೂಟ್ ಫೋಟೋಗಳು

ರಾಧಿಕಾ ಪಂಡಿತ್ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎಂಬುದು ಅವರ ಅಭಿಮಾನಿಗಳ ಬಯಕೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ ಬರುತ್ತಲೇ ಇದೆ.

TV9 Web
| Edited By: |

Updated on: Mar 07, 2022 | 9:46 AM

Share
ನಟಿ ರಾಧಿಕಾ ಪಂಡಿತ್​ ಇಂದು (ಮಾರ್ಚ್​ 7) 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಕಡೆಯಿಂದ ಸೋಶಿಯಲ್​ ಮೀಡಿಯಾದಲ್ಲಿ ಶುಭಾಯಗಳು ಹರಿದು ಬರುತ್ತಿವೆ.

ನಟಿ ರಾಧಿಕಾ ಪಂಡಿತ್​ ಇಂದು (ಮಾರ್ಚ್​ 7) 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಪಾರ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಕಡೆಯಿಂದ ಸೋಶಿಯಲ್​ ಮೀಡಿಯಾದಲ್ಲಿ ಶುಭಾಯಗಳು ಹರಿದು ಬರುತ್ತಿವೆ.

1 / 5
2008ರಲ್ಲಿ ತೆರೆಗೆ ಬಂದ ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ರಾಧಿಕಾ ಪಂಡಿತ್​. ಮೊದಲ ಸಿನಿಮಾದಲ್ಲೇ ಭರ್ಜರಿ ಯಶಸ್ಸು ಕಂಡರು. ಆ ನಂತರ ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು. ಧ್ರುವ ಸರ್ಜಾ, ಪುನೀತ್​ ರಾಜ್​ಕುಮಾರ್ ಸೇರಿ ಅನೇಕ ಸ್ಟಾರ್ ನಟರ ಜತೆ ರಾಧಿಕಾ ತೆರೆಹಂಚಿಕೊಂಡರು

2008ರಲ್ಲಿ ತೆರೆಗೆ ಬಂದ ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ರಾಧಿಕಾ ಪಂಡಿತ್​. ಮೊದಲ ಸಿನಿಮಾದಲ್ಲೇ ಭರ್ಜರಿ ಯಶಸ್ಸು ಕಂಡರು. ಆ ನಂತರ ಸ್ಯಾಂಡಲ್​ವುಡ್​ನಲ್ಲಿ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದರು. ಧ್ರುವ ಸರ್ಜಾ, ಪುನೀತ್​ ರಾಜ್​ಕುಮಾರ್ ಸೇರಿ ಅನೇಕ ಸ್ಟಾರ್ ನಟರ ಜತೆ ರಾಧಿಕಾ ತೆರೆಹಂಚಿಕೊಂಡರು

2 / 5
2016ರಲ್ಲಿ ತೆರೆಕಂಡ ‘ಸಂತು ಸ್ಟ್ರೇಟ್​ ಫಾರ್ವರ್ಡ್’ ಸಿನಿಮಾ ನಂತರದಲ್ಲಿ ಯಶ್​ ಜತೆ ರಾಧಿಕಾ ವಿವಾಹ ಆಯಿತು. ಆ ಬಳಿಕ ಅವರು ಚಿತ್ರರಂಗದಿಂದ ಒಂದು ಸಣ್ಣ ಬ್ರೇಕ್​ ಪಡೆದರು. 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮೀ ಪುರಾಣ’ ಚಿತ್ರದ ಮೂಲಕ ಅವರು ಮತ್ತೆ ಕಂಬ್ಯಾಕ್​ ಮಾಡಿದರು. ಆ ನಂತರ ಅವರು ಯಾವುದೇ ಸಿನಿಮಾ ಒಪ್ಪಿಕೊಳ್ಳಲಿಲ್ಲ.

2016ರಲ್ಲಿ ತೆರೆಕಂಡ ‘ಸಂತು ಸ್ಟ್ರೇಟ್​ ಫಾರ್ವರ್ಡ್’ ಸಿನಿಮಾ ನಂತರದಲ್ಲಿ ಯಶ್​ ಜತೆ ರಾಧಿಕಾ ವಿವಾಹ ಆಯಿತು. ಆ ಬಳಿಕ ಅವರು ಚಿತ್ರರಂಗದಿಂದ ಒಂದು ಸಣ್ಣ ಬ್ರೇಕ್​ ಪಡೆದರು. 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮೀ ಪುರಾಣ’ ಚಿತ್ರದ ಮೂಲಕ ಅವರು ಮತ್ತೆ ಕಂಬ್ಯಾಕ್​ ಮಾಡಿದರು. ಆ ನಂತರ ಅವರು ಯಾವುದೇ ಸಿನಿಮಾ ಒಪ್ಪಿಕೊಳ್ಳಲಿಲ್ಲ.

3 / 5
ರಾಧಿಕಾ ಪಂಡಿತ್ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎಂಬುದು ಅವರ ಅಭಿಮಾನಿಗಳ ಬಯಕೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ ಬರುತ್ತಲೇ ಇದೆ. ಆದರೆ, ರಾಧಿಕಾ ಪಂಡಿತ್ ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಂತಿಲ್ಲ. ಅವರು ಮಗಳು ಆಯ್ರಾ ಹಾಗೂ ಯಥರ್ವ್​ ಅವರ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ, ಅವರು ಚಿತ್ರರಂಗಕ್ಕೆ ಯಾವಾಗ ಮರಳುತ್ತಾರೆ ಅನ್ನೋದು ಪ್ರಶ್ನೆಯಾಗಿಯೇ ಉಳಿದಿದೆ.

ರಾಧಿಕಾ ಪಂಡಿತ್ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಬೇಕು ಎಂಬುದು ಅವರ ಅಭಿಮಾನಿಗಳ ಬಯಕೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಒತ್ತಾಯ ಬರುತ್ತಲೇ ಇದೆ. ಆದರೆ, ರಾಧಿಕಾ ಪಂಡಿತ್ ಈ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಂತಿಲ್ಲ. ಅವರು ಮಗಳು ಆಯ್ರಾ ಹಾಗೂ ಯಥರ್ವ್​ ಅವರ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಹೀಗಾಗಿ, ಅವರು ಚಿತ್ರರಂಗಕ್ಕೆ ಯಾವಾಗ ಮರಳುತ್ತಾರೆ ಅನ್ನೋದು ಪ್ರಶ್ನೆಯಾಗಿಯೇ ಉಳಿದಿದೆ.

4 / 5
ಬರ್ತ್​ಡೇ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರಿಗೆ ಚಿತ್ರರಂಗಕ್ಕೆ ಮರಳುವಂತೆ ಅನೇಕರು ಒತ್ತಾಯ ಮಾಡಿದ್ದಾರೆ. ಅವರ ಮುಂದಿನ ಸಿನಿಮಾ ಬಗ್ಗೆ ಯಾವಾಗ ಘೋಷಣೆ ಆಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಬರ್ತ್​ಡೇ ಹಿನ್ನೆಲೆಯಲ್ಲಿ ರಾಧಿಕಾ ಪಂಡಿತ್ ಅವರಿಗೆ ಚಿತ್ರರಂಗಕ್ಕೆ ಮರಳುವಂತೆ ಅನೇಕರು ಒತ್ತಾಯ ಮಾಡಿದ್ದಾರೆ. ಅವರ ಮುಂದಿನ ಸಿನಿಮಾ ಬಗ್ಗೆ ಯಾವಾಗ ಘೋಷಣೆ ಆಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

5 / 5
Follow Us
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!