Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಹೇಗಿತ್ತು ನೋಡಿ ರಾಧಿಕಾ ಪಂಡಿತ್​ ಮನೆಯ ಕ್ರಿಸ್​ಮಸ್​ ಸೆಲೆಬ್ರೇಷನ್​

ಇದಕ್ಕೂ ಮೊದಲು ಸ್ಟೇಟಸ್​ನಲ್ಲಿ ಕೆಲ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ಸಾಂಟಾ ಕ್ಲಾಸ್​ ಟೋಪಿ ಧರಿಸಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 26, 2021 | 1:54 PM

ಕೆಲ ಸೆಲೆಬ್ರಿಟಿಗಳ ಮನೆಯಲ್ಲೂ ಕ್ರಿಸ್​ಮಸ್​​ಅನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಲಾಗುತ್ತಿದೆ.

ಕೆಲ ಸೆಲೆಬ್ರಿಟಿಗಳ ಮನೆಯಲ್ಲೂ ಕ್ರಿಸ್​ಮಸ್​​ಅನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಲಾಗುತ್ತಿದೆ.

1 / 5
ಇದಕ್ಕೆ ರಾಧಿಕಾ ಪಂಡಿತ್​ ಹಾಗೂ ಯಶ್​ ಕುಟುಂಬ ಕೂಡ ಹೊರತಾಗಿಲ್ಲ. ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಸೇರಿ ಡಿಸೆಂಬರ್​ 25ರಂದು ಈ ಜೋಡಿ ಹಬ್ಬವನ್ನು ಆಚರಿಸಿದೆ. ಈ ಫೋಟೋಗಳು ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಇದಕ್ಕೆ ರಾಧಿಕಾ ಪಂಡಿತ್​ ಹಾಗೂ ಯಶ್​ ಕುಟುಂಬ ಕೂಡ ಹೊರತಾಗಿಲ್ಲ. ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಸೇರಿ ಡಿಸೆಂಬರ್​ 25ರಂದು ಈ ಜೋಡಿ ಹಬ್ಬವನ್ನು ಆಚರಿಸಿದೆ. ಈ ಫೋಟೋಗಳು ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

2 / 5
ಯಶ್​ ಹಾಗೂ ರಾಧಿಕಾ ಪಂಡಿತ್​ ಮನೆಯಲ್ಲಿ ಚಿಕ್ಕದಾಗಿ ಕ್ರಿಸ್​ಮಸ್​ ಟ್ರೀ ಒಂದನ್ನು ಇಡಲಾಗಿದೆ. ಈ ಮರಕ್ಕೆ ಚೆಂದದ ಅಲಂಕಾರ ಮಾಡಲಾಗಿದೆ.

ಯಶ್​ ಹಾಗೂ ರಾಧಿಕಾ ಪಂಡಿತ್​ ಮನೆಯಲ್ಲಿ ಚಿಕ್ಕದಾಗಿ ಕ್ರಿಸ್​ಮಸ್​ ಟ್ರೀ ಒಂದನ್ನು ಇಡಲಾಗಿದೆ. ಈ ಮರಕ್ಕೆ ಚೆಂದದ ಅಲಂಕಾರ ಮಾಡಲಾಗಿದೆ.

3 / 5
ಈ ಫೋಟೋಗೆ ಕ್ಯಾಪ್ಶನ್​ ನೀಡಿರುವ ರಾಧಿಕಾ ಪಂಡಿತ್​, ‘ನಮ್ಮ ಮನೆಯಲ್ಲಿ ಸಾಂಟಾ ಹಸಿರು ಉಡುಗೆ ತೊಟ್ಟಿದ್ದಾನೆ. ಮೇರಿ ಕ್ರಿಸ್​ಮಸ್​’ ಎಂದು ಬರೆದುಕೊಂಡಿದ್ದಾರೆ. ಈ ಚಿತ್ರದಲ್ಲಿ ಯಥರ್ವ್​ ಹಸಿರು ಬಣ್ಣದ ಬಟ್ಟೆ ತೊಟ್ಟಿದ್ದಾರೆ.

ಈ ಫೋಟೋಗೆ ಕ್ಯಾಪ್ಶನ್​ ನೀಡಿರುವ ರಾಧಿಕಾ ಪಂಡಿತ್​, ‘ನಮ್ಮ ಮನೆಯಲ್ಲಿ ಸಾಂಟಾ ಹಸಿರು ಉಡುಗೆ ತೊಟ್ಟಿದ್ದಾನೆ. ಮೇರಿ ಕ್ರಿಸ್​ಮಸ್​’ ಎಂದು ಬರೆದುಕೊಂಡಿದ್ದಾರೆ. ಈ ಚಿತ್ರದಲ್ಲಿ ಯಥರ್ವ್​ ಹಸಿರು ಬಣ್ಣದ ಬಟ್ಟೆ ತೊಟ್ಟಿದ್ದಾರೆ.

4 / 5
ಇದಕ್ಕೂ ಮೊದಲು ಸ್ಟೇಟಸ್​ನಲ್ಲಿ ಕೆಲ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ಸಾಂಟಾ ಕ್ಲಾಸ್​ ಟೋಪಿ ಧರಿಸಿದ್ದಾರೆ.

ಇದಕ್ಕೂ ಮೊದಲು ಸ್ಟೇಟಸ್​ನಲ್ಲಿ ಕೆಲ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ಸಾಂಟಾ ಕ್ಲಾಸ್​ ಟೋಪಿ ಧರಿಸಿದ್ದಾರೆ.

5 / 5
Follow us
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ