AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash-Radhika: ರಾಕಿಂಗ್ ಜೋಡಿಯ ರಾಕಿಂಗ್ ಲುಕ್, ರೊಮ್ಯಾಂಟಿಕ್ ಫೋಟೊಶೂಟ್​ನಲ್ಲಿ ಯಶ್-ರಾಧಿಕಾ

ಮಂಜುನಾಥ ಸಿ.
|

Updated on:Jun 10, 2023 | 12:02 AM

Share
ನಟ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 5
ಯಶ್ ಹಾಗೂ ರಾಧಿಕಾ ಪಂಡಿತ್ ಕುಟುಂಬ ಸ್ನೇಹಿತ ಅಭಿಷೇಕ್ ಅಂಬರೀಶ್-ಅವಿವಾರ ವಿವಾಹಕ್ಕೆ ತೆರಳುವ ಮುಂಚೆ ಮಾಡಿಸಿಕೊಂಡ ಫೋಟೊಶೂಟ್ ಇದು.

ಯಶ್ ಹಾಗೂ ರಾಧಿಕಾ ಪಂಡಿತ್ ಕುಟುಂಬ ಸ್ನೇಹಿತ ಅಭಿಷೇಕ್ ಅಂಬರೀಶ್-ಅವಿವಾರ ವಿವಾಹಕ್ಕೆ ತೆರಳುವ ಮುಂಚೆ ಮಾಡಿಸಿಕೊಂಡ ಫೋಟೊಶೂಟ್ ಇದು.

2 / 5
ಯಶ್ ಹಾಗೂ ರಾಧಿಕಾ ಎಂದಿನಂತೆ ರೊಮ್ಯಾಂಟಿಕ್ ಆಗಿ ಕಾಣುತ್ತಿದ್ದಾರೆ. ಈ ಚಿತ್ರಗಳನ್ನು ರಾಧಿಕಾ ತಮ್ಮ ಖಾತೆಯಿಂದ ಹಂಚಿಕೊಂಡಿದ್ದಾರೆ.

ಯಶ್ ಹಾಗೂ ರಾಧಿಕಾ ಎಂದಿನಂತೆ ರೊಮ್ಯಾಂಟಿಕ್ ಆಗಿ ಕಾಣುತ್ತಿದ್ದಾರೆ. ಈ ಚಿತ್ರಗಳನ್ನು ರಾಧಿಕಾ ತಮ್ಮ ಖಾತೆಯಿಂದ ಹಂಚಿಕೊಂಡಿದ್ದಾರೆ.

3 / 5
ನಟಿ ರಾಧಿಕಾ ಪಂಡಿತ್ ಆಗಾಗ್ಗೆ ಯಶ್ ಜೊತೆಗಿನ ಚಿತ್ರಗಳನ್ನು, ಕುಟುಂಬದೊಟ್ಟಿಗಿನ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ನಟಿ ರಾಧಿಕಾ ಪಂಡಿತ್ ಆಗಾಗ್ಗೆ ಯಶ್ ಜೊತೆಗಿನ ಚಿತ್ರಗಳನ್ನು, ಕುಟುಂಬದೊಟ್ಟಿಗಿನ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

4 / 5
ನಟ ಯಶ್ ತಮ್ಮ ಮುಂದಿನ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗುತ್ತಿದೆ.

ನಟ ಯಶ್ ತಮ್ಮ ಮುಂದಿನ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗುತ್ತಿದೆ.

5 / 5

Published On - 11:59 pm, Fri, 9 June 23

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ