AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಂಧಿಯ ಮದುವೆ ಕಾರ್ಯಕ್ರಮದಲ್ಲಿ ಮಿಂಚಿದ ರಾಧಿಕಾ ಪಂಡಿತ್ ಕುಟುಂಬ; ಇಲ್ಲಿವೆ ಫೋಟೋಗಳು

ಸಂಬಂಧಿಯ ಮದುವೆ ಕಾರ್ಯಕ್ರಮಕ್ಕೆ ರಾಧಿಕಾ ಪಂಡಿತ್ ತೆರಳಿದ್ದಾರೆ. ಯಶ್​, ಆಯ್ರಾ ಹಾಗೂ ಯಥರ್ವ್​ ಕೂಡ ಮದುವೆಯಲ್ಲಿ ಪಾಲ್ಗೊಂಡಿದ್ದರು. ಇದರ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Feb 26, 2022 | 1:34 PM

Share
ಕೊವಿಡ್​ನ ಮೂರು ಅಲೆಗಳು ಬಂದು ಹೋಗಿವೆ. ಈ ವೈರಸ್​ನಿಂದಾಗಿ ಹೊರ ಜಗತ್ತನ್ನು ಸರಿಯಾಗಿ ನೋಡೋಕೆ ಅನೇರಿಂದ ಸಾಧ್ಯವಾಗಿಲ್ಲ. ಸೆಲೆಬ್ರಿಟಿಗಳಿಗೂ ಕೂಡ ಹೀಗೆಯೇ ಆಗಿದೆ. ಅನೇಕರಿಗೆ ಮದುವೆ ಸಮಾರಂಭಗಳಲ್ಲಿ ಮಿಂಚೋಕೆ ಸಾಧ್ಯವಾಗಿರಲಿಲ್ಲ. ನಟಿ ರಾಧಿಕಾ ಪಂಡಿತ್​ಗೂ ಇದೇ ರೀತಿ ಆಗಿತ್ತು. ಈಗ ಹಲವು ಸಮಯದ ನಂತರ ಅವರು ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ಕೊವಿಡ್​ನ ಮೂರು ಅಲೆಗಳು ಬಂದು ಹೋಗಿವೆ. ಈ ವೈರಸ್​ನಿಂದಾಗಿ ಹೊರ ಜಗತ್ತನ್ನು ಸರಿಯಾಗಿ ನೋಡೋಕೆ ಅನೇರಿಂದ ಸಾಧ್ಯವಾಗಿಲ್ಲ. ಸೆಲೆಬ್ರಿಟಿಗಳಿಗೂ ಕೂಡ ಹೀಗೆಯೇ ಆಗಿದೆ. ಅನೇಕರಿಗೆ ಮದುವೆ ಸಮಾರಂಭಗಳಲ್ಲಿ ಮಿಂಚೋಕೆ ಸಾಧ್ಯವಾಗಿರಲಿಲ್ಲ. ನಟಿ ರಾಧಿಕಾ ಪಂಡಿತ್​ಗೂ ಇದೇ ರೀತಿ ಆಗಿತ್ತು. ಈಗ ಹಲವು ಸಮಯದ ನಂತರ ಅವರು ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

1 / 5
ಸಂಬಂಧಿಯ ಮದುವೆ ಕಾರ್ಯಕ್ರಮಕ್ಕೆ ರಾಧಿಕಾ ಪಂಡಿತ್ ತೆರಳಿದ್ದಾರೆ. ಯಶ್​, ಆಯ್ರಾ ಹಾಗೂ ಯಥರ್ವ್​ ಕೂಡ ಮದುವೆಯಲ್ಲಿ ಪಾಲ್ಗೊಂಡಿದ್ದರು. ಇದರ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಲೈಕ್​ ಒತ್ತುತ್ತಿದ್ದಾರೆ.

ಸಂಬಂಧಿಯ ಮದುವೆ ಕಾರ್ಯಕ್ರಮಕ್ಕೆ ರಾಧಿಕಾ ಪಂಡಿತ್ ತೆರಳಿದ್ದಾರೆ. ಯಶ್​, ಆಯ್ರಾ ಹಾಗೂ ಯಥರ್ವ್​ ಕೂಡ ಮದುವೆಯಲ್ಲಿ ಪಾಲ್ಗೊಂಡಿದ್ದರು. ಇದರ ಫೋಟೋಗಳನ್ನು ರಾಧಿಕಾ ಪಂಡಿತ್​ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಲೈಕ್​ ಒತ್ತುತ್ತಿದ್ದಾರೆ.

2 / 5
ರಾಧಿಕಾ ಪಂಡಿತ್ ಹಳದಿ ಬಣ್ಣದ ಸೀರೆಯಲ್ಲಿ ಮಿಂಚಿದ್ದಾರೆ. ಯಶ್​ ಕಪ್ಪು ಬಣ್ಣದ ಕುರ್ತಾ ಧರಿಸಿ ಕಾಣಿಸಿಕೊಂಡಿದ್ದಾರೆ. ಆಯ್ರಾ ಹಾಗೂ ಯಥರ್ವ್​ ಕೂಡ ಹೊಸ ಬಟ್ಟೆ ತೊಟ್ಟು ಮಿಂಚುತ್ತಿದ್ದಾರೆ.

ರಾಧಿಕಾ ಪಂಡಿತ್ ಹಳದಿ ಬಣ್ಣದ ಸೀರೆಯಲ್ಲಿ ಮಿಂಚಿದ್ದಾರೆ. ಯಶ್​ ಕಪ್ಪು ಬಣ್ಣದ ಕುರ್ತಾ ಧರಿಸಿ ಕಾಣಿಸಿಕೊಂಡಿದ್ದಾರೆ. ಆಯ್ರಾ ಹಾಗೂ ಯಥರ್ವ್​ ಕೂಡ ಹೊಸ ಬಟ್ಟೆ ತೊಟ್ಟು ಮಿಂಚುತ್ತಿದ್ದಾರೆ.

3 / 5
ಯಶ್​ ‘ಕೆಜಿಎಫ್​ 2’ ಪ್ರಮೋಷನ್​ ಕಾರ್ಯದಲ್ಲಿ ಶೀಘ್ರವೇ ಬ್ಯುಸಿ ಆಗಲಿದ್ದಾರೆ. ಈ ಚಿತ್ರ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲು ತಂಡ ನಿರ್ಧರಿಸಿದೆ.

ಯಶ್​ ‘ಕೆಜಿಎಫ್​ 2’ ಪ್ರಮೋಷನ್​ ಕಾರ್ಯದಲ್ಲಿ ಶೀಘ್ರವೇ ಬ್ಯುಸಿ ಆಗಲಿದ್ದಾರೆ. ಈ ಚಿತ್ರ ಏಪ್ರಿಲ್​ 14ರಂದು ತೆರೆಗೆ ಬರುತ್ತಿದೆ. ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲು ತಂಡ ನಿರ್ಧರಿಸಿದೆ.

4 / 5
ಈ ಮೊದಲು ಮಕ್ಕಳು ವಿಮಾನದಲ್ಲಿ ಸಂಚರಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದರು ರಾಧಿಕಾ ಪಂಡಿತ್. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ವಿಡಿಯೋ ಗೇಮ್​ ಆಡದೆ, ಓದುತ್ತಾ ಸಾಗುತ್ತಿದ್ದರು. ಈ ಫೋಟೋ ಅವರ ಅಭಿಮಾನಿ ವಲಯದಲ್ಲಿ ವೈರಲ್​ ಆಗಿತ್ತು.

ಈ ಮೊದಲು ಮಕ್ಕಳು ವಿಮಾನದಲ್ಲಿ ಸಂಚರಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದರು ರಾಧಿಕಾ ಪಂಡಿತ್. ಈ ಫೋಟೋದಲ್ಲಿ ಆಯ್ರಾ ಹಾಗೂ ಯಥರ್ವ್​ ವಿಡಿಯೋ ಗೇಮ್​ ಆಡದೆ, ಓದುತ್ತಾ ಸಾಗುತ್ತಿದ್ದರು. ಈ ಫೋಟೋ ಅವರ ಅಭಿಮಾನಿ ವಲಯದಲ್ಲಿ ವೈರಲ್​ ಆಗಿತ್ತು.

5 / 5
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು