AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಹೇಗಿತ್ತು ನೋಡಿ ರಾಧಿಕಾ ಪಂಡಿತ್​ ಮನೆಯ ಕ್ರಿಸ್​ಮಸ್​ ಸೆಲೆಬ್ರೇಷನ್​

ಇದಕ್ಕೂ ಮೊದಲು ಸ್ಟೇಟಸ್​ನಲ್ಲಿ ಕೆಲ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ಸಾಂಟಾ ಕ್ಲಾಸ್​ ಟೋಪಿ ಧರಿಸಿದ್ದಾರೆ.

TV9 Web
| Edited By: |

Updated on: Dec 26, 2021 | 1:54 PM

Share
ಕೆಲ ಸೆಲೆಬ್ರಿಟಿಗಳ ಮನೆಯಲ್ಲೂ ಕ್ರಿಸ್​ಮಸ್​​ಅನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಲಾಗುತ್ತಿದೆ.

ಕೆಲ ಸೆಲೆಬ್ರಿಟಿಗಳ ಮನೆಯಲ್ಲೂ ಕ್ರಿಸ್​ಮಸ್​​ಅನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಲಾಗುತ್ತಿದೆ.

1 / 5
ಇದಕ್ಕೆ ರಾಧಿಕಾ ಪಂಡಿತ್​ ಹಾಗೂ ಯಶ್​ ಕುಟುಂಬ ಕೂಡ ಹೊರತಾಗಿಲ್ಲ. ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಸೇರಿ ಡಿಸೆಂಬರ್​ 25ರಂದು ಈ ಜೋಡಿ ಹಬ್ಬವನ್ನು ಆಚರಿಸಿದೆ. ಈ ಫೋಟೋಗಳು ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಇದಕ್ಕೆ ರಾಧಿಕಾ ಪಂಡಿತ್​ ಹಾಗೂ ಯಶ್​ ಕುಟುಂಬ ಕೂಡ ಹೊರತಾಗಿಲ್ಲ. ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಸೇರಿ ಡಿಸೆಂಬರ್​ 25ರಂದು ಈ ಜೋಡಿ ಹಬ್ಬವನ್ನು ಆಚರಿಸಿದೆ. ಈ ಫೋಟೋಗಳು ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

2 / 5
ಯಶ್​ ಹಾಗೂ ರಾಧಿಕಾ ಪಂಡಿತ್​ ಮನೆಯಲ್ಲಿ ಚಿಕ್ಕದಾಗಿ ಕ್ರಿಸ್​ಮಸ್​ ಟ್ರೀ ಒಂದನ್ನು ಇಡಲಾಗಿದೆ. ಈ ಮರಕ್ಕೆ ಚೆಂದದ ಅಲಂಕಾರ ಮಾಡಲಾಗಿದೆ.

ಯಶ್​ ಹಾಗೂ ರಾಧಿಕಾ ಪಂಡಿತ್​ ಮನೆಯಲ್ಲಿ ಚಿಕ್ಕದಾಗಿ ಕ್ರಿಸ್​ಮಸ್​ ಟ್ರೀ ಒಂದನ್ನು ಇಡಲಾಗಿದೆ. ಈ ಮರಕ್ಕೆ ಚೆಂದದ ಅಲಂಕಾರ ಮಾಡಲಾಗಿದೆ.

3 / 5
ಈ ಫೋಟೋಗೆ ಕ್ಯಾಪ್ಶನ್​ ನೀಡಿರುವ ರಾಧಿಕಾ ಪಂಡಿತ್​, ‘ನಮ್ಮ ಮನೆಯಲ್ಲಿ ಸಾಂಟಾ ಹಸಿರು ಉಡುಗೆ ತೊಟ್ಟಿದ್ದಾನೆ. ಮೇರಿ ಕ್ರಿಸ್​ಮಸ್​’ ಎಂದು ಬರೆದುಕೊಂಡಿದ್ದಾರೆ. ಈ ಚಿತ್ರದಲ್ಲಿ ಯಥರ್ವ್​ ಹಸಿರು ಬಣ್ಣದ ಬಟ್ಟೆ ತೊಟ್ಟಿದ್ದಾರೆ.

ಈ ಫೋಟೋಗೆ ಕ್ಯಾಪ್ಶನ್​ ನೀಡಿರುವ ರಾಧಿಕಾ ಪಂಡಿತ್​, ‘ನಮ್ಮ ಮನೆಯಲ್ಲಿ ಸಾಂಟಾ ಹಸಿರು ಉಡುಗೆ ತೊಟ್ಟಿದ್ದಾನೆ. ಮೇರಿ ಕ್ರಿಸ್​ಮಸ್​’ ಎಂದು ಬರೆದುಕೊಂಡಿದ್ದಾರೆ. ಈ ಚಿತ್ರದಲ್ಲಿ ಯಥರ್ವ್​ ಹಸಿರು ಬಣ್ಣದ ಬಟ್ಟೆ ತೊಟ್ಟಿದ್ದಾರೆ.

4 / 5
ಇದಕ್ಕೂ ಮೊದಲು ಸ್ಟೇಟಸ್​ನಲ್ಲಿ ಕೆಲ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ಸಾಂಟಾ ಕ್ಲಾಸ್​ ಟೋಪಿ ಧರಿಸಿದ್ದಾರೆ.

ಇದಕ್ಕೂ ಮೊದಲು ಸ್ಟೇಟಸ್​ನಲ್ಲಿ ಕೆಲ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ಸಾಂಟಾ ಕ್ಲಾಸ್​ ಟೋಪಿ ಧರಿಸಿದ್ದಾರೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ