AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash-Radhika: ರಾಕಿಂಗ್ ಜೋಡಿಯ ರಾಕಿಂಗ್ ಲುಕ್, ರೊಮ್ಯಾಂಟಿಕ್ ಫೋಟೊಶೂಟ್​ನಲ್ಲಿ ಯಶ್-ರಾಧಿಕಾ

ಮಂಜುನಾಥ ಸಿ.
|

Updated on:Jun 10, 2023 | 12:02 AM

Share
ನಟ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 5
ಯಶ್ ಹಾಗೂ ರಾಧಿಕಾ ಪಂಡಿತ್ ಕುಟುಂಬ ಸ್ನೇಹಿತ ಅಭಿಷೇಕ್ ಅಂಬರೀಶ್-ಅವಿವಾರ ವಿವಾಹಕ್ಕೆ ತೆರಳುವ ಮುಂಚೆ ಮಾಡಿಸಿಕೊಂಡ ಫೋಟೊಶೂಟ್ ಇದು.

ಯಶ್ ಹಾಗೂ ರಾಧಿಕಾ ಪಂಡಿತ್ ಕುಟುಂಬ ಸ್ನೇಹಿತ ಅಭಿಷೇಕ್ ಅಂಬರೀಶ್-ಅವಿವಾರ ವಿವಾಹಕ್ಕೆ ತೆರಳುವ ಮುಂಚೆ ಮಾಡಿಸಿಕೊಂಡ ಫೋಟೊಶೂಟ್ ಇದು.

2 / 5
ಯಶ್ ಹಾಗೂ ರಾಧಿಕಾ ಎಂದಿನಂತೆ ರೊಮ್ಯಾಂಟಿಕ್ ಆಗಿ ಕಾಣುತ್ತಿದ್ದಾರೆ. ಈ ಚಿತ್ರಗಳನ್ನು ರಾಧಿಕಾ ತಮ್ಮ ಖಾತೆಯಿಂದ ಹಂಚಿಕೊಂಡಿದ್ದಾರೆ.

ಯಶ್ ಹಾಗೂ ರಾಧಿಕಾ ಎಂದಿನಂತೆ ರೊಮ್ಯಾಂಟಿಕ್ ಆಗಿ ಕಾಣುತ್ತಿದ್ದಾರೆ. ಈ ಚಿತ್ರಗಳನ್ನು ರಾಧಿಕಾ ತಮ್ಮ ಖಾತೆಯಿಂದ ಹಂಚಿಕೊಂಡಿದ್ದಾರೆ.

3 / 5
ನಟಿ ರಾಧಿಕಾ ಪಂಡಿತ್ ಆಗಾಗ್ಗೆ ಯಶ್ ಜೊತೆಗಿನ ಚಿತ್ರಗಳನ್ನು, ಕುಟುಂಬದೊಟ್ಟಿಗಿನ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ನಟಿ ರಾಧಿಕಾ ಪಂಡಿತ್ ಆಗಾಗ್ಗೆ ಯಶ್ ಜೊತೆಗಿನ ಚಿತ್ರಗಳನ್ನು, ಕುಟುಂಬದೊಟ್ಟಿಗಿನ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

4 / 5
ನಟ ಯಶ್ ತಮ್ಮ ಮುಂದಿನ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗುತ್ತಿದೆ.

ನಟ ಯಶ್ ತಮ್ಮ ಮುಂದಿನ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗುತ್ತಿದೆ.

5 / 5

Published On - 11:59 pm, Fri, 9 June 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್