‘ನಿಮ್ಮ ಬಾಳಿನಲ್ಲಿ ಕತ್ತಲೆ ಕಳೆದು ಬೆಳಕು ಮೂಡಲಿ’; ರಾಧಿಕಾ ಪಂಡಿತ್ ದೀಪಾವಳಿ ವಿಶ್

ಎಲ್ಲ ಕಡೆಗಳಲ್ಲೂ ದೀಪಾವಳಿಯ ಸಂಭ್ರಮ ಜೋರಾಗಿದೆ. ಹಿಂದೂಗಳ ಮುಖ್ಯ ಹಬ್ಬಗಳಲ್ಲಿ ಇದೂ ಒಂದು. ದೀಪ ಬೆಳಗುವ ಮೂಲಕ ಹಬ್ಬದ ಆಚರಣೆ ಮಾಡಲಾಗುತ್ತಿದೆ. ನಟಿ ರಾಧಿಕಾ ಪಂಡಿತ್ ಕೂಡ ದೀಪಾವಳಿ ಆಚರಿಸಿದ್ದಾರೆ.

|

Updated on:Nov 12, 2023 | 11:46 AM

ರಾಧಿಕಾ ಪಂಡಿತ್ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ, ಅವರು ಅಭಿಮಾನಿಗಳಿಂದ ದೂರ ಆಗಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಆಗಾಗ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ.

ರಾಧಿಕಾ ಪಂಡಿತ್ ಅವರು ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ, ಅವರು ಅಭಿಮಾನಿಗಳಿಂದ ದೂರ ಆಗಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಆಗಾಗ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ.

1 / 6
ಈಗ ಎಲ್ಲ ಕಡೆಗಳಲ್ಲೂ ದೀಪಾವಳಿಯ ಸಂಭ್ರಮ ಜೋರಾಗಿದೆ. ಹಿಂದೂಗಳ ಮುಖ್ಯ ಹಬ್ಬಗಳಲ್ಲಿ ಇದೂ ಒಂದು. ದೀಪ ಬೆಳಗುವ ಮೂಲಕ ಹಬ್ಬದ ಆಚರಣೆ ಮಾಡಲಾಗುತ್ತಿದೆ. ನಟಿ ರಾಧಿಕಾ ಪಂಡಿತ್ ಕೂಡ ದೀಪಾವಳಿ ಆಚರಿಸಿದ್ದಾರೆ.

ಈಗ ಎಲ್ಲ ಕಡೆಗಳಲ್ಲೂ ದೀಪಾವಳಿಯ ಸಂಭ್ರಮ ಜೋರಾಗಿದೆ. ಹಿಂದೂಗಳ ಮುಖ್ಯ ಹಬ್ಬಗಳಲ್ಲಿ ಇದೂ ಒಂದು. ದೀಪ ಬೆಳಗುವ ಮೂಲಕ ಹಬ್ಬದ ಆಚರಣೆ ಮಾಡಲಾಗುತ್ತಿದೆ. ನಟಿ ರಾಧಿಕಾ ಪಂಡಿತ್ ಕೂಡ ದೀಪಾವಳಿ ಆಚರಿಸಿದ್ದಾರೆ.

2 / 6
ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಪಂಡಿತ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಮಕ್ಕಳು ಹಾಗೂ ಆಪ್ತರ ಜೊತೆ ಕಾಣಿಸಿಕೊಂಡಿದ್ದಾರೆ. ದೀಪ ಬೆಳಗಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ರಾಧಿಕಾ ಪಂಡಿತ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಮಕ್ಕಳು ಹಾಗೂ ಆಪ್ತರ ಜೊತೆ ಕಾಣಿಸಿಕೊಂಡಿದ್ದಾರೆ. ದೀಪ ಬೆಳಗಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

3 / 6
‘ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು. ನಿಮ್ಮ ಬಾಳಿನಲ್ಲಿ ಕತ್ತಲೆ ಕಳೆದು ಬೆಳಕು ಮೂಡಲಿ ಎಂದು ಹಾರೈಸುತ್ತೇನೆ’ ಎಂದು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು. ನಿಮ್ಮ ಬಾಳಿನಲ್ಲಿ ಕತ್ತಲೆ ಕಳೆದು ಬೆಳಕು ಮೂಡಲಿ ಎಂದು ಹಾರೈಸುತ್ತೇನೆ’ ಎಂದು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

4 / 6
ಯಶ್ ಹಾಗೂ ರಾಧಿಕಾ ಪಂಡಿತ್ ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕೂಡ ಪೋಸ್ ನೀಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ. ರಾಧಿಕಾ ಹಾಗೂ ಅವರ ಕುಟುಂಬಕ್ಕೆ ದೀಪಾವಳಿಯ ಶುಭಾಶಯ ಕೋರಲಾಗುತ್ತಿದೆ.

ಯಶ್ ಹಾಗೂ ರಾಧಿಕಾ ಪಂಡಿತ್ ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಕೂಡ ಪೋಸ್ ನೀಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ. ರಾಧಿಕಾ ಹಾಗೂ ಅವರ ಕುಟುಂಬಕ್ಕೆ ದೀಪಾವಳಿಯ ಶುಭಾಶಯ ಕೋರಲಾಗುತ್ತಿದೆ.

5 / 6
ರಾಧಿಕಾ ಪಂಡಿತ್ ಅವರು ಸದ್ಯ ಕುಟುಂಬದ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಅವರು ಚಿತ್ರರಂಗದಿಂದ ದೂರವೇ ಇದ್ದಾರೆ. ಸಿನಿಮಾ ಕೆಲಸಕ್ಕೆ ಮರಳಲಿ ಅನ್ನೋದು ಅಭಿಮಾನಿಗಳ ಕೋರಿಕೆ.

ರಾಧಿಕಾ ಪಂಡಿತ್ ಅವರು ಸದ್ಯ ಕುಟುಂಬದ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಅವರು ಚಿತ್ರರಂಗದಿಂದ ದೂರವೇ ಇದ್ದಾರೆ. ಸಿನಿಮಾ ಕೆಲಸಕ್ಕೆ ಮರಳಲಿ ಅನ್ನೋದು ಅಭಿಮಾನಿಗಳ ಕೋರಿಕೆ.

6 / 6

Published On - 11:45 am, Sun, 12 November 23

Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್