AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash-Radhika: ರಾಕಿಂಗ್ ಜೋಡಿಯ ರಾಕಿಂಗ್ ಲುಕ್, ರೊಮ್ಯಾಂಟಿಕ್ ಫೋಟೊಶೂಟ್​ನಲ್ಲಿ ಯಶ್-ರಾಧಿಕಾ

ಮಂಜುನಾಥ ಸಿ.
|

Updated on:Jun 10, 2023 | 12:02 AM

Share
ನಟ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 5
ಯಶ್ ಹಾಗೂ ರಾಧಿಕಾ ಪಂಡಿತ್ ಕುಟುಂಬ ಸ್ನೇಹಿತ ಅಭಿಷೇಕ್ ಅಂಬರೀಶ್-ಅವಿವಾರ ವಿವಾಹಕ್ಕೆ ತೆರಳುವ ಮುಂಚೆ ಮಾಡಿಸಿಕೊಂಡ ಫೋಟೊಶೂಟ್ ಇದು.

ಯಶ್ ಹಾಗೂ ರಾಧಿಕಾ ಪಂಡಿತ್ ಕುಟುಂಬ ಸ್ನೇಹಿತ ಅಭಿಷೇಕ್ ಅಂಬರೀಶ್-ಅವಿವಾರ ವಿವಾಹಕ್ಕೆ ತೆರಳುವ ಮುಂಚೆ ಮಾಡಿಸಿಕೊಂಡ ಫೋಟೊಶೂಟ್ ಇದು.

2 / 5
ಯಶ್ ಹಾಗೂ ರಾಧಿಕಾ ಎಂದಿನಂತೆ ರೊಮ್ಯಾಂಟಿಕ್ ಆಗಿ ಕಾಣುತ್ತಿದ್ದಾರೆ. ಈ ಚಿತ್ರಗಳನ್ನು ರಾಧಿಕಾ ತಮ್ಮ ಖಾತೆಯಿಂದ ಹಂಚಿಕೊಂಡಿದ್ದಾರೆ.

ಯಶ್ ಹಾಗೂ ರಾಧಿಕಾ ಎಂದಿನಂತೆ ರೊಮ್ಯಾಂಟಿಕ್ ಆಗಿ ಕಾಣುತ್ತಿದ್ದಾರೆ. ಈ ಚಿತ್ರಗಳನ್ನು ರಾಧಿಕಾ ತಮ್ಮ ಖಾತೆಯಿಂದ ಹಂಚಿಕೊಂಡಿದ್ದಾರೆ.

3 / 5
ನಟಿ ರಾಧಿಕಾ ಪಂಡಿತ್ ಆಗಾಗ್ಗೆ ಯಶ್ ಜೊತೆಗಿನ ಚಿತ್ರಗಳನ್ನು, ಕುಟುಂಬದೊಟ್ಟಿಗಿನ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ನಟಿ ರಾಧಿಕಾ ಪಂಡಿತ್ ಆಗಾಗ್ಗೆ ಯಶ್ ಜೊತೆಗಿನ ಚಿತ್ರಗಳನ್ನು, ಕುಟುಂಬದೊಟ್ಟಿಗಿನ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

4 / 5
ನಟ ಯಶ್ ತಮ್ಮ ಮುಂದಿನ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗುತ್ತಿದೆ.

ನಟ ಯಶ್ ತಮ್ಮ ಮುಂದಿನ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗುತ್ತಿದೆ.

5 / 5

Published On - 11:59 pm, Fri, 9 June 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ