AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್ ಮನೆಯಲ್ಲಿ ಯುಗಾದಿ ಸಂಭ್ರಮ; ಹೋಳಿಗೆ ಊಟ ಸವಿದ ಯಶ್​ ಕುಟುಂಬ

ಯಶ್ ಸದ್ಯ, ‘ಕೆಜಿಎಫ್​ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ತಂಡದ ಜತೆ ದೆಹಲಿಗೆ ತೆರಳಿದ್ದರು. ಹಬ್ಬದ ನಿಮಿತ್ತ ಇಂದು ಅವರು ಪ್ರಚಾರ ಕಾರ್ಯಕ್ಕೆ ಬ್ರೇಕ್​ ಕೊಟ್ಟು, ಕುಟುಂಬದವರ ಜತೆ ಸಮಯ ಕಳೆದಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Apr 02, 2022 | 7:37 PM

Share
ಇಂದು (ಏಪ್ರಿಲ್​ 2) ಹಿಂದೂಗಳ ವಿಶೇಷ ಹಬ್ಬ ಯುಗಾದಿಯನ್ನು ಆಚರಿಸಲಾಗಿದೆ. ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ರಾಧಿಕಾ ಪಂಡಿತ್ ಕೂಡ ಯುಗಾದಿ ಹಬ್ಬವನ್ನು ಕುಟುಂಬದವರ ಜತೆ ಆಚರಿಸಿಕೊಂಡಿದ್ದಾರೆ.

ಇಂದು (ಏಪ್ರಿಲ್​ 2) ಹಿಂದೂಗಳ ವಿಶೇಷ ಹಬ್ಬ ಯುಗಾದಿಯನ್ನು ಆಚರಿಸಲಾಗಿದೆ. ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ರಾಧಿಕಾ ಪಂಡಿತ್ ಕೂಡ ಯುಗಾದಿ ಹಬ್ಬವನ್ನು ಕುಟುಂಬದವರ ಜತೆ ಆಚರಿಸಿಕೊಂಡಿದ್ದಾರೆ.

1 / 5
ಯಶ್ ಸದ್ಯ, ‘ಕೆಜಿಎಫ್​ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ತಂಡದ ಜತೆ ದೆಹಲಿಗೆ ತೆರಳಿದ್ದರು. ಹಬ್ಬದ ನಿಮಿತ್ತ ಇಂದು ಅವರು ಪ್ರಚಾರ ಕಾರ್ಯಕ್ಕೆ ಬ್ರೇಕ್​ ಕೊಟ್ಟು, ಕುಟುಂಬದವರ ಜತೆ ಸಮಯ ಕಳೆದಿದ್ದಾರೆ.

ಯಶ್ ಸದ್ಯ, ‘ಕೆಜಿಎಫ್​ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ತಂಡದ ಜತೆ ದೆಹಲಿಗೆ ತೆರಳಿದ್ದರು. ಹಬ್ಬದ ನಿಮಿತ್ತ ಇಂದು ಅವರು ಪ್ರಚಾರ ಕಾರ್ಯಕ್ಕೆ ಬ್ರೇಕ್​ ಕೊಟ್ಟು, ಕುಟುಂಬದವರ ಜತೆ ಸಮಯ ಕಳೆದಿದ್ದಾರೆ.

2 / 5
ರಾಧಿಕಾ ಪಂಡಿತ್ ಅವರು ಪತಿ ಯಶ್​, ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಹೋಳಿಗೆ ಊಟ ಸವಿದಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಧಿಕಾ ಪಂಡಿತ್ ಅವರು ಪತಿ ಯಶ್​, ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಹೋಳಿಗೆ ಊಟ ಸವಿದಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಇದರ ಜತೆಗೆ, ತಮ್ಮ ಅಭಿಮಾನಿಗಳಿಗೆ ರಾಧಿಕಾ ಪಂಡಿತ್​ ಯುಗಾದಿ ಶುಭಾಶಯ ತಿಳಿಸಿದ್ದಾರೆ. ಅಭಿಮಾನಿಗಳು ಕಮೆಂಟ್ ಬಾಕ್ಸ್​ನಲ್ಲಿ ನಟಿಗೆ ಯುಗಾದಿ ಶುಭಾಶಯ ಹೇಳಿದ್ದಾರೆ.

ಇದರ ಜತೆಗೆ, ತಮ್ಮ ಅಭಿಮಾನಿಗಳಿಗೆ ರಾಧಿಕಾ ಪಂಡಿತ್​ ಯುಗಾದಿ ಶುಭಾಶಯ ತಿಳಿಸಿದ್ದಾರೆ. ಅಭಿಮಾನಿಗಳು ಕಮೆಂಟ್ ಬಾಕ್ಸ್​ನಲ್ಲಿ ನಟಿಗೆ ಯುಗಾದಿ ಶುಭಾಶಯ ಹೇಳಿದ್ದಾರೆ.

4 / 5
ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕುಟುಂಬದ ಜತೆ ಕಳೆಯುವ ಸಮಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕುಟುಂಬದ ಜತೆ ಕಳೆಯುವ ಸಮಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

5 / 5

Published On - 7:31 pm, Sat, 2 April 22

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ