AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash-Radhika: ರಾಕಿಂಗ್ ಜೋಡಿಯ ರಾಕಿಂಗ್ ಲುಕ್, ರೊಮ್ಯಾಂಟಿಕ್ ಫೋಟೊಶೂಟ್​ನಲ್ಲಿ ಯಶ್-ರಾಧಿಕಾ

ಮಂಜುನಾಥ ಸಿ.
|

Updated on:Jun 10, 2023 | 12:02 AM

Share
ನಟ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 5
ಯಶ್ ಹಾಗೂ ರಾಧಿಕಾ ಪಂಡಿತ್ ಕುಟುಂಬ ಸ್ನೇಹಿತ ಅಭಿಷೇಕ್ ಅಂಬರೀಶ್-ಅವಿವಾರ ವಿವಾಹಕ್ಕೆ ತೆರಳುವ ಮುಂಚೆ ಮಾಡಿಸಿಕೊಂಡ ಫೋಟೊಶೂಟ್ ಇದು.

ಯಶ್ ಹಾಗೂ ರಾಧಿಕಾ ಪಂಡಿತ್ ಕುಟುಂಬ ಸ್ನೇಹಿತ ಅಭಿಷೇಕ್ ಅಂಬರೀಶ್-ಅವಿವಾರ ವಿವಾಹಕ್ಕೆ ತೆರಳುವ ಮುಂಚೆ ಮಾಡಿಸಿಕೊಂಡ ಫೋಟೊಶೂಟ್ ಇದು.

2 / 5
ಯಶ್ ಹಾಗೂ ರಾಧಿಕಾ ಎಂದಿನಂತೆ ರೊಮ್ಯಾಂಟಿಕ್ ಆಗಿ ಕಾಣುತ್ತಿದ್ದಾರೆ. ಈ ಚಿತ್ರಗಳನ್ನು ರಾಧಿಕಾ ತಮ್ಮ ಖಾತೆಯಿಂದ ಹಂಚಿಕೊಂಡಿದ್ದಾರೆ.

ಯಶ್ ಹಾಗೂ ರಾಧಿಕಾ ಎಂದಿನಂತೆ ರೊಮ್ಯಾಂಟಿಕ್ ಆಗಿ ಕಾಣುತ್ತಿದ್ದಾರೆ. ಈ ಚಿತ್ರಗಳನ್ನು ರಾಧಿಕಾ ತಮ್ಮ ಖಾತೆಯಿಂದ ಹಂಚಿಕೊಂಡಿದ್ದಾರೆ.

3 / 5
ನಟಿ ರಾಧಿಕಾ ಪಂಡಿತ್ ಆಗಾಗ್ಗೆ ಯಶ್ ಜೊತೆಗಿನ ಚಿತ್ರಗಳನ್ನು, ಕುಟುಂಬದೊಟ್ಟಿಗಿನ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ನಟಿ ರಾಧಿಕಾ ಪಂಡಿತ್ ಆಗಾಗ್ಗೆ ಯಶ್ ಜೊತೆಗಿನ ಚಿತ್ರಗಳನ್ನು, ಕುಟುಂಬದೊಟ್ಟಿಗಿನ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

4 / 5
ನಟ ಯಶ್ ತಮ್ಮ ಮುಂದಿನ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗುತ್ತಿದೆ.

ನಟ ಯಶ್ ತಮ್ಮ ಮುಂದಿನ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗುತ್ತಿದೆ.

5 / 5

Published On - 11:59 pm, Fri, 9 June 23

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​