AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್ ಮನೆಯಲ್ಲಿ ಯುಗಾದಿ ಸಂಭ್ರಮ; ಹೋಳಿಗೆ ಊಟ ಸವಿದ ಯಶ್​ ಕುಟುಂಬ

ಯಶ್ ಸದ್ಯ, ‘ಕೆಜಿಎಫ್​ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ತಂಡದ ಜತೆ ದೆಹಲಿಗೆ ತೆರಳಿದ್ದರು. ಹಬ್ಬದ ನಿಮಿತ್ತ ಇಂದು ಅವರು ಪ್ರಚಾರ ಕಾರ್ಯಕ್ಕೆ ಬ್ರೇಕ್​ ಕೊಟ್ಟು, ಕುಟುಂಬದವರ ಜತೆ ಸಮಯ ಕಳೆದಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Apr 02, 2022 | 7:37 PM

Share
ಇಂದು (ಏಪ್ರಿಲ್​ 2) ಹಿಂದೂಗಳ ವಿಶೇಷ ಹಬ್ಬ ಯುಗಾದಿಯನ್ನು ಆಚರಿಸಲಾಗಿದೆ. ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ರಾಧಿಕಾ ಪಂಡಿತ್ ಕೂಡ ಯುಗಾದಿ ಹಬ್ಬವನ್ನು ಕುಟುಂಬದವರ ಜತೆ ಆಚರಿಸಿಕೊಂಡಿದ್ದಾರೆ.

ಇಂದು (ಏಪ್ರಿಲ್​ 2) ಹಿಂದೂಗಳ ವಿಶೇಷ ಹಬ್ಬ ಯುಗಾದಿಯನ್ನು ಆಚರಿಸಲಾಗಿದೆ. ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳವರೆಗೆ ಎಲ್ಲರೂ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ರಾಧಿಕಾ ಪಂಡಿತ್ ಕೂಡ ಯುಗಾದಿ ಹಬ್ಬವನ್ನು ಕುಟುಂಬದವರ ಜತೆ ಆಚರಿಸಿಕೊಂಡಿದ್ದಾರೆ.

1 / 5
ಯಶ್ ಸದ್ಯ, ‘ಕೆಜಿಎಫ್​ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ತಂಡದ ಜತೆ ದೆಹಲಿಗೆ ತೆರಳಿದ್ದರು. ಹಬ್ಬದ ನಿಮಿತ್ತ ಇಂದು ಅವರು ಪ್ರಚಾರ ಕಾರ್ಯಕ್ಕೆ ಬ್ರೇಕ್​ ಕೊಟ್ಟು, ಕುಟುಂಬದವರ ಜತೆ ಸಮಯ ಕಳೆದಿದ್ದಾರೆ.

ಯಶ್ ಸದ್ಯ, ‘ಕೆಜಿಎಫ್​ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ತಂಡದ ಜತೆ ದೆಹಲಿಗೆ ತೆರಳಿದ್ದರು. ಹಬ್ಬದ ನಿಮಿತ್ತ ಇಂದು ಅವರು ಪ್ರಚಾರ ಕಾರ್ಯಕ್ಕೆ ಬ್ರೇಕ್​ ಕೊಟ್ಟು, ಕುಟುಂಬದವರ ಜತೆ ಸಮಯ ಕಳೆದಿದ್ದಾರೆ.

2 / 5
ರಾಧಿಕಾ ಪಂಡಿತ್ ಅವರು ಪತಿ ಯಶ್​, ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಹೋಳಿಗೆ ಊಟ ಸವಿದಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಧಿಕಾ ಪಂಡಿತ್ ಅವರು ಪತಿ ಯಶ್​, ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಹೋಳಿಗೆ ಊಟ ಸವಿದಿದ್ದಾರೆ. ಈ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಇದರ ಜತೆಗೆ, ತಮ್ಮ ಅಭಿಮಾನಿಗಳಿಗೆ ರಾಧಿಕಾ ಪಂಡಿತ್​ ಯುಗಾದಿ ಶುಭಾಶಯ ತಿಳಿಸಿದ್ದಾರೆ. ಅಭಿಮಾನಿಗಳು ಕಮೆಂಟ್ ಬಾಕ್ಸ್​ನಲ್ಲಿ ನಟಿಗೆ ಯುಗಾದಿ ಶುಭಾಶಯ ಹೇಳಿದ್ದಾರೆ.

ಇದರ ಜತೆಗೆ, ತಮ್ಮ ಅಭಿಮಾನಿಗಳಿಗೆ ರಾಧಿಕಾ ಪಂಡಿತ್​ ಯುಗಾದಿ ಶುಭಾಶಯ ತಿಳಿಸಿದ್ದಾರೆ. ಅಭಿಮಾನಿಗಳು ಕಮೆಂಟ್ ಬಾಕ್ಸ್​ನಲ್ಲಿ ನಟಿಗೆ ಯುಗಾದಿ ಶುಭಾಶಯ ಹೇಳಿದ್ದಾರೆ.

4 / 5
ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕುಟುಂಬದ ಜತೆ ಕಳೆಯುವ ಸಮಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕುಟುಂಬದ ಜತೆ ಕಳೆಯುವ ಸಮಯವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

5 / 5

Published On - 7:31 pm, Sat, 2 April 22

ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ರೀಲ್ಸ್ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿ, ಯುವಕ ಸಾವು: ವಿಡಿಯೋ ವೈರಲ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್
ಮ್ಯಾಟ್ ಹೆನ್ರಿ ಮಾರಕ ದಾಳಿ: 20 ಎಸೆತಗಳಲ್ಲಿ 16 ಡಾಟ್ ಬಾಲ್, 2 ವಿಕೆಟ್