AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್ ಮನೆಯಲ್ಲಿ ಯುಗಾದಿ ಸಂಭ್ರಮ; ಹೋಳಿಗೆ ಊಟ ಸವಿದ ಯಶ್​ ಕುಟುಂಬ

ಯಶ್ ಸದ್ಯ, ‘ಕೆಜಿಎಫ್​ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ತಂಡದ ಜತೆ ದೆಹಲಿಗೆ ತೆರಳಿದ್ದರು. ಹಬ್ಬದ ನಿಮಿತ್ತ ಇಂದು ಅವರು ಪ್ರಚಾರ ಕಾರ್ಯಕ್ಕೆ ಬ್ರೇಕ್​ ಕೊಟ್ಟು, ಕುಟುಂಬದವರ ಜತೆ ಸಮಯ ಕಳೆದಿದ್ದಾರೆ.

TV9 Web
| Edited By: |

Updated on:Apr 02, 2022 | 7:37 PM

Share
ಇಂದು (ಏಪ್ರಿಲ್​ 2) ಹಿಂದೂಗಳ ವಿಶೇಷ ಹಬ್ಬ ಯುಗಾದಿಯನ್ನು ಆಚರಿಸಲಾಗಿದೆ. ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ರಾಧಿಕಾ ಪಂಡಿತ್ ಕೂಡ ಯುಗಾದಿ ಹಬ್ಬವನ್ನು ಕುಟುಂಬದವರ ಜತೆ ಆಚರಿಸಿಕೊಂಡಿದ್ದಾರೆ.

ಇಂದು (ಏಪ್ರಿಲ್​ 2) ಹಿಂದೂಗಳ ವಿಶೇಷ ಹಬ್ಬ ಯುಗಾದಿಯನ್ನು ಆಚರಿಸಲಾಗಿದೆ. ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ರಾಧಿಕಾ ಪಂಡಿತ್ ಕೂಡ ಯುಗಾದಿ ಹಬ್ಬವನ್ನು ಕುಟುಂಬದವರ ಜತೆ ಆಚರಿಸಿಕೊಂಡಿದ್ದಾರೆ.

1 / 5
ಯಶ್ ಸದ್ಯ, ‘ಕೆಜಿಎಫ್​ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ತಂಡದ ಜತೆ ದೆಹಲಿಗೆ ತೆರಳಿದ್ದರು. ಹಬ್ಬದ ನಿಮಿತ್ತ ಇಂದು ಅವರು ಪ್ರಚಾರ ಕಾರ್ಯಕ್ಕೆ ಬ್ರೇಕ್​ ಕೊಟ್ಟು, ಕುಟುಂಬದವರ ಜತೆ ಸಮಯ ಕಳೆದಿದ್ದಾರೆ.

ಯಶ್ ಸದ್ಯ, ‘ಕೆಜಿಎಫ್​ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ತಂಡದ ಜತೆ ದೆಹಲಿಗೆ ತೆರಳಿದ್ದರು. ಹಬ್ಬದ ನಿಮಿತ್ತ ಇಂದು ಅವರು ಪ್ರಚಾರ ಕಾರ್ಯಕ್ಕೆ ಬ್ರೇಕ್​ ಕೊಟ್ಟು, ಕುಟುಂಬದವರ ಜತೆ ಸಮಯ ಕಳೆದಿದ್ದಾರೆ.

2 / 5
ರಾಧಿಕಾ ಪಂಡಿತ್ ಅವರು ಪತಿ ಯಶ್​, ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಹೋಳಿಗೆ ಊಟ ಸವಿದಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಧಿಕಾ ಪಂಡಿತ್ ಅವರು ಪತಿ ಯಶ್​, ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಹೋಳಿಗೆ ಊಟ ಸವಿದಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಇದರ ಜತೆಗೆ, ತಮ್ಮ ಅಭಿಮಾನಿಗಳಿಗೆ ರಾಧಿಕಾ ಪಂಡಿತ್​ ಯುಗಾದಿ ಶುಭಾಶಯ ತಿಳಿಸಿದ್ದಾರೆ. ಅಭಿಮಾನಿಗಳು ಕಮೆಂಟ್ ಬಾಕ್ಸ್​ನಲ್ಲಿ ನಟಿಗೆ ಯುಗಾದಿ ಶುಭಾಶಯ ಹೇಳಿದ್ದಾರೆ.

ಇದರ ಜತೆಗೆ, ತಮ್ಮ ಅಭಿಮಾನಿಗಳಿಗೆ ರಾಧಿಕಾ ಪಂಡಿತ್​ ಯುಗಾದಿ ಶುಭಾಶಯ ತಿಳಿಸಿದ್ದಾರೆ. ಅಭಿಮಾನಿಗಳು ಕಮೆಂಟ್ ಬಾಕ್ಸ್​ನಲ್ಲಿ ನಟಿಗೆ ಯುಗಾದಿ ಶುಭಾಶಯ ಹೇಳಿದ್ದಾರೆ.

4 / 5
ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕುಟುಂಬದ ಜತೆ ಕಳೆಯುವ ಸಮಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕುಟುಂಬದ ಜತೆ ಕಳೆಯುವ ಸಮಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

5 / 5

Published On - 7:31 pm, Sat, 2 April 22

Follow Us
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!