AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ಹೇಗಿತ್ತು ನೋಡಿ ರಾಧಿಕಾ ಪಂಡಿತ್​ ಮನೆಯ ಕ್ರಿಸ್​ಮಸ್​ ಸೆಲೆಬ್ರೇಷನ್​

ಇದಕ್ಕೂ ಮೊದಲು ಸ್ಟೇಟಸ್​ನಲ್ಲಿ ಕೆಲ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ಸಾಂಟಾ ಕ್ಲಾಸ್​ ಟೋಪಿ ಧರಿಸಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 26, 2021 | 1:54 PM

Share
ಕೆಲ ಸೆಲೆಬ್ರಿಟಿಗಳ ಮನೆಯಲ್ಲೂ ಕ್ರಿಸ್​ಮಸ್​​ಅನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಲಾಗುತ್ತಿದೆ.

ಕೆಲ ಸೆಲೆಬ್ರಿಟಿಗಳ ಮನೆಯಲ್ಲೂ ಕ್ರಿಸ್​ಮಸ್​​ಅನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಲಾಗುತ್ತಿದೆ.

1 / 5
ಇದಕ್ಕೆ ರಾಧಿಕಾ ಪಂಡಿತ್​ ಹಾಗೂ ಯಶ್​ ಕುಟುಂಬ ಕೂಡ ಹೊರತಾಗಿಲ್ಲ. ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಸೇರಿ ಡಿಸೆಂಬರ್​ 25ರಂದು ಈ ಜೋಡಿ ಹಬ್ಬವನ್ನು ಆಚರಿಸಿದೆ. ಈ ಫೋಟೋಗಳು ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಇದಕ್ಕೆ ರಾಧಿಕಾ ಪಂಡಿತ್​ ಹಾಗೂ ಯಶ್​ ಕುಟುಂಬ ಕೂಡ ಹೊರತಾಗಿಲ್ಲ. ಮಕ್ಕಳಾದ ಆಯ್ರಾ ಹಾಗೂ ಯಥರ್ವ್​ ಜತೆ ಸೇರಿ ಡಿಸೆಂಬರ್​ 25ರಂದು ಈ ಜೋಡಿ ಹಬ್ಬವನ್ನು ಆಚರಿಸಿದೆ. ಈ ಫೋಟೋಗಳು ಈಗ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

2 / 5
ಯಶ್​ ಹಾಗೂ ರಾಧಿಕಾ ಪಂಡಿತ್​ ಮನೆಯಲ್ಲಿ ಚಿಕ್ಕದಾಗಿ ಕ್ರಿಸ್​ಮಸ್​ ಟ್ರೀ ಒಂದನ್ನು ಇಡಲಾಗಿದೆ. ಈ ಮರಕ್ಕೆ ಚೆಂದದ ಅಲಂಕಾರ ಮಾಡಲಾಗಿದೆ.

ಯಶ್​ ಹಾಗೂ ರಾಧಿಕಾ ಪಂಡಿತ್​ ಮನೆಯಲ್ಲಿ ಚಿಕ್ಕದಾಗಿ ಕ್ರಿಸ್​ಮಸ್​ ಟ್ರೀ ಒಂದನ್ನು ಇಡಲಾಗಿದೆ. ಈ ಮರಕ್ಕೆ ಚೆಂದದ ಅಲಂಕಾರ ಮಾಡಲಾಗಿದೆ.

3 / 5
ಈ ಫೋಟೋಗೆ ಕ್ಯಾಪ್ಶನ್​ ನೀಡಿರುವ ರಾಧಿಕಾ ಪಂಡಿತ್​, ‘ನಮ್ಮ ಮನೆಯಲ್ಲಿ ಸಾಂಟಾ ಹಸಿರು ಉಡುಗೆ ತೊಟ್ಟಿದ್ದಾನೆ. ಮೇರಿ ಕ್ರಿಸ್​ಮಸ್​’ ಎಂದು ಬರೆದುಕೊಂಡಿದ್ದಾರೆ. ಈ ಚಿತ್ರದಲ್ಲಿ ಯಥರ್ವ್​ ಹಸಿರು ಬಣ್ಣದ ಬಟ್ಟೆ ತೊಟ್ಟಿದ್ದಾರೆ.

ಈ ಫೋಟೋಗೆ ಕ್ಯಾಪ್ಶನ್​ ನೀಡಿರುವ ರಾಧಿಕಾ ಪಂಡಿತ್​, ‘ನಮ್ಮ ಮನೆಯಲ್ಲಿ ಸಾಂಟಾ ಹಸಿರು ಉಡುಗೆ ತೊಟ್ಟಿದ್ದಾನೆ. ಮೇರಿ ಕ್ರಿಸ್​ಮಸ್​’ ಎಂದು ಬರೆದುಕೊಂಡಿದ್ದಾರೆ. ಈ ಚಿತ್ರದಲ್ಲಿ ಯಥರ್ವ್​ ಹಸಿರು ಬಣ್ಣದ ಬಟ್ಟೆ ತೊಟ್ಟಿದ್ದಾರೆ.

4 / 5
ಇದಕ್ಕೂ ಮೊದಲು ಸ್ಟೇಟಸ್​ನಲ್ಲಿ ಕೆಲ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ಸಾಂಟಾ ಕ್ಲಾಸ್​ ಟೋಪಿ ಧರಿಸಿದ್ದಾರೆ.

ಇದಕ್ಕೂ ಮೊದಲು ಸ್ಟೇಟಸ್​ನಲ್ಲಿ ಕೆಲ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ಸಾಂಟಾ ಕ್ಲಾಸ್​ ಟೋಪಿ ಧರಿಸಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!